6
  • Latest
IOS SAGAR This is news that will make the country happy Defense Minister arrives in Karwar India is ready to crush China!

ಇದು ದೇಶವೇ ಖುಷಿಪಡುವ ಸುದ್ದಿ | ಕಾರವಾರಕ್ಕೆ ಬಂದ ರಕ್ಷಣಾ ಸಚಿವ: ಚೀನಾ ಹತ್ತಿಕ್ಕಲು ಭಾರತ ಸನ್ನಿದ್ಧ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಇದು ದೇಶವೇ ಖುಷಿಪಡುವ ಸುದ್ದಿ | ಕಾರವಾರಕ್ಕೆ ಬಂದ ರಕ್ಷಣಾ ಸಚಿವ: ಚೀನಾ ಹತ್ತಿಕ್ಕಲು ಭಾರತ ಸನ್ನಿದ್ಧ!

AchyutKumar by AchyutKumar
April 6, 2025
in ದೇಶ - ವಿದೇಶ
IOS SAGAR This is news that will make the country happy Defense Minister arrives in Karwar India is ready to crush China!
advt advt advt
ADVERTISEMENT

ಹಿಂದು ಮಹಾಸಾಗರ ವ್ಯಾಪ್ತಿಯಲ್ಲಿ ಚೀನಾ ಪ್ರಾಬಲ್ಯ ಸಾಧಿಸಲು ಪ್ರಯತ್ನಿಸಿದ್ದರಿಂದ ಭಾರತವೂ ಸಾಗರ ಕಾರ್ಯಾಚರಣೆಗೆ ಸಿದ್ಧವಾಗಿದೆ. 9 ಮಿತ್ರ ರಾಷ್ಟ್ರಗಳ ಒಡಗೂಡಿ ಭಾರತ ಈ ಕಾರ್ಯಾಚರಣೆ ನಡೆಸಲಿದ್ದು, ರಾಷ್ಟ್ರೀಯ ಸಾಗರ ದಿನ ಶನಿವಾರ ರಕ್ಷಣಾ ಸಚಿವ ರಾಜನಾಥ ಸಿಂಗ್ ಇದಕ್ಕೆ ಚಾಲನೆ ನೀಡಿದ್ದಾರೆ.

ಹಿಂದು ಮಹಾಸಾಗರ ವಲಯ ವ್ಯಾಪ್ತಿಗೆ IOS SAGAR ಹೆಸರಿನ ಹಡಗು ನಿಯೋಜಿಸಲಾಗಿದೆ. ಈ ಹಡಗು ಕೊಚ್ಚಿಯಲ್ಲಿ ತನ್ನ ಸಮುದ್ರ ಪರಿಕ್ರಮ ಹಾಗೂ ಬಂದರು ಪರಿಶೀಲನೆ ನಡೆಸಿಕೊಂಡು ಕಾರವಾರಕ್ಕೆ ಆಗಮಿಸಿದೆ. ಹಿಂದು ಮಹಾಸಾಗರ ವಲಯದಲ್ಲಿ ಮೇ ಮೊದಲ ವಾರದವರೆಗೂ ಈ ಹಡಗು ಇರಲಿದ್ದು, ನೌಕೆಯು ಭಾರತ ಪಶ್ಚಿಮ ಕರಾವಳಿಯ ಸ್ಪೆಷಲ್ ಇಕನಾಮಿಕ್ ಜೋನ್ ವ್ಯಾಪ್ತಿಯಲ್ಲಿ ಗಸ್ತು ತಿರುಗಲಿದೆ. ಈ ನೌಕೆಯಲ್ಲಿ ಕೇನ್ಮಾ ಮಡ್ಯಾಸ್ಕರ್, ಮಾಲೀಷ್ ಮಾರಿಶಸ್, ಮೊಝಾಂಬಿಕ್, ಶ್ರೀಲಂಕಾ, ದಕ್ಷಿಣ ಆಫ್ರಿಕಾ ಕೊಮೊರೋಸ್ ಸೇಂಚ್ ಹೆಲ್ಸ್ ಸೇರಿ 9 ದೇಶಗಳ 44 ಸಿಬ್ಬಂದಿ ಇರಲಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಅಲ್ಲಿರುವ ಸಿಬ್ಬಂದಿಗೆ ಸಾಗರ, ರಕ್ಷಣೆ, ಗಸ್ತು, ಹಡಗುಗಳ ಪರಿಶೀಲನೆ, ಅಕ್ರಮಗಳ ತಡೆ, ಅಗ್ನಿ ಶಮನ, ಸಾಗರ ಸಂವಹನ, ಸೀಮನ್‌ಶಿವ್, ಸಾಗರ ಮಧ್ಯದ ಸವಾಲುಗಳನ್ನು ಪರಿಶೀಲಿಸುವ ತರಬೇತಿ ನೀಡಲಾಗುತ್ತದೆ. ಹಿಂದು ಮಹಾಸಾಗರ ವ್ಯಾಪ್ತಿಯ ಭಾರತ ಮಿತ್ರ ರಾಷ್ಟ್ರಗಳ ನಡುವೆ ಸಮುದ್ರ ವ್ಯವಹಾರದ ಬಾಂಧವ್ಯ ವೃದ್ಧಿ, ಪರಸ್ಪರ ಸಹಕಾರ ವೃದ್ಧಿ ಮಾಡಿಕೊಳ್ಳುವ ಜತೆಗೆ ಹಿಂದು ಮಹಾಸಾಗರದ ರಕ್ಷಣೆಗೆ ಭಾರತ ಮುಂದಾಗಿದೆ.

Advertisement. Scroll to continue reading.

ಕಾರವಾರದ ಐಎನ್‌ಎಸ್ ಕದಂಬದಲ್ಲಿ ಈ ಕಾರ್ಯಕ್ಕೆ ಚಾಲನೆ ನೀಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ `ಹಿಂದೂ ಮಹಾಸಾಗರ ಪ್ರದೇಶದಲ್ಲಿ ಶಾಂತಿ, ಸಮೃದ್ಧಿ ಮತ್ತು ಸಾಮೂಹಿಕ ಭದ್ರತೆಗೆ ಭಾರತ ಸದಾ ಬಧ್ದವಾಗಿದೆ’ ಎಂದು ಹೇಳಿದ್ದಾರೆ. `ಐಒಎಸ್ ಸಾಗರ್ ಉಡಾವಣೆಯೂ ಸಮುದ್ರ ಕ್ಷೇತ್ರದಲ್ಲಿ ಶಾಂತಿ, ಸಮೃದ್ಧಿ ಮತ್ತು ಸಾಮೂಹಿಕ ಭದ್ರತೆಗೆ ಭಾರತದ ಬದ್ಧತೆಯ ಪ್ರತಿಬಿಂಬವಾಗಿದ್ದು, ಹಿಂದೂ ಮಹಾಸಾಗರದಲ್ಲಿ ಭಾರತದ ಹೆಚ್ಚುತ್ತಿರುವ ಉಪಸ್ಥಿತಿಯ ಮಹತ್ವ ಸಾರಲಿದೆ. ಇದು ನಮ್ಮ ಭದ್ರತೆ ಮತ್ತು ರಾಷ್ಟ್ರೀಯ ಹಿತಾಸಕ್ತಿಗಳಿಗೆ ಮಾತ್ರ ಸಂಬoಧಿಸಿಲ್ಲ. ಈ ಪ್ರದೇಶದಲ್ಲಿನ ನಮ್ಮ ಸ್ನೇಹಪರ ರಾಷ್ಟಗಳ ನಡುವಿನ ಹಕ್ಕುಗಳು ಮತ್ತು ಕರ್ತವ್ಯಗಳ ಸಮಾನತೆಯತ್ತಲೂ ಗಮನ ಸೆಳೆಯುತ್ತದೆ’ ಎಂದವರು ಸ್ಪಷ್ಟಪಡಿಸಿದರು.

ಇದೇ ಸಂದರ್ಭದಲ್ಲಿ ಪ್ರಾಜೆಕ್ಟ್ ಸೀಬರ್ಡ್ ಅಡಿಯಲ್ಲಿ ನಿರ್ಮಿಸಲಾದ 2,000 ಕೋಟಿ ರಪಾಯಿಗೂ ಹೆಚ್ಚು ಮೌಲ್ಯದ ಆಧುನಿಕ ಕಾರ್ಯಾಚರಣೆ, ದುರಸ್ತಿ ಮತ್ತು ಲಾಜಿಸ್ಟಿಕ್ ಸೌಲಭ್ಯಗಳನ್ನು ಸಚಿವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ, ರಕ್ಷಣಾ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿಂಗ್, ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ್ ಇತರರು ಇದ್ದರು.

ShareSendTweetShare
ADVERTISEMENT
Previous Post

ಜುಜುಬಿ ಕಾರಿಗಾಗಿ ತಾಯಿಯನ್ನೇ ದೂರ ಮಾಡಿದ ಮಗ!

Next Post

ಜಿಲ್ಲಾಡಳಿತದ ದಿಟ್ಟ ಹೆಜ್ಜೆ: ಕಡಲತೀರದ ಮೋಜು ಮಸ್ತಿಗೆ ಮೂಗುದಾರ!

Next Post
Bold step by the district administration: A nod to beach fun!

ಜಿಲ್ಲಾಡಳಿತದ ದಿಟ್ಟ ಹೆಜ್ಜೆ: ಕಡಲತೀರದ ಮೋಜು ಮಸ್ತಿಗೆ ಮೂಗುದಾರ!

14-year-old boy infected A human suffering from monkeypox!

14 ವರ್ಷದ ಬಾಲಕನಿಗೆ ಸೊಂಕು: ಮಂಗನ ರೋಗಕ್ಕೆ ತತ್ತರಿಸಿದ ಮಾನವ!

Teak smuggling Three arrested - two escape!

ಸಾಗವಾನಿ ಸಾಗಾಟ: ಮೂವರ ಸೆರೆ-ಇಬ್ಬರು ಪರಾರಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.