6
  • Latest
‘ಮಂಜುಮ್ಮೆಲ್ ಬಾಯ್ಸ್’ ನಂತರ ಕನ್ನಡಿಗರ ಮನಗೆದ್ದ `ಆಲಪ್ಪುಳ ಜಿಮ್ಖಾನಾ’

‘ಮಂಜುಮ್ಮೆಲ್ ಬಾಯ್ಸ್’ ನಂತರ ಕನ್ನಡಿಗರ ಮನಗೆದ್ದ `ಆಲಪ್ಪುಳ ಜಿಮ್ಖಾನಾ’

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸಿನೆಮಾ

‘ಮಂಜುಮ್ಮೆಲ್ ಬಾಯ್ಸ್’ ನಂತರ ಕನ್ನಡಿಗರ ಮನಗೆದ್ದ `ಆಲಪ್ಪುಳ ಜಿಮ್ಖಾನಾ’

AchyutKumar by AchyutKumar
in ಸಿನೆಮಾ
‘ಮಂಜುಮ್ಮೆಲ್ ಬಾಯ್ಸ್’ ನಂತರ ಕನ್ನಡಿಗರ ಮನಗೆದ್ದ `ಆಲಪ್ಪುಳ ಜಿಮ್ಖಾನಾ’

‘ಅಲಪ್ಪುಳ ಜಿಮ್ಖಾನಾ’ ಆಕ್ಷನ್ ಚಿತ್ರವನ್ನು ಖಲೀದ್ ರೆಹಮಾನ್ ನಿರ್ದೇಶಿಸಿದ್ದು, ನಾಸ್ಲಿನ್ ಗಫೂರ್ ಮತ್ತು ಲುಕ್ಮಾನ್ ಅವರನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಲುಕ್ಮಾನ್ ಅವರನ್ ಮತ್ತು ಗಣಪತಿ ಎಸ್ ಪೊದುವಾಲ್ ಕೂಡ ಕಾಣಿಸಿಕೊಂಡಿದ್ದಾರೆ. ಜೊತೆಗೆ ಚಿತ್ರದಲ್ಲಿ ಸಂದೀಪ್ ಪ್ರದೀಪ್, ಅನಘಾ ರವಿ, ಫ್ರಾಂಕೊ ಫ್ರಾನ್ಸಿಸ್, ಬೇಬಿ ಜೀನ್ ಮತ್ತು ಶಿವ ಹರಿಹರನ್ ಕೂಡ ನಟಿಸಿದ್ದಾರೆ.

ADVERTISEMENT

ಲುಕ್ಮಾನ್ ಅವರಣ್ ಈ ಹಿಂದೆ ಆಪರೇಷನ್ ಜಾವಾ ಚಿತ್ರದಲ್ಲಿ ನಟಿಸಿದ್ದರೆ, ಗಣಪತಿ ಅವರು ಬೇಸಿಲ್ ಜೋಸೆಫ್ ನಾಯಕನಾಗಿ ನಟಿಸಿರುವ ಜಾನ್-ಎ-ಮ್ಯಾನ್ ಚಿತ್ರದಲ್ಲಿ ನಟಿನೆಯ ಜೊತೆಗೆ ಬರವಣಿಗೆಯಲ್ಲೂ ತೊಡಗಿಸಿಕೊಂಡಿದ್ದರು. `ಅಲಪ್ಪುಳ ಜಿಮ್ಖಾನಾ’ ಚಿತ್ರವು ಪ್ಲಸ್-ಟು ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವ ಹದಿಹರೆಯದವರ ಕಥೆಯನ್ನು ಹೊಂದಿದ್ದು, ಕ್ರೀಡಾ ಕೋಟಾದ ಮೂಲಕ ಕಾಲೇಜು ಪ್ರವೇಶವನ್ನು ಪಡೆಯಲು, ಯುವಕರು ಬಾಕ್ಸಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಲು ಏನೆಲ್ಲಾ ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ ಎಂಬುದನ್ನು ಚಿತ್ರ ಬಿಚ್ಚಿಡುತ್ತಾ ಹೋಗುತ್ತದೆ. ಇನ್ನು, `ಆಲಪ್ಪುಳ ಜಿಮ್ಖಾನಾ’
ಚಿತ್ರವು ಈ ಹಿಂದೆ ತೆರೆಕಂಡು ಕನ್ನಡಿಗರ ಮನಗೆದ್ದಿದ್ದ `ಮಂಜುಮ್ಮೆಲ್ ಬಾಯ್ಸ್’ ಚಿತ್ರದಂತೆ ಕರ್ನಾಟಕಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ.

ಚಿತ್ರಕಥೆಯನ್ನು ಖಾಲಿದ್ ಮತ್ತು ಶ್ರೀನಿ ಸಸೀಂದ್ರನ್ ಬರೆದಿದ್ದು, ರತೀಶ್ ರವಿ ಸಂಭಾಷಣೆಯನ್ನು ರಚಿಸಿದ್ದಾರೆ. ಪ್ಲಾನ್ ಬಿ ಮೋಷನ್ ಪಿಕ್ಚರ್ಸ್ ಮತ್ತು ರೀಲಿಸ್ಟಿಕ್ ಸ್ಟುಡಿಯೋಸ್ ಬ್ಯಾನರ್‌ನಡಿಯಲ್ಲಿ ಖಾಲಿದ್, ಜಾಬಿನ್ ಜಾರ್ಜ್, ಸಮೀರ್ ಕಾರಟ್ ಮತ್ತು ಸುಬೀಶ್ ಕನ್ನಚೇರಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಜಿಮ್ಶಿ ಖಾಲಿದ್ ಛಾಯಾಗ್ರಹಣ ಮತ್ತು ನಿಶಾದ್ ಯೂಸುಫ್ ಸಂಕಲನವನ್ನು ನಿರ್ವಹಿಸುತ್ತಿದ್ದಾರೆ. ಚಿತ್ರಕ್ಕೆ ವಿಷ್ಣು ವಿಜಯ್ ಸಂಗೀತ ಸಂಯೋಜಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

ಅರಣ್ಯ ಹಕ್ಕು: GPS ಆದ ಕ್ಷೇತ್ರದಲ್ಲಿಯೂ ಗಿಡ ನೆಡುವ ತಯಾರಿ!

Next Post

ಪ್ಯಾಂಟಿನೊಳಗೆ ಸಿಕ್ಕಿ ಬಿದ್ದ ಮಿನಿ ನಾಗರ!

Next Post
ಪ್ಯಾಂಟಿನೊಳಗೆ ಸಿಕ್ಕಿ ಬಿದ್ದ ಮಿನಿ ನಾಗರ!

ಪ್ಯಾಂಟಿನೊಳಗೆ ಸಿಕ್ಕಿ ಬಿದ್ದ ಮಿನಿ ನಾಗರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ