6
  • Latest
The girl who left home!

ಶಿರಸಿ | ಕಾಲೇಜು ವಿದ್ಯಾರ್ಥಿಯ ಅಪಹರಣ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಿರಸಿ | ಕಾಲೇಜು ವಿದ್ಯಾರ್ಥಿಯ ಅಪಹರಣ!

AchyutKumar by AchyutKumar
in ಸ್ಥಳೀಯ
The girl who left home!
advt advt advt
ADVERTISEMENT

ಶಿರಸಿ ಹೊಸ ಬಸ್ ನಿಲ್ದಾಣದಲ್ಲಿದ್ದ ಆದಿತ್ಯ ನಾಯ್ಕ ಎಂಬ ವಿದ್ಯಾರ್ಥಿಯನ್ನು ದುಷ್ಕರ್ಮಿಗಳು ಅಪಹರಿಸಿದ್ದಾರೆ. ಆದಿತ್ಯ ನಾಯ್ಕ ಅವರಿಗಾಗಿ ಸಾಕಷ್ಟು ಹುಡುಕಾಟ ನಡೆಸಿದ ಅವರ ತಾಯಿ ವಸುಮತಿ ಇದೀಗ ಪೊಲೀಸರ ಮೊರೆ ಹೋಗಿದ್ದಾರೆ.

ಕಾನಗೋಡಿನ ವಸುಮತಿ ನಾಯ್ಕ ಅವರು ಟೇಲರಿಂಗ್ ಕೆಲಸ ಮಾಡಿ ಮಗನನ್ನು ಓದಿಸುತ್ತಿದ್ದರು. 17 ವರ್ಷದ ಆದಿತ್ಯ ದಿವಾಕರ ನಾಯ್ಕ ಅವರು ಗುರುವಾರ ಶಿರಸಿಗೆ ಬಂದಿದ್ದರು. ಆದರೆ, ನಂತರ ಅವರು ಮನೆಗೆ ಮರಳಲಿಲ್ಲ. ಹೊಸ ಬಸ್ ನಿಲ್ದಾಣದಲ್ಲಿ ಅವರನ್ನು ಕೆಲವರು ಕೊನೆಯದಾಗಿ ನೋಡಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಹೊಸ ಬಸ್ ನಿಲ್ದಾಣದಿಂದಲೇ ದುಷ್ಕರ್ಮಿಗಳು ಆದಿತ್ಯ ನಾಯ್ಕ ಅವರನ್ನು ಅಪಹರಿಸಿದ ಅನುಮಾನಗಳಿವೆ. `ದುಷ್ಕಮಿಗಳು ಆದಿತ್ಯ ನಾಯ್ಕರನ್ನು ಫುಸಲಾಯಿಸಿ ತಮ್ಮೊಂದಿಗೆ ಕರೆದೊಯ್ದಿದ್ದಾರೆ’ ಎಂಬುದು ಅವರ ತಾಯಿ ವಸುಮತಿ ನಾಯ್ಕ ಅವರ ದೂರು.

Advertisement. Scroll to continue reading.

ಸದ್ಯ ಶಿರಸಿ ಶಹರ ಠಾಣೆಯ ಪೊಲೀಸರು ವಸುಮತಿ ದಿವಾಕರ ನಾಯ್ಕ ಅವರ ದೂರು ಸ್ವೀಕರಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಆಧಿತ್ಯ ನಾಯ್ಕರಿಗಾಗಿ ಹುಡುಕಾಟ ನಡೆಸಿದ್ದಾರೆ.

ShareSendTweetShare
ADVERTISEMENT
Previous Post

ರಾತ್ರಿ ಮೀನುಗಾರಿಕೆ: ಬಲೆ ಹಿಡಿದು ಹೊಳೆಗೆ ಹೋದವ ಶವವಾದ!

Next Post

ಪರ ಪುರುಷನ ಫೋನು: ಗಂಡನಿಗೆ ಬೆದರಿ ಪ್ರಾಣಬಿಟ್ಟ ಮಹಿಳೆ!

Next Post
A student died after being attacked by a warden!

ಪರ ಪುರುಷನ ಫೋನು: ಗಂಡನಿಗೆ ಬೆದರಿ ಪ್ರಾಣಬಿಟ್ಟ ಮಹಿಳೆ!

Shri Maruti Guruji's quote There is no God without devotees!

ಶ್ರೀ ಮಾರುತಿ ಗುರೂಜಿ ಉವಾಚ: ಭಕ್ತರಿಲ್ಲದೇ ಭಗವಂತನೆ ಇಲ್ಲ!

ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಒಂದು ಅಪಘಾತ: ಇಬ್ಬರ ಬದುಕು ಅಂತ್ಯ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.