6
  • Latest
ಆರೋಗ್ಯವಂತನಿಗೂ ವೃದ್ಧನಾದ ನೋವು: ಕೊರಗಿ ಕೊರಗಿ ಸಾವು!

ದುಡಿಯುವ ಮಗನ ದುಡುಕು ನಿರ್ಧಾರ: ಸಿದ್ದಿ ಹುಡುಗನ ಸಾವಿನಲ್ಲಿ ಅನುಮಾನ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Wednesday, July 1, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದುಡಿಯುವ ಮಗನ ದುಡುಕು ನಿರ್ಧಾರ: ಸಿದ್ದಿ ಹುಡುಗನ ಸಾವಿನಲ್ಲಿ ಅನುಮಾನ!

AchyutKumar by AchyutKumar
in ಸ್ಥಳೀಯ

ಒಳ್ಳೆಯ ಕಂಪನಿ, ಉತ್ತಮ ವೇತನದಲ್ಲಿದ್ದರೂ ಮಾನಸಿಕ ನೆಮ್ಮದಿಯಿಲ್ಲದ ಕಾರಣ ಯಲ್ಲಾಪುರದ ಸ್ವಪ್ನಲ್ ಸಿದ್ದಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಯಲ್ಲಾಪುರದ ಕಿರವತ್ತಿಯ ಇಂದಿರಾನಗರದಲ್ಲಿ ಸ್ವಪ್ನಲ್ ಲಾರೆನ್ಸ್ ಸಿದ್ದಿ ವಾಸವಾಗಿದ್ದರು. 23 ವರ್ಷದ ಅವರಿಗೆ ಬೆಂಗಳೂರಿನ ಕಂಪನಿ ಉದ್ಯೋಗ ನೀಡಿತ್ತು. ಅಲ್ಲಿ ಕಷ್ಟಪಟ್ಟು ದುಡಿದು ಸಂಪಾದಿಸುತ್ತಿದ್ದ ಅವರು ಕೆಲ ದಿನದ ಹಿಂದೆ ಊರಿಗೆ ಬಂದಿದ್ದರು. ಏಪ್ರಿಲ್ 12ರ ಮಧ್ಯಾಹ್ನ ಅವರು ಆತ್ಮಹತ್ಯೆಯ ನಿರ್ಧಾರ ಮಾಡಿದರು.

ಮನೆಯಲ್ಲಿ ಮಲಗಿದ್ದ ಅವರು 2 ಗಂಟೆ ಆಸುಪಾಸಿನಲ್ಲಿ ಶೌಚಾಲಯಕ್ಕೆ ಹೋದರು. ಅಲ್ಲಿಯೇ ಅವರು ನೇಣು ಹಾಕಿಕೊಂಡು ಸಾವನಪ್ಪಿದರು. ಶೌಚಾಲಯದ ಜಂತಿಗೆ ನೇತಾಡುತ್ತಿದ್ದ ಸ್ವಪ್ನಲ್ ಸಿದ್ದಿ ಅವರನ್ನು ನೋಡಿದ ಅವರ ತಾಯಿ ಸೋಬಿನಾ ಸಿದ್ದಿ ಆತಂಕಕ್ಕೆ ಒಳಗಾದರು. 4 ಗಂಟೆ ಆಸುಪಾಸಿನಲ್ಲಿ ಸ್ವಪ್ನಲ್ ಸಿದ್ದಿ ಶವವಾಗಿದ್ದರು.

ಎಲ್ಲವೂ ಚನ್ನಾಗಿಯೇ ಇದ್ದರೂ ಸ್ವಪ್ನಲ್ ಸಿದ್ದಿ ಆತ್ಮಹತ್ಯೆಗೆ ಶರಣಾಗಿದ್ದು ಏಕೆ? ಎಂದು ಗೊತ್ತಾಗಿಲ್ಲ. ಹೀಗಾಗಿ ಈ ಸಾವಿನಲ್ಲಿ ಅನುಮಾನವಿರುವುದಾಗಿ ಅವರ ಕುಟುಂಬದವರು ಹೇಳಿಕೊಂಡಿದ್ದಾರೆ. ಈ ಬಗ್ಗೆ ಸೋಬಿನಾ ಸಿದ್ದಿ ಅವರು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಸಾವಿನ ಸತ್ಯದ ಬಗ್ಗೆ ತನಿಖೆ ನಡೆಸುವಂತೆ ಕೋರಿದ್ದಾರೆ.


ಅದೃಷ್ಟದ ಆಟ: ಆಡಿಸುವವನೇ ನೃತದೃಷ್ಠ!

ಹಳಿಯಾಳದ ಭಾಗವತಿ ಬಳಿಯಿರುವ ಹನುಮಾನ ದೇವಸ್ಥಾನದ ಎದುರಿನ ರಸ್ತೆಯಲ್ಲಿ ನಡೆಯುತ್ತಿದ್ದ ಮಟ್ಕಾ ಆಟಕ್ಕೆ ಪೊಲೀಸರು ತಡೆ ಒಡ್ಡಿದ್ದಾರೆ.

ಭಾಗವತಿಯ ಯಾಸೀನ ಗಬರಸಾಬ್ ಬಾಳೆಗುಂದಿ (30) ಎಂಬಾತರು ಅಲ್ಲಿ ರಸ್ತೆ ಮೇಲೆ ನಿಂತು ಜೂಜಾಡಿಸುತ್ತಿದ್ದರು. ಅದೃಷ್ಟ ತಾಗಿದರೆ 1 ರೂಪಾಯಿಗೆ 80ರೂ ನೀಡುವುದಾಗಿ ಆಮೀಷ ಒಡ್ಡಿ ಜನರಿಂದ ಹಣ ಸಂಗ್ರಹಿಸುತ್ತಿದ್ದರು. ರಸ್ತೆಯಲ್ಲಿ ಹೋಗಿ-ಬರುವವರನ್ನು ಕೂಗಿ ಕರೆದು ಹಣ ಹೂಡುವಂತೆ ಪ್ರೇರೇಪಿಸುತ್ತಿದ್ದರು.

ಹಳಿಯಾಳ ಪೊಲೀಸ್ ಠಾಣೆಯ ಪಿಎಸ್‌ಐ ಕುಷ್ಣಗೌಡ ಅರಿಕೇರಿ ಇದನ್ನು ಗಮನಿಸಿದರು. ತಕ್ಷಣ ಯಾಸೀನ ಮೇಲೆ ದಾಳಿ ನಡೆಸಿದರು. ಆಗ, ಅವರು ಬರೆದಿದ್ದ ಅಂಕಿ-ಸoಖ್ಯೆಗಳ ಚೀಟಿ ಸಿಕ್ಕಿತು. ಜೊತೆಗೆ ಆ ದಿನ ಜನರಿಂದ ಸಂಗ್ರಹಿಸಿದ್ದ 460ರೂ ಹಣವೂ ದೊರೆಯಿತು. ಹೀಗಾಗಿ ಯಾಸಿನ್ ವಿರುದ್ಧ ಪ್ರಕರಣ ದಾಖಲಿಸಿಕೊಂಡರು.

ShareSendTweetShare
Previous Post

ಉತ್ತರ ಕನ್ನಡ: ಕಾಡು ಸಂಚಾರಕ್ಕೆ ಹೊಸ ಪಥ!

Next Post

ಹಾಲಕ್ಕಿ ಹಗರಣ: ಬೊಂಬೆ ಜೊತೆ ಹೆಜ್ಜೆ ಹಾಕಿದ ವಿದೇಶಿ ಬೊಂಬೆ!

Next Post
Halakki scandal A foreign puppet who stepped with a puppet!

ಹಾಲಕ್ಕಿ ಹಗರಣ: ಬೊಂಬೆ ಜೊತೆ ಹೆಜ್ಜೆ ಹಾಕಿದ ವಿದೇಶಿ ಬೊಂಬೆ!

Dangerous driving A legal lesson for those who went to make reels!

ಅಪಾಯಕಾರಿ ಕಾರು ಚಾಲನೆ: ರೀಲ್ಸ್ ಮಾಡಲು ಹೋದವರ ವಿರುದ್ಧ ಕೇಸು!

Danagaragouli student who made society proud Poverty does not hinder her studies!

ದನಗರಗೌಳಿ ಸಮಾಜಕ್ಕೆ ಹೆಮ್ಮೆ ಮುಡಿಸಿದ ವಿದ್ಯಾರ್ಥಿನಿ: ಓದಿಗೆ ಅಡ್ಡಿಯಾಗದ ಬಡತನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.