6
  • Latest
ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಪಾದಚಾರಿ ಕೊಂದ ಅಪರಿಚಿತ ವಾಹನ: ಸಹೋದನ ದೂರು

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Wednesday, July 1, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪಾದಚಾರಿ ಕೊಂದ ಅಪರಿಚಿತ ವಾಹನ: ಸಹೋದನ ದೂರು

AchyutKumar by AchyutKumar
in ಸ್ಥಳೀಯ

ಶಿರಸಿ ಬನವಾಸಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ರಘುಪತಿ ಹೆಗಡೆ ಅವರಿಗೆ ಅಪರಿಚಿತ ವಾಹನ ಗುದ್ದಿದೆ. ಗಾಯಗೊಂಡ ಅವರನ್ನು ಹುಬ್ಬಳ್ಳಿ ಕಿಮ್ಸ್’ಗೆ ಕರೆದೊಯ್ದರೂ ಬದುಕಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಸಿದ್ದಾಪುರ ತಾಲೂಕಿನ ಬಾಳೆಸರದ ರಘುಪತಿ ವೆಂಕಟ್ರಮಣ ಹೆಗಡೆ (64) ಕೃಷಿ ಕೆಲಸ ಮಾಡಿಕೊಂಡಿದ್ದರು. ಏಪ್ರಿಲ್ 1ರ ಸಂಜೆ 7.30ರ ಆಸುಪಾಸಿಗೆ ಅವರು ಶಿರಸಿ-ಬನವಾಸಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದರು. ಹಂಚಿನಕೇರಿ ಹತ್ತಿರ ಅವರಿಗೆ ವಾಹನ ಗುದ್ದಿತು.

ರಕ್ತದ ಮೊಡವಿನಲ್ಲಿ ಬಿದ್ದಿದ್ದ ರಘುಪತಿ ಹೆಗಡೆ ಅವರನ್ನು ಶಿರಸಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ, ಏಪ್ರಿಲ್ 2ರ ನಸುಕಿನಲ್ಲಿ ಅವರು ಸಾವನಪ್ಪಿದರು. ಅವರಿಗೆ ಅಪಘಾತ ಮಾಡಿದ ವಾಹನ ಯಾವುದು? ಎಂದು ಗೊತ್ತಾಗಲಿಲ್ಲ.

ಅಪಘಾತಪಡಿಸಿದ ವಾಹನ ಚಾಲಕ ಗಾಯಾಳುವಿನ ನೆರವಿಗೂ ಬರಲಿಲ್ಲ. ಪೊಲೀಸ್ ಠಾಣೆಗೂ ಮಾಹಿತಿ ನೀಡಲಿಲ್ಲ. ಅಪಘಾತದ ನಂತರ ತುರ್ತು ಚಿಕಿತ್ಸೆ ಸಿಗದ ಕಾರಣದಿಂದ ರಘುಪತಿ ಹೆಗಡೆ ಸಾವನಪ್ಪಿದ್ದು, ಅವರ ಸಹೋದರ ತಿಮ್ಮಪ್ಪ ಹೆಗಡೆ ಶಿರಸಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಪಘಾತ ನಡೆಸಿದ ಅಪರಿಚಿತ ವಾಹನ ಪತ್ತೆ ಮಾಡಿಕೊಡುವಂತೆ ಅವರು ಕೋರಿದ್ದಾರೆ.

ShareSendTweetShare
Previous Post

ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

Next Post

ಸಾಗರ ಅಧ್ಯಯನಕ್ಕೆ ಹೊಸ ಯಂತ್ರ!

Next Post
New machine for ocean studies!

ಸಾಗರ ಅಧ್ಯಯನಕ್ಕೆ ಹೊಸ ಯಂತ್ರ!

Adventure in the Arabian Sea Kayak race from Karwar to Mangalore!

ಅರಬ್ಬಿ ಸಮುದ್ರದಲ್ಲಿ ಸಾಹಸ ಯಾತ್ರೆ: ಕಾರವಾರದಿಂದ ಮಂಗಳೂರಿನವರೆಗೆ ಕಯಾಕ್ ಓಟ!

Forest rights Supreme Court hearing never took place yesterday!

ಅರಣ್ಯ ಹಕ್ಕು: ನಿನ್ನೆ ನಡೆಯಲೇ ಇಲ್ಲ ಸುಪ್ರೀಂ ಕೋರ್ಟಿನ ವಿಚಾರಣೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.