6
  • Latest
ನರೆಗಾ: ಕೆಲಸ ಕಡಿಮೆ.. ಪಗಾರು ಜಾಸ್ತಿ!

ನರೆಗಾ: ಕೆಲಸ ಕಡಿಮೆ.. ಪಗಾರು ಜಾಸ್ತಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ನರೆಗಾ: ಕೆಲಸ ಕಡಿಮೆ.. ಪಗಾರು ಜಾಸ್ತಿ!

AchyutKumar by AchyutKumar
in ರಾಜ್ಯ
ನರೆಗಾ: ಕೆಲಸ ಕಡಿಮೆ.. ಪಗಾರು ಜಾಸ್ತಿ!

ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಅಡಿ ಕೂಲಿ ಕಾರ್ಮಿಕರಿಗೆ ನೀಡುತ್ತಿದ್ದ 349ರೂಪಾಯಿ ಕೂಲಿ ಮೊತ್ತವನ್ನು 370ರೂಪಾಯಿಗೆ ಏರಿಸಲಾಗಿದೆ. ಇದರೊಂದಿಗೆ ಬೇಸಿಗೆ ಕಾರಣ ಕಾರ್ಮಿಕರ ಕೆಲಸಕ್ಕೆ ಶೇ 30ರ ವಿನಾಯತಿಯನ್ನು ಸಹ ಕಲ್ಪಿಸಲಾಗಿದೆ!

ADVERTISEMENT

ಈ ಬಗ್ಗೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಮಂಗಳವಾರ ಮಾಹಿತಿ ನೀಡಿದ್ದು, ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಕಾರಣ ಕೂಲಿಕಾರರ ಆರೋಗ್ಯ ಹಿತದೃಷ್ಟಿಯಿಂದ ಅವರು ಮಾಡುವ ಕೆಲಸದ ಪ್ರಮಾಣಕ್ಕೆ ವಿನಾಯಿತಿ ನೀಡಿರುವುದನ್ನು ಘೋಷಿಸಿದರು. `ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಕೆಲಸದ ಪ್ರಮಾಣದಲ್ಲಿ ಶೇ 30ರ ವಿನಾಯತಿ ಸಿಗಲಿದ್ದು, ಮೊದಲಿಗಿಂತಲೂ ಹೆಚ್ಚಿನ ವೇತನ ಸಿಗುವ ಕಾರಣ ಊರಿನಲ್ಲಿಯೇ ಉದ್ಯೋಗ ಮಾಡಬೇಕು’ ಎಂದವರು ಕರೆ ನೀಡಿದರು.

`ನರೇಗಾ ಯೋಜನೆಯಡಿ ಅನುಮೋದಿತ ಗುರಿಯನ್ನು ಸಾಧಿಸಲು ಕ್ರಮವಹಿಸಬೇಕು’ ಎಂದು ಅಧೀನ ಅಧಿಕಾರಿಗಳಿಗೆ ಸೂಚಿಸಿದರು. `ಭವಿಷ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ತಗ್ಗಿಸಲು ಭೌಗೋಳಿಕ ವರದಿ ಅನುಸಾರ ಅವಶ್ಯಕತೆ ಇರುವಲ್ಲಿ ಕೊಳವೆ ಬಾವಿ ಮರುಪೂರಣ ಘಟಕ ನಿರ್ಮಿಸಬೇಕು. ಬೇಸಿಗೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯತ್ಯಯವಾಗದಂತೆ ಅಗತ್ಯ ಮುತುವರ್ಜಿ ವಹಿಸಬೇಕು’ ಎಂದು ಸೂಚಿಸಿದರು.

Advertisement. Scroll to continue reading.
Advertisement. Scroll to continue reading.
Previous Post

ಭ್ರಷ್ಟ ಸರ್ವೇಯರ್’ಗೆ ಕಾರಾಗೃಹವೇ ಗತಿ!

Next Post

ಅಪ್ಪನಿಗೆ ಹೊಡೆತ.. ಅಮ್ಮನಿಗೆ ಥಳಿತ: ಆಸ್ಪತ್ರೆ ಸೇರಿದ ವಿದ್ಯಾರ್ಥಿಯಿಂದ ಪೊಲೀಸ್ ದೂರು!

Next Post
Movie song at Devi Utsav: Stabbed with a knife because the song stopped!

ಅಪ್ಪನಿಗೆ ಹೊಡೆತ.. ಅಮ್ಮನಿಗೆ ಥಳಿತ: ಆಸ್ಪತ್ರೆ ಸೇರಿದ ವಿದ್ಯಾರ್ಥಿಯಿಂದ ಪೊಲೀಸ್ ದೂರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ