6
  • Latest
Halakki scandal A foreign puppet who stepped with a puppet!

ಹಾಲಕ್ಕಿ ಹಗರಣ: ಬೊಂಬೆ ಜೊತೆ ಹೆಜ್ಜೆ ಹಾಕಿದ ವಿದೇಶಿ ಬೊಂಬೆ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಲೇಖನ

ಹಾಲಕ್ಕಿ ಹಗರಣ: ಬೊಂಬೆ ಜೊತೆ ಹೆಜ್ಜೆ ಹಾಕಿದ ವಿದೇಶಿ ಬೊಂಬೆ!

AchyutKumar by AchyutKumar
April 13, 2025
in ಲೇಖನ
Halakki scandal A foreign puppet who stepped with a puppet!
advt advt advt
ADVERTISEMENT

ಬ್ರಿಟೀಷರ ದಬ್ಬಾಳಿಕೆ, ಜಾತಿ ಪದ್ಧತಿ, ಸಾಮಾಜಿಕ ಅಸಮಾನತೆ ಹಾಗೂ ಆಡಳಿತದಲ್ಲಿನ ಅಂಕು-ಡೊoಕುಗಳ ಬಗ್ಗೆ ಅಧಿಕಾರದಲ್ಲಿರುವವರಿಗೆ ಅರಿವು ಮೂಡಿಸುವುದಕ್ಕಾಗಿ ಹಾಲಕ್ಕಿ ಸಮುದಾಯದವರು ಕಂಡುಕೊoಡಿದ್ದ ದಾರಿ `ಹಗರಣ’

ಪರಕೀಯರ ಭಾಷೆ ಬಾರದ ಹಾಲಕ್ಕಿ ಜನ `ಹಗರಣ’ದ ಮೂಲಕ ಸಮಾಜದಲ್ಲಿನ ಅಂಕು-ಡೊoಕುಗಳ ಬಗ್ಗೆ ಮನವರಿಕೆ ಮಾಡುತ್ತಿದ್ದರು. ಇದರಿಂದ ಮುಜುಗರಕ್ಕೆ ಒಳಗಾಗಿ ಬ್ರಿಟೀಷರು ತಮ್ಮ ತಪ್ಪುಗಳನ್ನು ತಿದ್ದುಕೊಳ್ಳುತ್ತಿದ್ದರು. ಬ್ರಿಟೀಷರು ದೇಶ ಬಿಟ್ಟು ಹೋದ ನಂತರವೂ ಹಾಲಕ್ಕಿ ಸಮುದಾಯದವರು ಹಗರಣ ನಡೆಸುವುದನ್ನು ಬಿಟ್ಟಿಲ್ಲ. ಕರಾವಳಿ ಭಾಗದ ಅನೇಕ ಊರುಗಳಲ್ಲಿ ಇಂದಿಗೂ ಹಗರಣಗಳು ಜೀವಂತವಾಗಿದೆ. ಅಲ್ಲಿ ಇಲ್ಲಿ ನಡೆದ ಅಪರಾತಪರಾಗಳು ಹಗರಣದಲ್ಲಿ ಬಯಲಾಗುತ್ತದೆ. ಹೀಗಾಗಿ ಇದನ್ನು ನೋಡುವುದಕ್ಕಾಗಿ ನಾನಾ ಭಾಗದ ಜನ ಹಗರಣದ ಕಡೆ ಬಂದು ಆಕರ್ಷಿತರಾಗುತ್ತಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

`ಬ್ರಿಟಿಷ್ ಅಧಿಕಾರಿಗಳಿಗೆ ಕನ್ನಡ ಅರ್ಥವಾಗುತ್ತಿರಲಿಲ್ಲ. ನಮ್ಮ ಜನರಿಗೆ ಇಂಗ್ಲಿಷ್ ತಿಳಿದಿರಲಿಲ್ಲ. ಸಂವಹನ ಸಮಸ್ಯೆ ಉಂಟಾದಾಗ ಹಗರಣ ಆಚರಿಸಲು ನಿರ್ಧರಿಸಲಾಯಿತು. ಸ್ಥಳೀಯ ಕಲಾವಿದರು ಹಗರಣ ಹುಟ್ಟು ಹಾಕಿದರು. ಜಾತ್ರೆ, ಸುಗ್ಗಿ ಕುಣಿತದ ಸಂದರ್ಭದಲ್ಲಿ ಹಗರಣಗಳನ್ನು ನಡೆಸಿ ಹಾಲಕ್ಕಿ ಜನ ಬ್ರಿಟೀಷರಿಗೆ ಬುದ್ದಿ ಕಲಿಸಿದರು’ ಎಂದು ಹಾಲಕ್ಕಿ ಹಗರಣದ ವಿಶೇಷದ ಬಗ್ಗೆ ಶಿರವಾಡದ ರವಿ ಗೌಡ ವಿವರಿಸುತ್ತಾರೆ. `ಈಗಿನ ತಲೆಮಾರಿನವರು ತಮ್ಮ ಕ್ರಿಯಾಶೀಲತೆ, ಕಲೆಯ ಜೊತೆ ಆಧುನಿಕ ಸ್ಪರ್ಶ ನೀಡುತ್ತಿದ್ದಾರೆ. ಸಮಸ್ಯೆಗಳನ್ನು ಪ್ರತಿಬಿಂಬಿಸುವ ಜೊತೆ ಮನರಂಜನೆ ನೀಡುವಲ್ಲಿಯೂ ಹಗರಣ ಮುಖ್ಯಪಾತ್ರವಹಿಸಿದೆ’ ಎಂದವರು ಅಭಿಪ್ರಾಯವ್ಯಕ್ತಪಡಿಸಿದರು.

Advertisement. Scroll to continue reading.

ಶನಿವಾರ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಹಾಲಕ್ಕಿ ಸಮುದಾಯದ ಹಗರಣ ನಡೆದಿದ್ದು, ಈ ಹಗರಣದಲ್ಲಿ ವಿದೇಶಿಗರೂ ಹೆಜ್ಜೆ ಹಾಕಿದರು. ಬ್ರೀಟಿಷರನ್ನು ಹಂಗಿಸುವುದಕ್ಕಾಗಿ ಹುಟ್ಟಿಕೊಂಡ ಹಗರಣದ ಹೋರಾಟದಲ್ಲಿ ಪರಕಿಯರೂ ಹೆಜ್ಜೆ ಹಾಕಿದ್ದು ವಿಶೇಷ ಎನಿಸಿತು. ಹುಳಸೆಕೇರಿ ಹಾಲಕ್ಕಿ ಒಕ್ಕಲಿಗರ ಸಮಾಜದ ಸುಗ್ಗಿ ಹಬ್ಬದ ಅಂಗವಾಗಿ ರಥಬೀದಿಯಲ್ಲಿ ನಡೆದ ಹಗರಣದಲ್ಲಿ ವಿದೇಶಿಗರು ಉತ್ಸಾಹದಿಂದ ಭಾಗವಹಿಸಿದರು. `ಗೊಂಬೆ ಜೊತೆ ಗೊಂಬೆ ನಡೆಯುತ್ತಿದೆ’ ಎಂದು ಅಲ್ಲಿದ್ದ ಜನ ಮಾತನಾಡಿಕೊಂಡರು.

ShareSendTweetShare
ADVERTISEMENT
Previous Post

ದುಡಿಯುವ ಮಗನ ದುಡುಕು ನಿರ್ಧಾರ: ಸಿದ್ದಿ ಹುಡುಗನ ಸಾವಿನಲ್ಲಿ ಅನುಮಾನ!

Next Post

ಅಪಾಯಕಾರಿ ಕಾರು ಚಾಲನೆ: ರೀಲ್ಸ್ ಮಾಡಲು ಹೋದವರ ವಿರುದ್ಧ ಕೇಸು!

Next Post
Dangerous driving A legal lesson for those who went to make reels!

ಅಪಾಯಕಾರಿ ಕಾರು ಚಾಲನೆ: ರೀಲ್ಸ್ ಮಾಡಲು ಹೋದವರ ವಿರುದ್ಧ ಕೇಸು!

Danagaragouli student who made society proud Poverty does not hinder her studies!

ದನಗರಗೌಳಿ ಸಮಾಜಕ್ಕೆ ಹೆಮ್ಮೆ ಮುಡಿಸಿದ ವಿದ್ಯಾರ್ಥಿನಿ: ಓದಿಗೆ ಅಡ್ಡಿಯಾಗದ ಬಡತನ!

ರೆಸಾರ್ಟಿನಲ್ಲಿ ಮೋಜು-ಮಸ್ತಿ: ಈಜುಕೊಳದಲ್ಲಿ ಮುಳುಗಿದ ಬಾಲಕ ಇನ್ನಿಲ್ಲ!

ರೆಸಾರ್ಟಿನಲ್ಲಿ ಮೋಜು-ಮಸ್ತಿ: ಈಜುಕೊಳದಲ್ಲಿ ಮುಳುಗಿದ ಬಾಲಕ ಇನ್ನಿಲ್ಲ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.