6
  • Latest
Legal awareness at Swatantra Bhavan Encroachment worker recalls Padma Shri service

ಸ್ವತಂತ್ರ ಭವನದಲ್ಲಿ ಕಾನೂನು ಜಾಗೃತಿ: ಪದ್ಮಶ್ರೀ ಸೇವೆ ಸ್ಮರಿಸಿದ ಅತಿಕ್ರಮಣದಾರ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಸ್ವತಂತ್ರ ಭವನದಲ್ಲಿ ಕಾನೂನು ಜಾಗೃತಿ: ಪದ್ಮಶ್ರೀ ಸೇವೆ ಸ್ಮರಿಸಿದ ಅತಿಕ್ರಮಣದಾರ

AchyutKumar by AchyutKumar
April 8, 2025
in ರಾಜ್ಯ
Legal awareness at Swatantra Bhavan Encroachment worker recalls Padma Shri service
advt advt advt
ADVERTISEMENT

ಅರಣ್ಯ ರಕ್ಷಣೆ, ಹೋರಾಟ, ಜನಪರ ಕಾಳಜಿ ಮೂಲಕ ಜನಪ್ರಿಯತೆಗಳಿಸಿ ಪದ್ಮಶ್ರೀ ಪ್ರಶಸ್ತಿಪಡೆದು ಉತ್ತರ ಕನ್ನಡ ಜಿಲ್ಲೆಯ ಹೆಮ್ಮೆ ಹೆಚ್ಚಿಸಿದ್ದ ಸುಕ್ರಿ ಗೌಡ ಹಾಗೂ ತುಳಸಿ ಗೌಡ ಅವರಿಗೆ ಅರಣ್ಯ ಅತಿಕ್ರಮಣದಾರರು ಗೌರವ ನಮನ ಸಲ್ಲಿಸಿದ್ದಾರೆ. ಗುರುವಾರ ಅಂಕೋಲಾದಲ್ಲಿ ನಡೆದ ಕಾನೂನು ಜಾಗೃತಿ ಜಾಥಾದಲ್ಲಿ ಪದ್ಮಶ್ರಿ ಪುರಸ್ಕೃತರ ಭಾವಚಿತ್ರಗಳಿಗೆ ನ್ಯಾಯವಾದಿ ರವೀಂದ್ರ ನಾಯ್ಕ ಪುಷ್ಪ ಅರ್ಪಿಸಿದರು.

`ಅರಣ್ಯ ಭೂಮಿ ಹಕ್ಕಿಗಾಗಿ ನಡೆಯುತ್ತಿರುವ ಕಾನೂನು ಜಾಗೃತಿ ಜಾಥಾ ಹೊಸ ಕಾನೂನು ಅಥವಾ ತಿದ್ದುಪಡಿಗಾಗಿ ಅಲ್ಲ. ಪ್ರಸ್ತುತ ಜಾರಿಯಲ್ಲಿರುವ ಕಾನೂನು ಅನುಷ್ಠಾನಕ್ಕಾಗಿ ಈ ಹೋರಾಟ’ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಸ್ಪಷ್ಠಪಡಿಸಿದರು. `ಕಾನೂನು ಜಾರಿಗೆ ಬಂದು 18 ವರ್ಷವಾದರೂ ಕಾನೂನಿನ ವಿಧಿ ವಿಧಾನ ಅನುಸರಿಸಿಲ್ಲ. ಇದರ ಪರಿಣಾಮ ಅರಣ್ಯವಾಸಿಗಳು ಸಮಸ್ಯೆಗೆ ಸಿಲುಕಿದ್ದಾರೆ. ಈ ಬಗ್ಗೆ ಅರಿವು ಮೂಡಿಸುವ ಉದ್ದೇಶ ಜಾಗೃತಿ ಜಾಥಾದಾಗಿದೆ’ ಎಂದರು.

ADVERTISEMENT
ADVERTISEMENT

ಸoಘಟನೆಯ ಅಂಕೋಲಾ ತಾಲೂಕಾ ಅಧ್ಯಕ್ಷ ರಮಾನಂದ ನಾಯ್ಕ ಅಚವೆ ಅಧ್ಯಕ್ಷತೆವಹಿಸಿದರು. ಹೋರಾಟವನ್ನ ಬಲಗೊಳಿಸುವಂತೆ ಅವರು ಕರೆ ನೀಡಿದರು. ಹಿರಿಯ ಚಿಂತಕ ಪಾಂಡುರoಗ ಗೌಡ ಸಭೆಯನ್ನುದ್ದೇಶಿಸಿ ಮಾತನಾಡಿದ್ದರು. ಪ್ರಾಸ್ತಾವಿಕವಾಗಿ ಬಾಲಚಂದ್ರ ಶೆಟ್ಟಿ ಮಾತನಾಡಿದ್ದರು. ವಿನಾಯಕ ಮರಾಠಿ ದೊಡ್ಮನೆ ಮತ್ತು ವಿನಾಯಕ ಮರಾಠಿ ಕೊಡಿಗದ್ದೆ ನಿರ್ವಹಿಸಿದರು.

ಶಂಕರ ಕೊಡಿಯಾ, ನಾಗರಾಜ ನಾಯ್ಕ, ಗೌರೀಶ ಗೌಡ ಮುಂತಾದವರು ಮಾತನಾಡಿದರು. ಕೊನೆಯಲ್ಲಿ ರಾಜೇಶ ಮಿತ್ರ ವಂದಿಸಿದರು. ಸಂಘಟನೆ ಜಿಲ್ಲಾ ಸಂಚಾಲಕ ರಾಜೇಶ ಮಿತ್ರ ನಾಯ್ಕ, ಸಂಚಾಲಕರಾದ ವಿಜು ಪಿಲ್ಲೆ, ಅರವಿಂದ ಗೌಡ, ವಿನೋದ ನಾಯ್ಕ ಹಟ್ಟಿಕೇರಿ, ಶಂಕರ ನಾಯ್ಕ, ಹೊಸಗದ್ದೆ, ವೆಂಕಟರಮಣ ನಾಯ್ಕ ಮಂಜುಗುಣಿ ಉಪಸ್ಥಿತರಿದ್ದರು.

Advertisement. Scroll to continue reading.
Advertisement. Scroll to continue reading.

 

 

ShareSendTweetShare
ADVERTISEMENT
Previous Post

ಗೋಕರ್ಣ: ಉಪಾಧ್ಯರ ಕಾರಿಗೆ ಬಸ್ಸು ಡಿಕ್ಕಿ!

Next Post

ಸಾಗರ ಆಳದಲ್ಲಿ ಕಳ್ಳ-ಪೊಲೀಸ್ ಆಟ: ಆಗುಂತುಕರನ್ನು ಸೆದೆಬಡಿದ ಕರಾವಳಿ ಪೊಲೀಸ್!

Next Post
A game of cops and thieves in the depths of the ocean Coastal policemen pull over the intruders!

ಸಾಗರ ಆಳದಲ್ಲಿ ಕಳ್ಳ-ಪೊಲೀಸ್ ಆಟ: ಆಗುಂತುಕರನ್ನು ಸೆದೆಬಡಿದ ಕರಾವಳಿ ಪೊಲೀಸ್!

Permission to conduct Matka: Jail for policeman who extended his hand for 22 thousand!

ಭ್ರಷ್ಟ ಸರ್ವೇಯರ್'ಗೆ ಕಾರಾಗೃಹವೇ ಗತಿ!

ನರೆಗಾ: ಕೆಲಸ ಕಡಿಮೆ.. ಪಗಾರು ಜಾಸ್ತಿ!

ನರೆಗಾ: ಕೆಲಸ ಕಡಿಮೆ.. ಪಗಾರು ಜಾಸ್ತಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.