6
  • Latest
Cricket there.. betting here Man arrested for money hunting!

ಅಲ್ಲಿ ಕ್ರಿಕೆಟ್.. ಇಲ್ಲಿ ಬೆಟ್ಟಿಂಗ್: ಕಾಸಿನ ಬೇಟೆಗೆ ಹೋದವನ ಬಂಧನ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Wednesday, July 1, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಅಲ್ಲಿ ಕ್ರಿಕೆಟ್.. ಇಲ್ಲಿ ಬೆಟ್ಟಿಂಗ್: ಕಾಸಿನ ಬೇಟೆಗೆ ಹೋದವನ ಬಂಧನ!

AchyutKumar by AchyutKumar
in ದೇಶ - ವಿದೇಶ
Cricket there.. betting here Man arrested for money hunting!

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಮುಂಡಗೋಡಿನ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸದ್ಯ ಪಂಜಾಬಿನ ಛಂಡಿಗರದಲ್ಲಿರುವ ಮಹಾರಾಜ ಯಧುವೀರ ಸಿಂಗ್ ಸ್ಟೇಡಿಯಂ’ನಲ್ಲಿ ಕ್ರಿಕೆಟ್ ನಡೆಯುತ್ತಿದೆ. ರಾಜಸ್ಥಾನ ಹಾಗೂ ಪಂಚಾಬ್ ತಂಡದ ನಡುವೆ ನಡೆಯುವ ಹಣಾಹಣಿಯಲ್ಲಿ ಗೆಲ್ಲುವ ತಂಡದ ಅಂದಾಜಿನ ಮೇಲೆ ಮುಂಡಗೋಡು ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದ ಎದುರು ಜನ ಹಣ ಹೂಡುತ್ತಿದ್ದರು. ಈ ರೀತಿ ಅಕ್ರಮವಾಗಿ ಕಾಸು ಮಾಡಿಕೊಳ್ಳಲು ನಿರ್ಧರಿಸಿದವರ ಮೇಲೆ ಪೊಲೀಸ್ ಪ್ರಕರಣ ದಾಖಲಾಗಿದೆ.

ಮುಂಡಗೋಡು ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದ ಎದುರು ಅಂಬೇಡ್ಕರ ಓಣಿಯ ಮಂಜುನಾಥ ಕೋರವರ್, ಆನಂದನಗರದ ವೆಂಕಟೇಶ ಅರಿವಾಣ, ಗದಗದ ಮಂಜುನಾಥ ಅಸಗಿ, ಚಿಗಳ್ಳಿಯ ಹರೀಶ ಬಾಳೆಮ್ಮನವರ್ ಸೇರಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದರು. ರಸ್ತೆಯಲ್ಲಿ ಹೋಗಿ-ಬರುವವರನ್ನು ಕರೆದು ಬೆಟ್ಟಿಂಗ್ ದಂಧೆಯಲ್ಲಿ ಹಣ ತೊಡಗಿಸುವಂತೆ ಅವರೆಲ್ಲರೂ ಪ್ರೇರೇಪಿಸುತ್ತಿದ್ದರು.

ಈ ವಿಷಯ ಅರಿತ ಪೊಲೀಸರು ಅವರ ಮೇಲೆ ದಾಳಿ ನಡೆಸಿದರು. ಆಗ, ಮಂಜುನಾಥ ಕೋರವರ್ ಸಿಕ್ಕಿ ಬಿದ್ದರು. ಉಳಿದ ಮೂವರು ಓಡಿ ಪರಾರಿಯಾದರು. ಸಿಕ್ಕಿಬಿದ್ದ ಮಂಜುನಾಥ ಕೋರವರ್ ಬಳಿ 2300ರೂ ಹಣ, ಮೊಬೈಲ್, ಕ್ರಿಕೆಟ್ ಬೆಟ್ಟಿಂಗ್ ಬರೆದ ಪಟ್ಟಿ-ಪೆನ್ನುಗಳು ಇದ್ದವು. ಅವೆಲ್ಲವನ್ನು ಪೊಲೀಸರು ವಶಕ್ಕೆಪಡೆದರು.

ಪೊಲೀಸ್ ಅಧೀಕ್ಷಕ ಎಂ ನಾರಾಯಣ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಜಗದೀಶ ನಾಯ್ಕ, ಶಿರಸಿ ಡಿವೈಎಸ್ಪಿ ಗಣೇಶ ಕೆ ಎಲ್ ಅವರಿಗೆ ಮಾಹಿತಿ ನೀಡಿ ಮುಂಡಗೋಡು ಸಿಪಿಐ ರಮೇಶ ನೀಲಮ್ಮನವರ್ ಕಾರ್ಯಾಚರಣೆ ನಡೆಸಿದರು. ಪೊಲೀಸ್ ಸಿಬ್ಬಂದಿ ಮಹಾಂತೇಶ ಮುಧೋಳ, ಅನ್ವರ ಬಮ್ಮನಗಟ್ಟಿ, ನಾಗಪ್ಪ ಎಂ ಕಾರ್ಯಾಚರಣೆಯಲ್ಲಿದ್ದರು.

ShareSendTweetShare
Previous Post

ಮನಸಿಗೆ ಬೇಸರ: ಕ್ರಿಮಿನಾಶಕ ಸೇವಿಸಿದ ರೆಸಾರ್ಟ ಕಾರ್ಮಿಕನ ಬದುಕು ಅಂತ್ಯ!

Next Post

ತವರಿಗೆ ಹೋದ ಹೆಂಡತಿ – ಮಾವನ ಮನೆಗೆ ಬಂದ ಪತಿ: ಧರ್ಮದೇಟು ನೀಡಿ ಅತಿಥಿ ಸತ್ಕಾರ!

Next Post
Movie song at Devi Utsav: Stabbed with a knife because the song stopped!

ತವರಿಗೆ ಹೋದ ಹೆಂಡತಿ - ಮಾವನ ಮನೆಗೆ ಬಂದ ಪತಿ: ಧರ್ಮದೇಟು ನೀಡಿ ಅತಿಥಿ ಸತ್ಕಾರ!

ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಗೋಕರ್ಣ: ಉಪಾಧ್ಯರ ಕಾರಿಗೆ ಬಸ್ಸು ಡಿಕ್ಕಿ!

Legal awareness at Swatantra Bhavan Encroachment worker recalls Padma Shri service

ಸ್ವತಂತ್ರ ಭವನದಲ್ಲಿ ಕಾನೂನು ಜಾಗೃತಿ: ಪದ್ಮಶ್ರೀ ಸೇವೆ ಸ್ಮರಿಸಿದ ಅತಿಕ್ರಮಣದಾರ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.