6
  • Latest
Adventure in the Arabian Sea Kayak race from Karwar to Mangalore!

ಅರಬ್ಬಿ ಸಮುದ್ರದಲ್ಲಿ ಸಾಹಸ ಯಾತ್ರೆ: ಕಾರವಾರದಿಂದ ಮಂಗಳೂರಿನವರೆಗೆ ಕಯಾಕ್ ಓಟ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Wednesday, July 1, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅರಬ್ಬಿ ಸಮುದ್ರದಲ್ಲಿ ಸಾಹಸ ಯಾತ್ರೆ: ಕಾರವಾರದಿಂದ ಮಂಗಳೂರಿನವರೆಗೆ ಕಯಾಕ್ ಓಟ!

AchyutKumar by AchyutKumar
in ರಾಜ್ಯ
Adventure in the Arabian Sea Kayak race from Karwar to Mangalore!

ಕಾರವಾರದಿಂದ ಮಂಗಳೂರಿನವರೆಗೆ ಸಮುದ್ರದಲ್ಲಿ ಒಬ್ಬಂಟಿಯಾಗಿ ಕಯಾಕ್ ನಡೆಸಲು ಕಾರ್ತಿಕ್ ಎಂಬಾತರು ಸಿದ್ಧತೆ ನಡೆಸಿದ್ದಾರೆ. 20 ದಿನಗಳ ಸಮುದ್ರಯಾನ ನಡೆಸಿ ಅವರು ತಮ್ಮ ಕಯಾಕ್ ಯಾತ್ರೆ ಮುಗಿಸಲಿದ್ದಾರೆ.

ಪರಿಸರ, ಪ್ರಕೃತಿ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಕಾರ್ತಿಕ್ ಅವರ ಉದ್ದೇಶ. ಈ ಸಮುದ್ರಯಾನಕ್ಕೆ ಮೀನುಗಾÀರಿಕಾ ಇಲಾಖೆ ಹಾಗೂ ಕೇಂದ್ರೀಯ ಸಾಗರ ಜೀವವೈವಿಧ್ಯ ಮತ್ತು ಮೀನುಗಾರಿಕಾ ಸಂಶೋಧನಾ ಇಲಾಖೆ ಸಹಕಾರ ನೀಡಿದೆ.

ಕಾರ್ತಿಕ್ ಜಿ ಕೆದಿಯಾಲ್ ಅವರು ಮೈಸೂರಿನ ಸ್ಪೀಶಿಸ್ ಸಂಸ್ಥೆಯ ಸ್ಥಾಪಕರು. ಈ ಸಂಸ್ಥೆ ವನ್ಯಜೀವಿ ಸಂರಕ್ಷಣೆ, ವನ್ಯಜೀವಿಗಳ ಬಗ್ಗೆ ವೈಜ್ಞಾನಿಕ ಅಧ್ಯಯನ ಕಾರ್ಯ ನಡೆಸುತ್ತಿದೆ. ಜೊತೆಗೆ ಪರಿಸರ, ಪ್ರಕೃತಿ ಹಾಗೂ ವನ್ಯಜೀವಿಗಳ ಬಗ್ಗೆ ಜನರಿಗೆ ಮಾಹಿತಿ ನೀಡುವ ಕೆಲಸ ಮಾಡುತ್ತಿದೆ.

ಈ ನಿಟ್ಟಿನಲ್ಲಿ ಸಾಗರ ಜೀವವೈವಿಧ್ಯ ಸಂರಕ್ಷಣೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಕಾರ್ತಿಕ್ ಕಯಾಕ್ ಯಾನಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ. ಏಪ್ರಿಲ್ 4ರಂದು ಕಾರವಾರದ ಅಮದಳ್ಳಿ ಮೂಲಕ ಈ ಯಾತ್ರೆ ಶುರುವಾಗಲಿದೆ. ಬೆಳಗ್ಗೆ 7.30ಕ್ಕೆ ಕಯಾಕ್ ಏರುವ ಅವರು ಮೂರು ವಾರ ಪ್ರಯಾಣ ನಡೆಸಿ ಮಂಗಳೂರು ಮುಟ್ಟಲಿದ್ದಾರೆ.

ShareSendTweetShare
Previous Post

ಸಾಗರ ಅಧ್ಯಯನಕ್ಕೆ ಹೊಸ ಯಂತ್ರ!

Next Post

ಅರಣ್ಯ ಹಕ್ಕು: ನಿನ್ನೆ ನಡೆಯಲೇ ಇಲ್ಲ ಸುಪ್ರೀಂ ಕೋರ್ಟಿನ ವಿಚಾರಣೆ!

Next Post
Forest rights Supreme Court hearing never took place yesterday!

ಅರಣ್ಯ ಹಕ್ಕು: ನಿನ್ನೆ ನಡೆಯಲೇ ಇಲ್ಲ ಸುಪ್ರೀಂ ಕೋರ್ಟಿನ ವಿಚಾರಣೆ!

ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಸ್ವಚ್ಛ ಭಾರತ: ಸಮುದ್ರ ಮಾಲಿನ್ಯ ಮಾಡುವವನಿಗೆ ಸಾವಿನ ಶಿಕ್ಷೆ!

Court and office harassment for those who play Matka!

ಮಟ್ಕಾ ಆಡಿಸುವವರಿಗೆ ಕೋರ್ಟು-ಕಚೇರಿ ಅಲೆದಾಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.