6
  • Latest
Karwar soldier dies in the line of duty!

ಕರ್ತವ್ಯದ ವೇಳೆ ಪ್ರಾಣಬಿಟ್ಟ ಕಾರವಾರದ ಸೈನಿಕ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕರ್ತವ್ಯದ ವೇಳೆ ಪ್ರಾಣಬಿಟ್ಟ ಕಾರವಾರದ ಸೈನಿಕ!

AchyutKumar by AchyutKumar
April 10, 2025
in ಸ್ಥಳೀಯ
Karwar soldier dies in the line of duty!
advt advt advt
ADVERTISEMENT

ಕಳೆದ 25 ವರ್ಷಗಳಿಂದ ಭಾರತೀಯ ಸೈನ್ಯದಲ್ಲಿದ್ದ ಕಾರವಾರದ ವಿಜಯ ಥಾಮ್ಸೆ ಹೃದಯಘಾತದಿಂದ ಸಾವನಪ್ಪಿದ್ದಾರೆ. ಕರ್ತವ್ಯದ ಅವಧಿಯಲ್ಲಿಯೇ ಅವರು ಕೊನೆ ಉಸಿರೆಳೆದಿದ್ದಾರೆ.

44 ವರ್ಷದ ವಿಜಯ ಥಾಮ್ಸೆ ಅವರು ಕಾರವಾರದ ಕೋಡಿಭಾಗದವರಾಗಿದ್ದರು. 19ನೇ ವಯಸ್ಸಿನಲ್ಲಿ ಅವರು ಸೇನೆ ಸೇರಿದ್ದರು. ಪಂಜಾಬ್ ಪ್ರೆಂಟ್‌ಲೈನ್ ಬಟಾಲಿಯನ್’ನಲ್ಲಿ ಅವರು ನಾಯಕ್ ಸುಬೇದೆದಾರ್ ಆಗಿದ್ದರು. ಇನ್ನೂ ಮೂರು ವರ್ಷದಲ್ಲಿ ಅವರು ಸೇವೆಯಿಂದ ನಿವೃತ್ತರಾಗುವವರಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಸೈನ್ಯದ ಪೆರೆಡ್ ವೇಳೆ ಅವರು ಅಸ್ವಸ್ಥರಾಗಿದ್ದು, ಎದೆನೋವಿನಿಂದ ಕುಸಿದು ಬಿದ್ದರು. ಅವರನ್ನು ಇನ್ನಿತರ ಸೈನಿಕರು ಸೇರಿ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಆಸ್ಪತ್ರೆ ಸೇರುವ ಮುನ್ನವೇ ವಿಜಯ ಥಾಮ್ಸೆ ಪ್ರಾಣ ಬಿಟ್ಟರು. ಗುರುವಾರ ಅವರ ಅಂತ್ಯಕ್ರಿಯೆ ನಡೆಯಿತು.

Advertisement. Scroll to continue reading.

 

ShareSendTweetShare
ADVERTISEMENT
Previous Post

ಅಕ್ರಮ ಗಣಿಗಾರಿಕೆ: ಪತ್ರ ವ್ಯವಹಾರದಲ್ಲಿಯೇ ಪ್ರಕರಣ ಮುಗಿಸುವ ಸರ್ಕಾರ!

Next Post

ಮೀನುಗಾರನ ಶವದ ಸುತ್ತ ಅನುಮಾನಗಳ ಹುತ್ತ!

Next Post
Suspicions surround the fisherman's body!

ಮೀನುಗಾರನ ಶವದ ಸುತ್ತ ಅನುಮಾನಗಳ ಹುತ್ತ!

Janakrosha Yatra: BJP shows strength in Yellapur!

ಜನಾಕ್ರೋಶ ಯಾತ್ರೆ: ಯಲ್ಲಾಪುರದಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ!

ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಮರಕ್ಕೆ ಗುದ್ದಿದ ಬೈಕು: ನಿವೃತ್ತ ಬ್ಯಾಂಕ್ ನೌಕರ ಸಾವು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.