6
  • Latest
Home is a hospital Selling medicines in grocery stores Doctors are shocked by the authorities' attack!

ಮನೆಯೇ ಆಸ್ಪತ್ರೆ: ಕಿರಾಣಿ ಅಂಗಡಿಯಲ್ಲಿ ಔಷಧಿ ಮಾರಾಟ: ಅಧಿಕಾರಿಗಳ ದಾಳಿಗೆ ವೈದ್ಯರು ತತ್ತರ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮನೆಯೇ ಆಸ್ಪತ್ರೆ: ಕಿರಾಣಿ ಅಂಗಡಿಯಲ್ಲಿ ಔಷಧಿ ಮಾರಾಟ: ಅಧಿಕಾರಿಗಳ ದಾಳಿಗೆ ವೈದ್ಯರು ತತ್ತರ!

AchyutKumar by AchyutKumar
April 4, 2025
in ಸ್ಥಳೀಯ
Home is a hospital Selling medicines in grocery stores Doctors are shocked by the authorities' attack!
advt advt advt
ADVERTISEMENT

ಮುಂಡಗೋಡದಲ್ಲಿ ನಿಯಮಬಾಹಿರವಾಗಿ ಆಸ್ಪತ್ರೆ ನಡೆಸುವವರ ಸಂಖ್ಯೆ ಹೆಚ್ಚಿದೆ. ವಾರದ ಹಿಂದೆ ನಕಲಿ ವೈದ್ಯರೊಬ್ಬರನ್ನು ಪತ್ತೆ ಹಚ್ಚಿದ ಅಧಿಕಾರಿಗಳು ಇದೀಗ ಇನ್ನಷ್ಟು ಅನಧಿಕೃತ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿದ್ದಾರೆ.

ಮುಂಡಗೋಡು ಗ್ರಾಮೀಣ ಪ್ರದೇಶಗಳಲ್ಲಿ ಕೆಪಿಎಂಇ ಕಾಯ್ದೆ ಅಡಿ ಪರವಾನಿಗೆ ಪಡೆದಯೇ ಕ್ಲಿನಿಕ್ ಹಾಗೂ ಮೆಡಿಕಲ್ ಸ್ಟೋರ್ ನಡೆಸುತ್ತಿದ್ದವರ ಮೇಲೆ ಅಧಿಕಾರಿಗಳು ಕಠಿಣ ಕ್ರಮ ಜರುಗಿಸಿದ್ದಾರೆ. ಔಷಧಿ ಅಂಗಡಿಯಲ್ಲಿ ಕಿರಾಣಿ ಸಾಮಗ್ರಿ ಮಾರಾಟ ಮಾಡುತ್ತಿದ್ದ ವಿಚಿತ್ರ ವಿದ್ಯಮಾನವೊಂದು ಈ ವೇಳೆ ಬೆಳಕಿಗೆ ಬಂದಿದೆ.

Advertisement. Scroll to continue reading.
ADVERTISEMENT
ADVERTISEMENT

ಗುರುವಾರ ವಿವಿಧ ಕಡೆ ದಾಳಿ ನಡೆಸಿದ ಅಧಿಕಾರಿಗಳು ಒಟ್ಟು 7 ಕ್ಲಿನಿಕ್’ಗಳಿಗೆ ಬಾಗಿಲು ಹಾಕಿದ್ದಾರೆ. ಕಾತೂರನಲ್ಲಿ ಆರ್ ಜಿ. ಪೂಜಾರ್ ಮಾಲಕತ್ವದ ಅನಧಿಕೃತ ಕ್ಲಿನಿಕ್, ಗಣೇಶಪುರ ಬಾಡಿಗೆ ಮನೆಯಲ್ಲಿ ಯಾವುದೇ ವಿದ್ಯಾರ್ಹತೆ ಹೊಂದದ ಗೋಪಾಲ ಬೆನ್ನೂರು ಅನಧಿಕೃತ ಕ್ಲಿನಿಕ್ ಹಾಗೂ ಕಾವಲಕೊಪ್ಪ ಗ್ರಾಮದಲ್ಲಿ ಬಸವರಾಜ ಹಡಪದ ಎಂಬುವರ ಅನಧಿಕೃತ ಕ್ಲಿನಿಕ್ ಮೇಲೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

Advertisement. Scroll to continue reading.

ಮಳಗಿ ಗ್ರಾಮದ ಶ್ರೀ ಚನ್ನಬಸವೇಶ್ವರ ಮೆಡಿಕಲ್ ಮತ್ತು ಜನರಲ್ ಸ್ಟೋರ್ ಹಾಗೂ ರೇಣುಕಾ ಮೆಡಿಕಲ್ ಮತ್ತು ಜನರಲ್ ಸ್ಟೋರ್‌ನವರು ಮೆಡಿಕಲ್ ಸ್ಟೋರ್‌ನಲ್ಲಿ ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದರಿಂದ ಬೀಗ ಹಾಕಲಾಗಿದೆ. ಕೋಡಂಬಿ ಹಾಗೂ ಪಾಳಾ ಗ್ರಾಮದಲ್ಲಿ ಅಮರ ಶಿಂಧೆ ಅವರ ಅನಧಿಕೃತ ಗುರು ಕ್ಲಿನಿಕ್, ಕೋಡಂಬಿಯ ಅಹ್ಮದಸಾಬ್ ಅವರ ಮನೆಯ ಪಕ್ಕ ಅನಧಿಕೃತ ಕ್ಲಿನಿಕ್ ಬಂದ್ ಮಾಡಲಾಗಿದೆ.

ಈ ದಾಳಿಯಲ್ಲಿ ಕೆಪಿಎಮ್‌ಇ. ಪ್ರಾಧಿಕಾರ ತಂಡದ ತಾಲೂಕ ಆರೋಗ್ಯಾಧಿಕಾರಿ ನರೇಂದ್ರ ಪವಾರ, ಐಎಮ್‌ಎ ಮುಂಡಗೋಡ ಅಧ್ಯಕ್ಷ ಡಾ ರವಿ ಹೆಗಡೆ, ವೈದ್ಯಾಧಿಕಾರಿಗಳಾದ ಸಂಜೀವ ಗಲಗಲಿ, ಭರತ ಡಿ ಟಿ ಹಾಗೂ ಪೋಲಿಸ ಸಿಬ್ಬಂದಿ ಭಾಗವಹಿಸಿದ್ದರು.

 

ShareSendTweetShare
ADVERTISEMENT
Previous Post

ಹೃದಯಘಾತ: ಗದ್ದೆಯಲ್ಲಿ ಸಿಕ್ಕಿತು ಕೂಲಿ ಕಾರ್ಮಿಕನ ಶವ

Next Post

ಸರ್ಕಾರಿ ಕೆಲಸ: ಕೃಷಿ ಭೂಮಿಯಲ್ಲಿ ಡ್ರೋಣ್ ಹಾರಾಟ!

Next Post
Government work Flying drones over agricultural land!

ಸರ್ಕಾರಿ ಕೆಲಸ: ಕೃಷಿ ಭೂಮಿಯಲ್ಲಿ ಡ್ರೋಣ್ ಹಾರಾಟ!

ಯಲ್ಲಾಪುರದಲ್ಲಿ‌ ಚಕ್ರವರ್ತಿ ಘರ್ಜನೆ: ನಾವೆಲ್ಲರೂ ಹಿಂದು.. ನಾವೆಲ್ಲರೂ ಒಂದು!

ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ರಾತ್ರಿ ಮೀನುಗಾರಿಕೆ: ಬಲೆ ಹಿಡಿದು ಹೊಳೆಗೆ ಹೋದವ ಶವವಾದ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.