6
  • Latest
ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಮನುಷ್ಯನನ್ನು ಬಲಿಪಡೆದ ಹೊಲಕ್ಕೆ ಹಾಕಿದ ವಿದ್ಯುತ್!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಮನುಷ್ಯನನ್ನು ಬಲಿಪಡೆದ ಹೊಲಕ್ಕೆ ಹಾಕಿದ ವಿದ್ಯುತ್!

AchyutKumar by AchyutKumar
April 5, 2025
in ರಾಜ್ಯ
advt advt advt
ADVERTISEMENT

ಮುಂಡಗೋಡದ ಮಾರುತಿ ಹರಿಜನ ಅವರು ಬೆಳೆ ರಕ್ಷಣೆಗೆ ಬಳಸಿದ ವಿದ್ಯುತ್ ಬಸವರಾಜ ಹರಿಜನ ಅವರ ಸಾವಿಗೆ ಕಾರಣವಾಗಿದೆ.

ಮುಂಡಗೋಡಿನ ಓಣಿಕೇರಿಯ ಮಾರುತಿ ಹರಿಜನ ಅವರು ತಮ್ಮ ಹೊಲದಲ್ಲಿ ಗೋವಿನ ಜೋಳ ಬೆಳೆದಿದ್ದರು. ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವುದಕ್ಕಾಗಿ ಅವರು ಬೇಲಿ ನಿರ್ಮಿಸಿದ್ದರು. ಅದಾಗಿಯೂ ಕಾಡು ಪ್ರಾಣಿಗಳು ಆಗಮಿಸುತ್ತಿದ್ದರಿಂದ ಆ ಬೇಲಿಗೆ ವಿದ್ಯುತ್ ಸಂಪರ್ಕ ನೀಡಿದ್ದರು.

ADVERTISEMENT
ADVERTISEMENT

ಹಾನಗಲ್ಲಿನ ಬಸವರಾಜ ಹರಿಜನ (22) ಹಾಗೂ ಹರೀಶ ಹರಿಜನ ಎಂಬಾತರು ಈ ವಿಷಯ ಅರಿವಿಲ್ಲದೇ ವಿದ್ಯುತ್ ಬೇಲಿ ಸ್ಪರ್ಶಿಸಿದರು. ಪರಿಣಾಮ ಬಸವರಾಜ ಹರಿಜನ ಸಾವನಪ್ಪಿದರು. ಹರೀಶ ಹರಿಜನ ಸಹ ಗಂಭೀರ ಪ್ರಮಾಣದಲ್ಲಿ ಪೆಟ್ಟು ಮಾಡಿಕೊಂಡರು. ಹರೀಶ ಹರಿಜನ ಅವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್’ಗೆ ದಾಖಲಿಸಲಾಯಿತು.

Advertisement. Scroll to continue reading.
Advertisement. Scroll to continue reading.

ಈ ವಿಷಯದ ಬಗ್ಗೆ ಸಮಾಜದ ಮುಖಂಡರಲ್ಲಿ ಹಾನಗಲ್ ಬಾಳಂಬಿಯ ಸುಭಾಷ ಹರಿಜನ ಚರ್ಚಿಸಿದರು. ಅದಾದ ನಂತರ ಮುಂಡಗೋಡಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದರು.

 

ShareSendTweetShare
ADVERTISEMENT
Previous Post

ದಾಂಡೇಲಿ ಪೆಪರ್ ಮಿಲ್: ಭದ್ರತೆ ಮೀರಿ ಒಳ ನುಗ್ಗಿದ ಕಳ್ಳರು!

Next Post

ಜುಜುಬಿ ಕಾರಿಗಾಗಿ ತಾಯಿಯನ್ನೇ ದೂರ ಮಾಡಿದ ಮಗ!

Next Post
The son who left his mother for a jujube car!

ಜುಜುಬಿ ಕಾರಿಗಾಗಿ ತಾಯಿಯನ್ನೇ ದೂರ ಮಾಡಿದ ಮಗ!

IOS SAGAR This is news that will make the country happy Defense Minister arrives in Karwar India is ready to crush China!

ಇದು ದೇಶವೇ ಖುಷಿಪಡುವ ಸುದ್ದಿ | ಕಾರವಾರಕ್ಕೆ ಬಂದ ರಕ್ಷಣಾ ಸಚಿವ: ಚೀನಾ ಹತ್ತಿಕ್ಕಲು ಭಾರತ ಸನ್ನಿದ್ಧ!

Bold step by the district administration: A nod to beach fun!

ಜಿಲ್ಲಾಡಳಿತದ ದಿಟ್ಟ ಹೆಜ್ಜೆ: ಕಡಲತೀರದ ಮೋಜು ಮಸ್ತಿಗೆ ಮೂಗುದಾರ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.