6
  • Latest
ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಗೋಕರ್ಣ: ಉಪಾಧ್ಯರ ಕಾರಿಗೆ ಬಸ್ಸು ಡಿಕ್ಕಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗೋಕರ್ಣ: ಉಪಾಧ್ಯರ ಕಾರಿಗೆ ಬಸ್ಸು ಡಿಕ್ಕಿ!

AchyutKumar by AchyutKumar
April 7, 2025
in ಸ್ಥಳೀಯ
advt advt advt
ADVERTISEMENT

ಗೋಕರ್ಣದ ಯತೀಶ ಉಪಾಧ್ಯ ಅವರ ಕಾರು ಅಪಘಾತವಾಗಿದೆ. ಕುಮಟಾದ ರವಿಕಿರಣ ನಾಯ್ಕ ಅವರು ಆ ಕಾರಿಗೆ ಬಸ್ಸು ಗುದ್ದಿದ್ದಾರೆ.

ಕುಮಟಾ ತಾಲೂಕಿನ ಗೋಕರ್ಣದ ಯತೀಶ ಉಪಾಧ್ಯ ಅವರು ಕೋಟಿತೀರ್ಥದ ಬಳಿ ಮನೆ ಮಾಡಿಕೊಂಡಿದ್ದಾರೆ. ವೈದಿಕ ವೃತ್ತಿ ಅವರ ಕಸುಬು. ಏಪ್ರಿಲ್ 5ರಂದು ಅವರು ತಳಗೇರಿ ಗ್ರಾಮಕ್ಕೆ ಹೋಗಿದ್ದರು. ಮೊಗೇರಕಟ್ಟೆ ಬಳಿ ತಿರುವಿನಲ್ಲಿ ಎದುರಿನಿಂದ ಬಂದ ಬಸ್ಸು ಅವರ ಕಾರಿಗೆ ಡಿಕ್ಕಿ ಹೊಡೆಯಿತು.

ADVERTISEMENT
ADVERTISEMENT

ಕುಮಟಾದ ರವಿಕಿರಣ ನಾಯ್ಕ ಈ ಬಸ್ಸು ಓಡಿಸುತ್ತಿದ್ದರು. ಮಾದನಗೇರಿ ಕಡೆಯಿಂದ ಗೋಕರ್ಣ ಕಡೆ ಬರುತ್ತಿದ್ದ ಅವರು ವೇಗವಾಗಿ ಬಸ್ಸು ಬಿಟ್ಟಿದ್ದರು. ಅತಿ ವೇಗದ ಪರಿಣಾಮ ಬಸ್ಸು ಕಾರಿನ ಬಲ ಬದಿಗೆ ಗುದ್ದಿತು. ಈ ಅಪಘಾತದಲ್ಲಿ ಯಾರಿಗೂ ಗಾಯವಾಗಿಲ್ಲ. ಯತೀಶ ಉಪಾಧ್ಯ ಅವರು ಆರೋಗ್ಯವಾಗಿದ್ದಾರೆ. ಆದರೆ, ಅವರ ಕಾರು ಜಖಂ ಆಗಿದ್ದು, ಗ್ಯಾರೇಜ್ ಸೇರಿದೆ.

Advertisement. Scroll to continue reading.
Advertisement. Scroll to continue reading.

ಕಾರು ಜಖಂ’ಗೊಳಿಸಿದ ಚಾಲಕನ ವಿರುದ್ಧ ಯತೀಶ ಉಪಾಧ್ಯ ಅವರು ಗೋಕರ್ಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. `ನಿಧಾನವಾಗಿ ಬಸ್ಸು ಓಡಿಸಿ’ ಎಂದು ಬಸ್ಸಿನಲ್ಲಿದ್ದ ಪ್ರಯಾಣಿಕರು ಸಹ ರವಿಕಿರಣ ನಾಯ್ಕರಿಗೆ ಬುದ್ದಿ ಹೇಳಿದ್ದು, ಅವರು ಅದಕ್ಕೆ ತಲೆಯಾಡಿಸಿದ್ದಾರೆ.

 

ShareSendTweetShare
ADVERTISEMENT
Previous Post

ತವರಿಗೆ ಹೋದ ಹೆಂಡತಿ – ಮಾವನ ಮನೆಗೆ ಬಂದ ಪತಿ: ಧರ್ಮದೇಟು ನೀಡಿ ಅತಿಥಿ ಸತ್ಕಾರ!

Next Post

ಸ್ವತಂತ್ರ ಭವನದಲ್ಲಿ ಕಾನೂನು ಜಾಗೃತಿ: ಪದ್ಮಶ್ರೀ ಸೇವೆ ಸ್ಮರಿಸಿದ ಅತಿಕ್ರಮಣದಾರ

Next Post
Legal awareness at Swatantra Bhavan Encroachment worker recalls Padma Shri service

ಸ್ವತಂತ್ರ ಭವನದಲ್ಲಿ ಕಾನೂನು ಜಾಗೃತಿ: ಪದ್ಮಶ್ರೀ ಸೇವೆ ಸ್ಮರಿಸಿದ ಅತಿಕ್ರಮಣದಾರ

A game of cops and thieves in the depths of the ocean Coastal policemen pull over the intruders!

ಸಾಗರ ಆಳದಲ್ಲಿ ಕಳ್ಳ-ಪೊಲೀಸ್ ಆಟ: ಆಗುಂತುಕರನ್ನು ಸೆದೆಬಡಿದ ಕರಾವಳಿ ಪೊಲೀಸ್!

Permission to conduct Matka: Jail for policeman who extended his hand for 22 thousand!

ಭ್ರಷ್ಟ ಸರ್ವೇಯರ್'ಗೆ ಕಾರಾಗೃಹವೇ ಗತಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.