6
  • Latest
ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Wednesday, July 1, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

AchyutKumar by AchyutKumar
in ಸ್ಥಳೀಯ

ಭಟ್ಕಳದ ಮಾರುತಿ ನಾಯ್ಕ ಅವರು ಬೈಕಿನಿಂದ ಬಿದ್ದು ಸಾವನಪ್ಪಿದ್ದಾರೆ. ರಸ್ತೆಯಲ್ಲಿದ್ದ ಗುಂಡಿ ತಪ್ಪಿಸುವ ಸಾಹಸ ಮಾಡಿರುವುದೇ ಅವರ ಸಾವಿಗೆ ಕಾರಣ!

ಮುರುಡೇಶ್ವರದ ಬಸ್ತಿ ಕಾಯ್ಕಿಣಿ ಬಿದ್ರೆಮನೆ ರಸ್ತೆ ಬಳಿ ಮಾರುತಿ ನಾಯ್ಕ ಅವರು ವಾಸವಾಗಿದ್ದರು. ಚಾಲಕರಾಗಿ ಅವರು ಬದುಕು ಕಟ್ಟಿಕೊಂಡಿದ್ದರು. ಏಪ್ರಿಲ್ 1ರಂದು
ಮಾರುತಿ ನಾಯ್ಕ ಅವರು ಅಳ್ವೆಕುಡಿಯಿಂದ ಶಿರಾಲಿ ಕಡೆ ಬೈಕಿನಲ್ಲಿ ಹೋಗುತ್ತಿದ್ದರು. ಆ ಬೈಕಿನಲ್ಲಿ ಮಾವಳ್ಳಿ-2 ಗುಮ್ಮನಕಲ್ ಕಾಯ್ಕಿಣಿ ತಿಮ್ಮಯ್ಯ ನಾಯ್ಕ ಅವರು ಸಹ ಸವಾರರಾಗಿದ್ದರು.

ಬೆಳಗ್ಗೆ 10.30ರ ವೇಳೆಗೆ ಬೈಕು ಜಿ ಎಂ ಎಂ ದೇವಸ್ಥಾನ ದಾಟಿ ಮುಂದೆ ಸಾಗಿತು. ಬ್ಯಾಂಕ್ ಆಫ್ ಬರೋಡಾ ಮುಂದೆ ದೊಡ್ಡದಾದ ಹೊಂಡ ಕಾಣಿಸಿತು. ಬೈಕ್ ಓಡಿಸುತ್ತಿದ್ದ ಮಾರುತಿ ನಾಯ್ಕ ಅವರು ಆ ಹೊಂಡ ತಪ್ಪಿಸುವ ಸಾಹಸ ಮಾಡಿದರು. ಆದರೆ, ಬೈಕು ಅವರ ನಿಯಂತ್ರಣ ತಪ್ಪಿತು. ರಸ್ತೆ ಅಂಚಿನಲ್ಲಿದ್ದ ಶ್ರೀ ಅಮ್ಮ ಹೂವಿನ ಅಂಗಡಿಯ ಸ್ಟಾಂಡಿಗೆ ಬೈಕು ಗುದ್ದಿತು.

ಗಂಭೀರ ಪ್ರಮಾಣದಲ್ಲಿ ಗಾಯಗೊಂಡ ಮಾರುತಿ ನಾಯ್ಕ ಅವರು ಅಲ್ಲಿಯೇ ಎಚ್ಚರ ತಪ್ಪಿ ಬಿದ್ದರು. ಭಟ್ಕಳ ಆಸ್ಪತ್ರೆಗೆ ತರುವಾಗ ಅವರು ಸಾವನಪ್ಪಿದರು. ಈ ಬಗ್ಗೆ ಬೈಕಿನಲ್ಲಿ ಹಿಂದೆ ಕೂತಿದ್ದ ತಿಮ್ಮಯ್ಯ ನಾಯ್ಕ ಅವರು ಪೊಲೀಸರಿಗೆ ಮಾಹಿತಿ ನೀಡಿ, ಪ್ರಕರಣ ದಾಖಲಿಸಿದ್ದಾರೆ.

 

ShareSendTweetShare
Previous Post

ಕೆಲಸ ಬೇಕು ಎಂದಾದರೆ ಮಂಚಕ್ಕೆ ಬರಬೇಕು!

Next Post

ಪಾದಚಾರಿ ಕೊಂದ ಅಪರಿಚಿತ ವಾಹನ: ಸಹೋದನ ದೂರು

Next Post
ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಪಾದಚಾರಿ ಕೊಂದ ಅಪರಿಚಿತ ವಾಹನ: ಸಹೋದನ ದೂರು

New machine for ocean studies!

ಸಾಗರ ಅಧ್ಯಯನಕ್ಕೆ ಹೊಸ ಯಂತ್ರ!

Adventure in the Arabian Sea Kayak race from Karwar to Mangalore!

ಅರಬ್ಬಿ ಸಮುದ್ರದಲ್ಲಿ ಸಾಹಸ ಯಾತ್ರೆ: ಕಾರವಾರದಿಂದ ಮಂಗಳೂರಿನವರೆಗೆ ಕಯಾಕ್ ಓಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.