6
  • Latest
Arab Wave Life restored to those who were swept away by the water!

ಅರಬ್ಬಿ ಅಲೆ: ನೀರಿನಲ್ಲಿ ಕೊಚ್ಚಿ ಹೋದವರಿಗೆ ಮರು ಜೀವ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅರಬ್ಬಿ ಅಲೆ: ನೀರಿನಲ್ಲಿ ಕೊಚ್ಚಿ ಹೋದವರಿಗೆ ಮರು ಜೀವ!

AchyutKumar by AchyutKumar
April 12, 2025
in ಸ್ಥಳೀಯ
Arab Wave Life restored to those who were swept away by the water!
advt advt advt
ADVERTISEMENT

ಗೋಕರ್ಣ ಸಮುದ್ರದಲ್ಲಿ ನೀರಿನ ಅಲೆಗೆ ಕೊಚ್ಚಿ ಹೋಗುತ್ತಿದ್ದವರನ್ನು ಇಲ್ಲಿನ ಜೀವರಕ್ಷಕ ಸಿಬ್ಬಂದಿ ರಕ್ಷಿಸಿದ್ದಾರೆ. ಶನಿವಾರ ಮಧ್ಯಾಹ್ನ ಕುಟ್ಲೆ ಕಡಲತೀರದಲ್ಲಿ ಅಪಾಯಕ್ಕೆ ಸಿಲುಕಿದ್ದ ಸ್ನೇಹಿತರು ಇದೀಗ ಸುರಕ್ಷತವಾಗಿದ್ದಾರೆ.

ಪಂಜಾಬ್ ಮೂಲದ ದೌಲತ್ ತಮ್ಮ ಮೂವರು ಸ್ನೇಹಿತರ ಜೊತೆ ಕರ್ನಾಟಕ ಪ್ರವಾಸಕ್ಕೆ ಬಂದಿದ್ದರು. ಮೊದಲು ಬೆಂಗಳೂರು ಸುತ್ತಾಟ ನಡೆಸಿದ ಅವರು ಸಮುದ್ರ ನೋಡುವುದಕ್ಕಾಗಿ ಗೋಕರ್ಣಕ್ಕೆ ಆಗಮಿಸಿದ್ದರು. ಸಮುದ್ರ ನೋಡಿದ ತಕ್ಷಣ ಈಜುವುದಕ್ಕಾಗಿ ನೀರಿಗೆ ಹಾರಿದರು.

Advertisement. Scroll to continue reading.
ADVERTISEMENT
ADVERTISEMENT

ಆದರೆ, ಕುಟ್ಲೆ ಕಡಲತೀರದ ಅಲೆಗಳ ರಭಸಕ್ಕೆ ಅವರೆಲ್ಲರೂ ಕೊಚ್ಚಿ ಹೋದರು. ಅದರಲ್ಲಿಯೂ ದೌಲತ್ ಅತ್ಯಂತ ಅಪಾಯಕ್ಕೆ ಸಿಲುಕಿದರು. ಸ್ನೇಹಿತರ ಕೂಗಾಟ ಆಲಿಸಿದ ಜೀವರಕ್ಷಕ ಸಿಬ್ಬಂದಿ ಮಂಜುನಾಥ್ ಹರಿಕಂತ್ರ ಸಮುದ್ರಕ್ಕೆ ಹಾರಿದರು. ನಾಗೇಂದ್ರ ಕುರ್ಲೆ ಮತ್ತು ಪ್ರದೀಪ ಅಂಬಿಗ ಸಹ ತಮ್ಮ ಜೀವದ ಹಂಗು ತೊರೆದು ಪ್ರವಾಸಿಗರನ್ನು ಬದುಕಿಸಿದರು.

Advertisement. Scroll to continue reading.

ಮೈಸ್ಟಿಕ್ ಗೋಕರ್ಣ ಅಡ್ವೆಂಚರ್ಸ್ನ ಸಿಬ್ಬಂದಿ ಸಹ ಈ ಕಾರ್ಯಾಚರಣೆಯಲ್ಲಿ ಕೈ ಜೋಡಿಸಿದರು. ದಡ ತಲುಪಿದ ನಾಲ್ವರು ಪ್ರವಾಸಿರು ಅಲ್ಲಿದ್ದವರಿಗೆ ಕೃತಜ್ಞತೆ ಸಲ್ಲಿಸಿದರು.

ShareSendTweetShare
ADVERTISEMENT
Previous Post

ಪ್ಯಾಂಟಿನೊಳಗೆ ಸಿಕ್ಕಿ ಬಿದ್ದ ಮಿನಿ ನಾಗರ!

Next Post

ಉತ್ತರ ಕನ್ನಡ: ಕಾಡು ಸಂಚಾರಕ್ಕೆ ಹೊಸ ಪಥ!

Next Post
Uttara Kannada A new path for forest transportation!

ಉತ್ತರ ಕನ್ನಡ: ಕಾಡು ಸಂಚಾರಕ್ಕೆ ಹೊಸ ಪಥ!

ಆರೋಗ್ಯವಂತನಿಗೂ ವೃದ್ಧನಾದ ನೋವು: ಕೊರಗಿ ಕೊರಗಿ ಸಾವು!

ದುಡಿಯುವ ಮಗನ ದುಡುಕು ನಿರ್ಧಾರ: ಸಿದ್ದಿ ಹುಡುಗನ ಸಾವಿನಲ್ಲಿ ಅನುಮಾನ!

Halakki scandal A foreign puppet who stepped with a puppet!

ಹಾಲಕ್ಕಿ ಹಗರಣ: ಬೊಂಬೆ ಜೊತೆ ಹೆಜ್ಜೆ ಹಾಕಿದ ವಿದೇಶಿ ಬೊಂಬೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.