6
  • Latest
ನರೆಗಾ: ಕೆಲಸ ಕಡಿಮೆ.. ಪಗಾರು ಜಾಸ್ತಿ!

ನರೆಗಾ: ಕೆಲಸ ಕಡಿಮೆ.. ಪಗಾರು ಜಾಸ್ತಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ನರೆಗಾ: ಕೆಲಸ ಕಡಿಮೆ.. ಪಗಾರು ಜಾಸ್ತಿ!

AchyutKumar by AchyutKumar
April 8, 2025
in ರಾಜ್ಯ
advt advt advt
ADVERTISEMENT

ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಅಡಿ ಕೂಲಿ ಕಾರ್ಮಿಕರಿಗೆ ನೀಡುತ್ತಿದ್ದ 349ರೂಪಾಯಿ ಕೂಲಿ ಮೊತ್ತವನ್ನು 370ರೂಪಾಯಿಗೆ ಏರಿಸಲಾಗಿದೆ. ಇದರೊಂದಿಗೆ ಬೇಸಿಗೆ ಕಾರಣ ಕಾರ್ಮಿಕರ ಕೆಲಸಕ್ಕೆ ಶೇ 30ರ ವಿನಾಯತಿಯನ್ನು ಸಹ ಕಲ್ಪಿಸಲಾಗಿದೆ!

Advertisement. Scroll to continue reading.

ಈ ಬಗ್ಗೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಮಂಗಳವಾರ ಮಾಹಿತಿ ನೀಡಿದ್ದು, ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಕಾರಣ ಕೂಲಿಕಾರರ ಆರೋಗ್ಯ ಹಿತದೃಷ್ಟಿಯಿಂದ ಅವರು ಮಾಡುವ ಕೆಲಸದ ಪ್ರಮಾಣಕ್ಕೆ ವಿನಾಯಿತಿ ನೀಡಿರುವುದನ್ನು ಘೋಷಿಸಿದರು. `ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಕೆಲಸದ ಪ್ರಮಾಣದಲ್ಲಿ ಶೇ 30ರ ವಿನಾಯತಿ ಸಿಗಲಿದ್ದು, ಮೊದಲಿಗಿಂತಲೂ ಹೆಚ್ಚಿನ ವೇತನ ಸಿಗುವ ಕಾರಣ ಊರಿನಲ್ಲಿಯೇ ಉದ್ಯೋಗ ಮಾಡಬೇಕು’ ಎಂದವರು ಕರೆ ನೀಡಿದರು.

Advertisement. Scroll to continue reading.
ADVERTISEMENT
ADVERTISEMENT

`ನರೇಗಾ ಯೋಜನೆಯಡಿ ಅನುಮೋದಿತ ಗುರಿಯನ್ನು ಸಾಧಿಸಲು ಕ್ರಮವಹಿಸಬೇಕು’ ಎಂದು ಅಧೀನ ಅಧಿಕಾರಿಗಳಿಗೆ ಸೂಚಿಸಿದರು. `ಭವಿಷ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ತಗ್ಗಿಸಲು ಭೌಗೋಳಿಕ ವರದಿ ಅನುಸಾರ ಅವಶ್ಯಕತೆ ಇರುವಲ್ಲಿ ಕೊಳವೆ ಬಾವಿ ಮರುಪೂರಣ ಘಟಕ ನಿರ್ಮಿಸಬೇಕು. ಬೇಸಿಗೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯತ್ಯಯವಾಗದಂತೆ ಅಗತ್ಯ ಮುತುವರ್ಜಿ ವಹಿಸಬೇಕು’ ಎಂದು ಸೂಚಿಸಿದರು.

ShareSendTweetShare
ADVERTISEMENT
Previous Post

ಭ್ರಷ್ಟ ಸರ್ವೇಯರ್’ಗೆ ಕಾರಾಗೃಹವೇ ಗತಿ!

Next Post

ಅಪ್ಪನಿಗೆ ಹೊಡೆತ.. ಅಮ್ಮನಿಗೆ ಥಳಿತ: ಆಸ್ಪತ್ರೆ ಸೇರಿದ ವಿದ್ಯಾರ್ಥಿಯಿಂದ ಪೊಲೀಸ್ ದೂರು!

Next Post
Movie song at Devi Utsav: Stabbed with a knife because the song stopped!

ಅಪ್ಪನಿಗೆ ಹೊಡೆತ.. ಅಮ್ಮನಿಗೆ ಥಳಿತ: ಆಸ್ಪತ್ರೆ ಸೇರಿದ ವಿದ್ಯಾರ್ಥಿಯಿಂದ ಪೊಲೀಸ್ ದೂರು!

BSY's son's walk in Yellapur!

ಬಿಜೆಪಿ ಶಕ್ತಿ ಪ್ರದರ್ಶನ: ಯಲ್ಲಾಪುರದಲ್ಲಿ BSY ಪುತ್ರನ ಪಾದಯಾತ್ರೆ!

Crores of money in a rented house But its all fake!

ಬಾಡಿಗೆ ಮನೆಯಲ್ಲಿ ಕೋಟಿ ಕೋಟಿ ಕಾಸು: ಆದರೆ, ಅದೆಲ್ಲವೂ ನಕಲಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.