6
  • Latest
ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಸ್ವಚ್ಛ ಭಾರತ: ಸಮುದ್ರ ಮಾಲಿನ್ಯ ಮಾಡುವವನಿಗೆ ಸಾವಿನ ಶಿಕ್ಷೆ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸ್ವಚ್ಛ ಭಾರತ: ಸಮುದ್ರ ಮಾಲಿನ್ಯ ಮಾಡುವವನಿಗೆ ಸಾವಿನ ಶಿಕ್ಷೆ!

AchyutKumar by AchyutKumar
in ಸ್ಥಳೀಯ
ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಕಾರವಾರದ ಬೈತಕೋಲ್ ಸಮುದ್ರ ಮಾಲಿನ್ಯಕ್ಕೆ ಕಾರಣನಾಗುತ್ತಿದ್ದ ವ್ಯಕ್ತಿಯನ್ನು ಅರಬ್ಬಿ ಸಮುದ್ರ ಬಲಿ ಪಡೆದಿದೆ. ತಾವು ಮಾಲಿನ್ಯ ಮಾಡಲು ಉದ್ದೇಶಿಸಿದ ನೀರಿನಲ್ಲಿಯೇ ಮುಳುಗಿ ಸುರೇಶ ಪಾಟೀಲ್ ಎಂಬಾತರು ಸಾವನಪ್ಪಿದ್ದಾರೆ.

ADVERTISEMENT

ಕಾರವಾರ ನಗರಸಭೆಯೂ ಬಯಲು ಮಲ ವಿಸರ್ಜನೆಯನ್ನು ನಿಷೇಧಿಸಿದೆ. ಬಯಲು ಮಲ ವಿಸರ್ಜನೆ ಮಾಡದಂತೆ ಸಾಕಷ್ಟು ಜನ ಜಾಗೃತಿಯನ್ನು ನಡೆಸುತ್ತಿದೆ. ಈ ಪ್ರಕ್ರಿಯೆಯಿಂದ ವಿವಿಧ ರೋಗಗಳು ಹರಡುವ ಬಗ್ಗೆ ಅರಿವು ಮೂಡಿಸುತ್ತಿದೆ. ಅದಾಗಿಯೂ ಸುರೇಶ ಪಾಟೀಲ್ ನಿತ್ಯವೂ ಸಮುದ್ರಕ್ಕೆ ಹೋಗಿ ಮಲ ವಿಸರ್ಜನೆ ಮಾಡುತ್ತಿದ್ದರು. ಏಪ್ರಿಲ್ 1ರಂದು ಮಲ ವಿಸರ್ಜನೆಗಾಗಿ ಬೈತಕೋಲ್ ಸಮುದ್ರದ ಬಳಿ ಹೋದ ಅವರು ನೀರಿನಲ್ಲಿ ಬಿದ್ದು ಸಾವನಪ್ಪಿದರು.

87 ವರ್ಷದ ಸುರೇಶ ಪಾಟೀಲ್ ವ್ಯಾಪಾರಿಯಾಗಿದ್ದರು. ಕಳೆದ ಮೂರು ತಿಂಗಳಿನಿAದ ಹೊಟ್ಟೆನೋವಿನಿಂದ ಅವರು ಬಳಲುತ್ತಿದ್ದರು. ಪ್ರತಿ ದಿನ ಬೆಳಗ್ಗೆ ಸಮುದ್ರ ಮಾಲಿನ್ಯ ಮಾಡದೇ ಇದಿದ್ದರೆ ಅವರಿಗೆ ಸಮಾಧಾನವಾಗುತ್ತಿರಲಿಲ್ಲ. ಬೇರೆಯವರು ಅಸಹ್ಯಪಟ್ಟರೂ ಅದಕ್ಕೆ ತಲೆಕೆಡಿಸಿಕೊಳ್ಳದೇ ಅವರು ಸಮುದ್ರದ ನೀರು ಹಾಳು ಮಾಡುತ್ತಿದ್ದರು. ಸಾಕಷ್ಟು ಜನ ಬುದ್ದಿ ಹೇಳಿದರೂ ಆ ಬಗ್ಗೆ ಸುರೇಶ ಪಾಟೀಲ ತಲೆಕೆಡಿಸಿಕೊಂಡಿರಲಿಲ್ಲ.

Advertisement. Scroll to continue reading.

ಏಪ್ರಿಲ್ 1ರಂದು ಅವರು ಬೈತಕೋಲ್ ಬ್ರೆಕ್‌ವಾಟರ್ ಕಡೆ ಹೊರಟರು. ಅಲ್ಲಿಂದ ಅವರು ಜೀವಂತವಾಗಿ ಮನೆಗೆ ಮರಳಲಿಲ್ಲ. ಕಾಲು ಜಾರಿ ಸಮುದ್ರಕ್ಕೆ ಬಿದ್ದು ಸಾವನಪ್ಪಿದರು.

Advertisement. Scroll to continue reading.
Previous Post

ಅರಣ್ಯ ಹಕ್ಕು: ನಿನ್ನೆ ನಡೆಯಲೇ ಇಲ್ಲ ಸುಪ್ರೀಂ ಕೋರ್ಟಿನ ವಿಚಾರಣೆ!

Next Post

ಮಟ್ಕಾ ಆಡಿಸುವವರಿಗೆ ಕೋರ್ಟು-ಕಚೇರಿ ಅಲೆದಾಟ!

Next Post
Court and office harassment for those who play Matka!

ಮಟ್ಕಾ ಆಡಿಸುವವರಿಗೆ ಕೋರ್ಟು-ಕಚೇರಿ ಅಲೆದಾಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ