6
  • Latest
Bold step by the district administration: A nod to beach fun!

ಜಿಲ್ಲಾಡಳಿತದ ದಿಟ್ಟ ಹೆಜ್ಜೆ: ಕಡಲತೀರದ ಮೋಜು ಮಸ್ತಿಗೆ ಮೂಗುದಾರ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಜಿಲ್ಲಾಡಳಿತದ ದಿಟ್ಟ ಹೆಜ್ಜೆ: ಕಡಲತೀರದ ಮೋಜು ಮಸ್ತಿಗೆ ಮೂಗುದಾರ!

AchyutKumar by AchyutKumar
April 6, 2025
in ರಾಜ್ಯ
Bold step by the district administration: A nod to beach fun!
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯ ವಿವಿಧ ಕಡಲತೀರ,  ರಾಷ್ಟ್ರೀಯ ಹೆದ್ದಾರಿ ಸೇರಿ ಸಾರ್ವಜನಿಕ ಪ್ರದೇಶದಲ್ಲಿ ಮೋಜು-ಮಸ್ತಿಯಲ್ಲಿ ತೊಡಗಿದವರಿಗೆ ಜಿಲ್ಲಾಡಳಿತ ಚಾಟಿ ಬೀಸಿದೆ. ಫ್ಲೈ ಓವರ್ ಅಡಿಭಾಗ, ಸಮುದ್ರ ತೀರ ಹಾಗೂ ರಸ್ತೆ ಅಂಚಿನಲ್ಲಿ ಕುಳಿತು ಮದ್ಯ ಸೇವಿಸುತ್ತಿದ್ದವರಿಗೆ ದಂಡ ವಿಧಿಸಿ ಎಚ್ಚರಿಕೆ ನೀಡಿದೆ.

ಪ್ರವಾಸಿಗರು ಮುಜುಗರ ಅನುಭವಿಸುವ ಸನ್ನಿವೇಷ ಸೃಷ್ಠಿಸುವವರಿಗೆ ಕಡಿವಾಣ ಹಾಕುವುದಕ್ಕಾಗಿ ಉತ್ತರ ಕನ್ನಡ ಜಿಲ್ಲಾಡಳಿತ ಸಮಿತಿಯೊಂದನ್ನು ರಚಿಸಿದೆ. ವಿವಿಧ ಪ್ರದೇಶಗಳಿಗೆ ಗಸ್ತು ತಿರುಗುವುದು ಈ ಸಮಿತಿಯ ಮುಖ್ಯ ಜವಾಬ್ದಾರಿ. ಕಂದಾಯ, ಪೊಲೀಸ್ ಹಾಗೂ ನಗರಸಭೆ ಅಧಿಕಾರಿ-ಸಿಬ್ಬಂದಿಯನ್ನು ಒಳಗೊಂಡ ಸಮಿತಿ ಅನುಚಿತವಾಗಿ ವರ್ತಿಸುವವರಿಗೆ ದಂಡ ವಿಧಿಸುವ ಅಧಿಕಾರವನ್ನು ಹೊಂದಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಕಾರವಾರದ ರಾಷ್ಟ್ರೀಯ ಹೆದ್ದಾರಿ ಫ್ಲೈ ಓವರ್ ಕೆಳಗೆ ಕೆಲವರು ಕಾರಿನಲ್ಲಿ ಕೂತು ಮದ್ಯ ವ್ಯಸನ ನಡೆಸುವ ಬಗ್ಗೆ ಜಿಲ್ಲಾಡಳಿತಕ್ಕೆ ಸಾಕಷ್ಟು ದೂರು ಸಲ್ಲಿಕೆಯಾಗಿದ್ದವು. ವಿಶೇಷವಾಗಿ ಸಂಜೆ ಸಮಯದಲ್ಲಿ ಅನೇಕರು ಕಡಲತೀರಗಳಲ್ಲಿಯೂ ಮಾದಕ ವ್ಯಸನದಲ್ಲಿರುವುದು ಗಮನಕ್ಕೆ ಬಂದಿತ್ತು. ಇಂಥ ಚಟುವಟಿಕೆಗಳಿಂದ ಪರಿಸರ ಪ್ರವಾಸೋದ್ಯಮಕ್ಕೂ ಅನಾನುಕೂಲವಾಗುವುದನ್ನು ಮನಗಂಡು ಜಿಲ್ಲಾಡಳಿತ ಕಠಿಣ ನಿರ್ಧಾರವೊಂದನ್ನು ಪ್ರಕಟಿಸಿದೆ.

ಕಾರವಾರದ ಸಹಾಯಕ ಕಮಿಶನರ್, ತಹಶೀಲ್ದಾರ್ ನೇತ್ರತ್ವದ ತಂಡ ಏಪ್ರಿಲ್ 4ರ ಸಂಜೆ ಮೊದಲ ಕಾರ್ಯಾಚರಣೆ ನಡೆಸಿ 9 ಜನರ ವಿರುದ್ಧ ಪ್ರಕರಣ ದಾಖಲಿಸಿದೆ. ಸಾಂಕೇತಿಕವಾಗಿ 3100ರೂ ದಂಡವನ್ನು ವಸೂಲಿ ಮಾಡಿದ್ದು, ಎಲ್ಲರಿಗೂ ಎಚ್ಚರಿಕೆ ನೀಡಿ ಬಿಡಲಾಗಿದೆ. `ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ, ಅನುಚಿತ ವರ್ತನೆ ಸೇರಿ ಪರಿಸರಕ್ಕೆ ಹಾನಿ ಮಾಡುವವರಿಗೆ ಮೊದಲು ದಂಡ ವಿಧಿಸಲಾಗುತ್ತದೆ. ಮತ್ತೆ ಅದೇ ರೀತಿ ತಪ್ಪು ಮಾಡಿದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತದೆ’ ಎಂದು ಜಿಲ್ಲಾಡಳಿತ ಸಂದೇಶ ರವಾನಿಸಿದೆ.

ShareSendTweetShare
ADVERTISEMENT
Previous Post

ಇದು ದೇಶವೇ ಖುಷಿಪಡುವ ಸುದ್ದಿ | ಕಾರವಾರಕ್ಕೆ ಬಂದ ರಕ್ಷಣಾ ಸಚಿವ: ಚೀನಾ ಹತ್ತಿಕ್ಕಲು ಭಾರತ ಸನ್ನಿದ್ಧ!

Next Post

14 ವರ್ಷದ ಬಾಲಕನಿಗೆ ಸೊಂಕು: ಮಂಗನ ರೋಗಕ್ಕೆ ತತ್ತರಿಸಿದ ಮಾನವ!

Next Post
14-year-old boy infected A human suffering from monkeypox!

14 ವರ್ಷದ ಬಾಲಕನಿಗೆ ಸೊಂಕು: ಮಂಗನ ರೋಗಕ್ಕೆ ತತ್ತರಿಸಿದ ಮಾನವ!

Teak smuggling Three arrested - two escape!

ಸಾಗವಾನಿ ಸಾಗಾಟ: ಮೂವರ ಸೆರೆ-ಇಬ್ಬರು ಪರಾರಿ!

ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಮನಸಿಗೆ ಬೇಸರ: ಕ್ರಿಮಿನಾಶಕ ಸೇವಿಸಿದ ರೆಸಾರ್ಟ ಕಾರ್ಮಿಕನ ಬದುಕು ಅಂತ್ಯ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.