6
  • Latest
Court and office harassment for those who play Matka!

ಮಟ್ಕಾ ಆಡಿಸುವವರಿಗೆ ಕೋರ್ಟು-ಕಚೇರಿ ಅಲೆದಾಟ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಟ್ಕಾ ಆಡಿಸುವವರಿಗೆ ಕೋರ್ಟು-ಕಚೇರಿ ಅಲೆದಾಟ!

AchyutKumar by AchyutKumar
in ಸ್ಥಳೀಯ
Court and office harassment for those who play Matka!

ಕುಮಟಾದ ಹಳೆ ಬಸ್ ನಿಲ್ದಾಣ ಹಾಗೂ ಮಿರ್ಜಾನ್ ಕೋಟೆಕ್ರಾಸಿನ ಬಳಿ ಮಟ್ಕಾ ಚೀಟಿ ಬರೆಯುತ್ತಿದ್ದವರ ವಿರುದ್ಧ ಪೊಲೀಸ್ ನಿರೀಕ್ಷಕ ಯೋಗೇಶ ಕೆ ಎಂ ಕಾನೂನು ಕ್ರಮ ಜರುಗಿಸಿದ್ದಾರೆ.

ADVERTISEMENT

ಹಳೆ ಬಸ್ ನಿಲ್ದಾಣದ ಬಳಿ ಮಾಸೂರಿನ ಲಕ್ಷಿö್ಮÃಕಾಂತ ಗುನಗಾ ಪೆಟ್ಟಿಗೆ ಅಂಗಡಿ ನಡೆಸುತ್ತಿದ್ದರು. ಕಮಿಷನ್ ಆಸೆಗಾಗಿ ಅವರು ಮಟ್ಕಾ ಆಡಿಸುವುದನ್ನು ರೂಢಿಸಿಕೊಂಡಿದ್ದರು. ಪೊಲೀಸ್ ನಿರೀಕ್ಷಕ ಯೋಗೇಶ ಕೆ ಎಂ ಅದಕ್ಕೆ ತಡೆ ಒಡ್ಡಿದರು. 1ರೂಪಾಯಿಗೆ 80ರೂ ಕೊಡುವುದಾಗಿ ಲಕ್ಷಿö್ಮÃಕಾಂತ ಗುನಗಾ ಜನರಿಂದ ಸಂಗ್ರಹಿಸಿದ್ದ 2230ರೂ ಹಣವನ್ನು ಪೊಲೀಸರು ವಶಕ್ಕೆ ಪಡೆದರು. ಜೊತೆಗೆ ಪ್ರಕರಣವನ್ನು ದಾಖಲಿಸಿದರು.

ಕೂಲಿ ಕೆಲಸ ಮಾಡುವ ಮಿರ್ಜಾನಿನ ದಿನೇಶ ಪೈ ಕೋಟೆಕ್ರಾಸಿನ ಬಳಿ ಮಟ್ಕಾ ಆಡಿಸುತ್ತಿದ್ದರು. ಅಲ್ಲಿ ಓಡಾಡುವ ಜನರಿಗೆ ಕರೆದು ಹಣ ಹೂಡಿಕೆ ಮಾಡುವಂತೆ ಒತ್ತಾಯಿಸುತ್ತಿದ್ದರು. ಅವರ ಬಳಿಯಿದ್ದ 520ರೂ ಹಣ, ಮಟ್ಕಾ ಪರಿಕ್ಕರಗಳನ್ನು ಪೊಲೀಸರು ವಶಕ್ಕೆ ಪಡೆದರು. ಕಾನೂನುಬಾಹಿರವಾದ ಮಟ್ಕಾ ಆಡಿಸುತ್ತಿದ್ದವರ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸಿ ಕೋರ್ಟು-ಕಚೇರಿ ಅಲೆದಾಡುವಂತೆ ಮಾಡಿದರು.

Advertisement. Scroll to continue reading.
Advertisement. Scroll to continue reading.
Previous Post

ಸ್ವಚ್ಛ ಭಾರತ: ಸಮುದ್ರ ಮಾಲಿನ್ಯ ಮಾಡುವವನಿಗೆ ಸಾವಿನ ಶಿಕ್ಷೆ!

Next Post

ಖಾಕಿ ಕಂಡವರು ಕಕ್ಕಾಬಿಕ್ಕಿ: ಕೋಳಿ ಅಂಕಕ್ಕೆ ಬೆಳಕು ನೀಡಿದ ಬೀದಿ ದೀಪ!

Next Post
Chicken Anka: The miscreants escaped with the rooster!

ಖಾಕಿ ಕಂಡವರು ಕಕ್ಕಾಬಿಕ್ಕಿ: ಕೋಳಿ ಅಂಕಕ್ಕೆ ಬೆಳಕು ನೀಡಿದ ಬೀದಿ ದೀಪ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ