6
  • Latest

ಅದೃಷ್ಟದ ಆಟ ಆಡಿಸುವವರಿಗೆ ದುರಾದೃಷ್ಟ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅದೃಷ್ಟದ ಆಟ ಆಡಿಸುವವರಿಗೆ ದುರಾದೃಷ್ಟ

AchyutKumar by AchyutKumar
in ಸ್ಥಳೀಯ

ಉತ್ತರ ಕನ್ನಡ ಜಿಲ್ಲೆಯ ಮೂರು ಕಡೆ ಅದೃಷ್ಟದ ಆಟ ಎಂಬ ಹೆಸರಿನಲ್ಲಿ ಜೂಜಾಟ ನಡೆಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಅಂಕೋಲಾದ ಕೇಣಿಯಲ್ಲಿನ ಗೂಡಂಗಡಿ ಮೇಲೆ ದಾಳಿ ನಡೆಸಿದ ಪೊಲೀಸರಿಗೆ ಶ್ಯಾಮು ಬಂಟ್ ಎಂಬಾತ ಸಿಕ್ಕಿಬಿದ್ದಿದ್ದು, ಈತನಿಂದ ಪೊಲೀಸರು ಅಂಕಿ-ಸoಖ್ಯೆಗಳ ಪಟ್ಟಿ, ಮೊಬೈಲ್ ಹಾಗೂ 15960ರೂ ಹಣವನ್ನು ವಶಕ್ಕೆ ಪಡೆದರು. ಮುಂಡಗೋಡದ ನಂದಿಪುರದಲ್ಲಿ ಸಯ್ಯದ್ ಸರಬಿ ಎಂಬಾತ 1ರೂ ಹೂಡಿಕೆ ಮಾಡಿದವರಿಗೆ 80ರೂ ಎಂದು ಕೂಗುತ್ತಿದ್ದಾಗ ದಾಳಿ ನಡೆಸಿದ ಪೊಲೀಸರಿಗೆ ಜೂಜಾಟದ ಚೀಟಿ ಜೊತೆ 950ರೂ ಹಣ ಸಿಕ್ಕಿದ್ದು, ಹಣವನ್ನು ಆತ ಪೊಲೀಸರಿಗೆ ಕೊಟ್ಟಿಲ್ಲ. ಹೀಗಾಗಿ ಜೂಜಾಟಕ್ಕೆ ಉಪಯೋಗಿಸಿದ್ದ ಅಂಕಿ-ಸoಖ್ಯೆಗಳ ಪಟ್ಟಿ, ಪೆನ್ನುಗಳನ್ನು ಅವರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇನ್ನೂ, ಮುಂಡಗೋಡದ ಕಾತೂರು ಗ್ರಾಮದ ಚಿಪಗೇರಿ ತಿರುವಿನಲ್ಲಿ ಓಸಿ ಆಡಿಸುತ್ತಿದ್ದ ಈರಪ್ಪ ಎಳವತ್ತಿಯನ್ನು ವಶಕ್ಕೆ ಪಡೆದ ಪೊಲೀಸರಿಗೆ 530ರೂ ಹಣ ದೊರೆತಿದೆ.

ShareSendTweetShare
Previous Post

ಬಾಡಿಗೆ ಹಣ ಕೇಳಿದಕ್ಕೆ ಬೆದರಿಕೆ ಹಾಕಿದ ಸಹೋದರರು

Next Post

ಮೊದಲ ಮಳೆಗೆ ಕೊಚ್ಚಿಹೋದ ಕೋಟಿ ರೂ ರಸ್ತೆ!

Next Post

ಮೊದಲ ಮಳೆಗೆ ಕೊಚ್ಚಿಹೋದ ಕೋಟಿ ರೂ ರಸ್ತೆ!

ಪರಿಸರ ಆರಾಧಕರ ಆರೈಕೆಯಲ್ಲಿ ಸಂಪತ್ಪರಿತ ಸಸ್ಯಗಳು

ರಾಮಭಕ್ತರಿಗೆ ರಾಘವೇಶ್ವರ ಶ್ರೀಗಳ ಕೊಡುಗೆ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.