6
  • Latest
Permission to conduct Matka: Jail for policeman who extended his hand for 22 thousand!

ಭ್ರಷ್ಟ ಸರ್ವೇಯರ್’ಗೆ ಕಾರಾಗೃಹವೇ ಗತಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಭ್ರಷ್ಟ ಸರ್ವೇಯರ್’ಗೆ ಕಾರಾಗೃಹವೇ ಗತಿ!

AchyutKumar by AchyutKumar
in ಸ್ಥಳೀಯ
Permission to conduct Matka: Jail for policeman who extended his hand for 22 thousand!

ಸಾರ್ವಜನಿಕ ಕೆಲಸ ಮಾಡಿಕೊಡಲು ಲಂಚ ಸ್ವೀಕರಿಸಿದ ಮಲ್ಲೇಶ ಜೆ ಅವರಿಗೆ 2 ವರ್ಷ ಜೈಲು ಹಾಗೂ 10 ಸಾವಿರ ರೂ ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

ADVERTISEMENT

ಶಿರಸಿಯ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಮಲ್ಲೇಶ ಜೆ ಅವರು ಸರ್ವೇಯರ್ ಆಗಿದ್ದರು. ಭೂಮಿ ಅಳತೆ ಕೆಲಸ ಮಾಡಿಕೊಡಲು ಅವರು ಜನರನ್ನು ಪೀಡಿಸುತ್ತಿದ್ದರು. ಕಾಸು ಕೊಟ್ಟವರಿಗೆ ಸಲೀಸಾಗಿ ಕೆಲಸ ಮಾಡಿಕೊಡುತ್ತಿದ್ದರು. ಇದನ್ನು ನೋಡಿದ ವ್ಯಕ್ತಿಯೊಬ್ಬರು ಅವರ ವಿರುದ್ಧ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಅಂದಿನ ಭ್ರಷ್ಟಾಚಾರ ನಿಗ್ರಹದಳದವರು ಮಲ್ಲೇಶ ಜೆ ಅವರ ಮೇಲೆ ದಾಳಿ ನಡೆಸಿದ್ದರು. ಹಣ ಪಡೆಯುವಾಗಲೇ ಮಲ್ಲೇಶ ಜೆ ಸಿಕ್ಕಿ ಬಿದ್ದಿದ್ದರು. ಪೊಲೀಸರು ಅವರನ್ನು ಜೈಲಿಗೆ ಕಳುಹಿಸಿದ್ದು, ಕೆಲ ಕಾಲ ನ್ಯಾಯಾಂಗ ಬಂಧನದಲ್ಲಿದ್ದರು. ಸದ್ಯ ಕಾರವಾರದ ವಿಶೇಷ ಮತ್ತು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಈ ಪ್ರಕರಣದ ವಿಚಾರಣೆ ನಡೆಸಿತು.
ಶಿರಸಿಯ ಸರ್ವೇಯರ್ ಮಲ್ಲೇಶ ಜೆ ಅಪರಾಧ ಸಾಭೀತಾಗಿದ್ದರಿಂದ ಶಿಕ್ಷೆ ಪ್ರಕಟಿಸಿತು. ನ್ಯಾಯಾಂಗ ಬಂಧನದಲ್ಲಿದ್ದ ದಿನವನ್ನು ಕಡಿತಗೊಳಿಸಿ ಶಿಕ್ಷೆ ಅನುಭವಿಸಬೇಕು ಎಂದು ನ್ಯಾಯಾಲಯ ಆದೇಶಿಸಿತು. ದಂಡ ಪಾವತಿ ಮಾಡದೇ ಇದ್ದರೆ ಹೆಚ್ಚುವರಿ 3 ತಿಂಗಳ ಜೈಲು ಶಿಕ್ಷೆ ಅನುಭವಿಸುವಂತೆಯೂ ಆದೇಶಿಸಿತು.

Advertisement. Scroll to continue reading.

ಭ್ರಷ್ಟರ ವಿರುದ್ಧ ನೀವು ದೂರು ಕೊಡಿ!
ಭ್ರಷ್ಟಾಚಾರದ ವಿರುದ್ಧ ನೀವು ದೂರು ಲೋಕಾಯುಕ್ತರಿಗೆ ದೂರು ಕೊಡಬಹುದು. ಸರ್ಕಾರಿ ಕಚೇರಿಯಲ್ಲಿ ಸಾರ್ವಜನಿಕ ಕೆಲಸಗಳನ್ನು ನಿರ್ವಹಿಸಲು ಲಂಚಕ್ಕೆ ಬೇಡಿಕೆ, ಅರ್ಜಿಗಳ ವಿಲೇವಾರಿ ಮಾಡುವಲ್ಲಿ ಅನಗತ್ಯ ವಿಳಂಬ, ಸರ್ಕಾರಿ ಹಣ ದುರುಪಯೋಗ, ಕರ್ತವ್ಯ ಲೋಪ, ಕಳಪೆ ಕಾಮಗಾರಿ ವಿರುದ್ಧ ಯಾರೂ ಬೇಕಾದರೂ ಲೋಕಾಯುಕ್ತರ ಗಮನಕ್ಕೆ ತರಬಹುದು.

Advertisement. Scroll to continue reading.

ಸರ್ಕಾರಿ ಅಧಿಕಾರಿ ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ನಮೂನೆ-1 ಮತ್ತು 2ರಲ್ಲಿ ಬರೆದು ಕೊಡಲು ಅವಕಾಶವಿದೆ. ಇಂಥ ಅರ್ಜಿ ಸ್ವೀಕಾರಕ್ಕಾಗಿ ಲೋಕಾಯುಕ್ತರು ಆಗಾಗ ಉತ್ತರ ಕನ್ನಡ ಜಿಲ್ಲಾ ಸಂಚಾರ ನಡೆಸುತ್ತಿದ್ದು, ಏ 16ರಂದು ಕುಮಟಾಗೆ ಭೇಟಿ ನೀಡಿ ಜನರ ಅಹವಾಲು ಆಲಿಸಲಿದ್ದಾರೆ. ಅಂದು ಬೆಳಿಗ್ಗೆ 11 ಗಂಟೆಯಿoದ ಮಧ್ಯಾಹ್ನ 1 ಗಂಟೆಯವರೆಗೆ ಕುವiಟಾ ತಾಲೂಕು ತಹಶೀಲ್ದಾರ ಕಚೇರಿ ಸಭಾಭವನದಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಾತಿಗೆ ಸಿಗಲಿದ್ದಾರೆ. ಇದಲ್ಲದೇ ಬೇರೆ ತಾಲೂಕಿನವರು ಸಹ ಫೋನ್ ಮಾಡಿ, ವಿವರ ಪಡೆಯಲು ಅವಕಾಶವಿದೆ.
ಕಚೇರಿ ಅವಧಿಯಲ್ಲಿ ಫೋನ್ ಮಾಡಬೇಕಾದ ಸಂಖ್ಯೆ: 08382-295293, 220198, 222250, 222022, 229988

Previous Post

ಸಾಗರ ಆಳದಲ್ಲಿ ಕಳ್ಳ-ಪೊಲೀಸ್ ಆಟ: ಆಗುಂತುಕರನ್ನು ಸೆದೆಬಡಿದ ಕರಾವಳಿ ಪೊಲೀಸ್!

Next Post

ನರೆಗಾ: ಕೆಲಸ ಕಡಿಮೆ.. ಪಗಾರು ಜಾಸ್ತಿ!

Next Post
ನರೆಗಾ: ಕೆಲಸ ಕಡಿಮೆ.. ಪಗಾರು ಜಾಸ್ತಿ!

ನರೆಗಾ: ಕೆಲಸ ಕಡಿಮೆ.. ಪಗಾರು ಜಾಸ್ತಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ