6
  • Latest
Forest rights Supreme Court hearing never took place yesterday!

ಅರಣ್ಯ ಹಕ್ಕು: ನಿನ್ನೆ ನಡೆಯಲೇ ಇಲ್ಲ ಸುಪ್ರೀಂ ಕೋರ್ಟಿನ ವಿಚಾರಣೆ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Wednesday, July 1, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಅರಣ್ಯ ಹಕ್ಕು: ನಿನ್ನೆ ನಡೆಯಲೇ ಇಲ್ಲ ಸುಪ್ರೀಂ ಕೋರ್ಟಿನ ವಿಚಾರಣೆ!

AchyutKumar by AchyutKumar
in ದೇಶ - ವಿದೇಶ
Forest rights Supreme Court hearing never took place yesterday!

ಅಕ್ರಮವಾಗಿ ಅರಣ್ಯ ಭೂಮಿಯಲ್ಲಿ ನೆಲೆಸಿರುವ ಅತಿಕ್ರಮಣದಾರರನ್ನು ಒಕ್ಕಲೆಬ್ಬಿಸಬೇಕು ಎಂದು ಎಂಟು ಪರಿಸರ ಸಂಘಟನೆಗಳು ಸಲ್ಲಿಸಿದ ಅರ್ಜಿ ಬುಧವಾರ ಸುಪ್ರೀಂ ಕೋರ್ಟಿನಲ್ಲಿ ವಿಚಾರಣೆಗೆ ಬರಲಿಲ್ಲ.

`ಪರಿಸರ ಸಂಘಟನೆಗಳು ಸುಪ್ರೀಂ ಕೋರ್ಟನಲ್ಲಿ ಅನಧಿಕೃತ ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸಬೇಕು’ ಎಂದು ಅರ್ಜಿ ಸಲ್ಲಿಸಿದ್ದರು. `ಅತಿಕ್ರಮಿಸಿದ ಕ್ಷೇತ್ರದಲ್ಲಿ ಅರಣ್ಯ ಬೆಳಸಬೇಕು’ ಎಂದು ಮನವಿ ಮಾಡಿದ್ದರು. ಇದಕ್ಕೆ ವಿರುದ್ಧವಾಗಿ 144 ಸಂಘಟನೆಗಳು ಅರಣ್ಯ ಅತಿಕ್ರಮಣದಾರರ ಸಮಸ್ಯೆ ಬಗ್ಗೆ ನ್ಯಾಯಾಲಯಕ್ಕೆ ಪತ್ರ ಬರೆದಿದ್ದವು. ವಿವಿಧ ಕಾನೂನು ಅಂಶಗಳನ್ನು ಉಲ್ಲಂಘಿಸಿ ಅರಣ್ಯ ಅತಿಕ್ರಮಣದಾರರಿಗೆ ಭೂಮಿ ಹಕ್ಕು ನೀಡುವ ಬಗ್ಗೆ ಮನವಿ ಮಾಡಿದ್ದವು. ಈ ಹಿನ್ನಲೆ ಬುಧವಾರದ ವಿಚಾರಣೆ ಮಹತ್ವಪೂರ್ಣದ್ದಾಗಿದ್ದು, ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದರು.

2025ರ ಜನವರಿ 23ರಂದೇ ಅರ್ಜಿ ವಿಚಾರಣೆ ನಡೆಯಬೇಕಿತ್ತು. ಆ ದಿನ ಮುಂದಿನ ವಿಚಾರಣೆಯನ್ನು ಏಪ್ರಿಲ್ 2ರಂದು ನ್ಯಾಯಾಲಯ ನಿಗದಿ ಮಾಡಿತ್ತು. ಆದರೆ, ಈ ದಿನ ಸುಪ್ರೀಂ ಕೋರ್ಟ ಈ ಪ್ರಕರಣದ ವಿಚಾರಣೆಗೆ ದಿನ ನಿಗದಿಪಡಿಸಿದ್ದರೂ ವಿಚಾರಣಾ ಪಟ್ಟಿಯ ಯಾದಿಯಲ್ಲಿ ಅರ್ಜಿ ಸಲ್ಲಿಕೆಯಾಗಿರಲಿಲ್ಲ. ವಿಚಾರಣೆಗಾಗಿ ಸಾಕಷ್ಟು ಪ್ರಕರಣಗಳಿರುವುದರಿಂದ ಅರ್ಜಿ ವಿಚಾರಣಾ ಪಟ್ಟಿಗೆ ಸೇರ್ಫಡೆ ಆಗಲಿಲ್ಲ.

ಸದ್ಯ, ಸುಪ್ರೀಂ ಕೋರ್ಟಿನ ಮೂರನೇ ಸಂಭಾಗಣದಲ್ಲಿ ನ್ಯಾಯಮೂರ್ತಿ ಸೂರ್ಯಕಾಂತ, ನ್ಯಾಯಮೂರ್ತಿ ದೀಪಾನಕರ್ ದತ್ತ ಮತ್ತು ನ್ಯಾಯಮೂರ್ತಿ ಉಜ್ಜಲ್ ಭೂಯನ್ ಸದಸ್ಯರ ಪೀಠವೂ ಪ್ರಕರಣ ಅಂತಿಮ ವಿಚಾರಣೆ ನಡೆಸುವುದು ಬಾಕಿಯಿದೆ. `ನ್ಯಾಯಾಲಯವು ಮುಂದಿನ ವಿಚಾರಣೆ ನಿಗದಿಗೊಳಿಸಿ ಬಡ ಅತಿಕ್ರಮಣದಾರರಿಗೆ ನ್ಯಾಯ ಕೊಡಿಸಬೇಕು’ ಎಂದು ನ್ಯಾಯವಾದಿ ರವೀಂದ್ರ ನಾಯ್ಕ ಮನವಿ ಮಾಡಿದ್ದಾರೆ.

ShareSendTweetShare
Previous Post

ಅರಬ್ಬಿ ಸಮುದ್ರದಲ್ಲಿ ಸಾಹಸ ಯಾತ್ರೆ: ಕಾರವಾರದಿಂದ ಮಂಗಳೂರಿನವರೆಗೆ ಕಯಾಕ್ ಓಟ!

Next Post

ಸ್ವಚ್ಛ ಭಾರತ: ಸಮುದ್ರ ಮಾಲಿನ್ಯ ಮಾಡುವವನಿಗೆ ಸಾವಿನ ಶಿಕ್ಷೆ!

Next Post
ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಸ್ವಚ್ಛ ಭಾರತ: ಸಮುದ್ರ ಮಾಲಿನ್ಯ ಮಾಡುವವನಿಗೆ ಸಾವಿನ ಶಿಕ್ಷೆ!

Court and office harassment for those who play Matka!

ಮಟ್ಕಾ ಆಡಿಸುವವರಿಗೆ ಕೋರ್ಟು-ಕಚೇರಿ ಅಲೆದಾಟ!

Chicken Anka: The miscreants escaped with the rooster!

ಖಾಕಿ ಕಂಡವರು ಕಕ್ಕಾಬಿಕ್ಕಿ: ಕೋಳಿ ಅಂಕಕ್ಕೆ ಬೆಳಕು ನೀಡಿದ ಬೀದಿ ದೀಪ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.