6
  • Latest
Thief.. liar.. liar Zoida thief caught in Karwar!

ಕಳ್ಳ.. ಮಳ್ಳ.. ಸುಳ್ಳ: ಕಾರವಾರದಲ್ಲಿ ಸಿಕ್ಕಿಬಿದ್ದ ಜೊಯಿಡಾದ ಕಳ್ಳ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಳ್ಳ.. ಮಳ್ಳ.. ಸುಳ್ಳ: ಕಾರವಾರದಲ್ಲಿ ಸಿಕ್ಕಿಬಿದ್ದ ಜೊಯಿಡಾದ ಕಳ್ಳ!

AchyutKumar by AchyutKumar
April 14, 2025
in ಸ್ಥಳೀಯ
Thief.. liar.. liar Zoida thief caught in Karwar!
advt advt advt
ADVERTISEMENT

ಕಾರವಾರದ ಅಸ್ನೋಟಿಯ ಮನೆಯೊಂದಕ್ಕೆ ನುಗ್ಗಿ ಕಳ್ಳತನ ನಡೆಸಿದ್ದ ಜೊಯಿಡಾದ ಸಮೀರ ದೇಸಾಯಿ ಸಿಕ್ಕಿ ಬಿದ್ದಿದ್ದು, ಸಾರ್ವಜನಿಕರು ಸಮೀರ ದೇಸಾಯಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ. ನಂತರ ಪೊಲೀಸರು ಆಗಮಿಸಿ ಸಮೀರ್ ದೇಸಾಯಿ ಅವರನ್ನು ವಶಕ್ಕೆಪಡೆದಿದ್ದಾರೆ.

ಅಸ್ನೋಟಿಯ ಸುರಕ್ಷಾ ಸಾಳುಂಕೆ ಎಂಬಾತರ ಮನೆಯಲ್ಲಿ ಈಚೆಗೆ ಕಳ್ಳತನ ನಡೆದಿತ್ತು. ಕಳ್ಳತನ ನಡೆದ ನಂತರ ಸಮೀರ್ ದೇಸಾಯಿ ನಾಪತ್ತೆಯಾಗಿದ್ದು, ಅವರ ಮೇಲೆ ಎಲ್ಲರಿಗೂ ಅನುಮಾನ ಕಾಡಿತ್ತು. ಸಮೀರ್ ದೇಸಾಯಿ ಈ ಹಿಂದೆ ಸಹ ಕಳ್ಳತನ ಆರೋಪ ಎದುರಿಸುತ್ತಿದ್ದರು. ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಈ ನಡುವೆ ಸಮೀರ ದೇಸಾಯಿ ಭಾನುವಾರ ಮತ್ತೆ ಕಾರವಾರ ಪ್ರವೇಶಿಸಿದ್ದರು. ಕಳ್ಳತನಕ್ಕಾಗಿ ಹೊಸ ಮನೆಯ ಹುಡುಕಾಟ ನಡೆಸುತ್ತಿದ್ದರು. ಇದನ್ನು ಅರಿತ ಅಸ್ನೋಟಿಯ ಜನ ಸಮೀರ್ ದೇಸಾಯಿ ಅವರ ಕಳ್ಳತನ ಕೃತ್ಯಕ್ಕೆ ತಡೆ ಒಡ್ಡಿದರು. ಭಾನುವಾರ ರಾತ್ರಿ ಸಮೀರ ದೇಸಾಯಿ ಅವರನ್ನು ಕಂಬಕ್ಕೆ ಕಟ್ಟಿ ಥಳಿಸಿದರು. ಅದಾದ ನಂತರ ಪೊಲೀಸರಿಗೆ ಫೋನ್ ಮಾಡಿದರು.

Advertisement. Scroll to continue reading.

ಮೊದಲು ಕಳ್ಳತನ ಮಾಡಿದನ್ನು ಸಮೀರ ದೇಸಾಯಿ ಒಪ್ಪಿಕೊಳ್ಳಲಿಲ್ಲ. ಎರಡು ಏಟು ಬಿದ್ದ ತಕ್ಷಣ `ಮೊದಲ ಬಾರಿ ಕಳ್ಳತನ ಮಾಡಿದ್ದು, ಕ್ಷಮಿಸಿ’ ಎಂದು ಊರಿನವರ ಕಾಲಿಗೆ ಬಿದ್ದರು. ಅದಾಗಿಯೂ ಊರಿನ ಜನ ಪೊಲೀಸರನ್ನು ಕರೆಯಿಸಿ ಕಳ್ಳನನ್ನು ಅವರಿಗೆ ಒಪ್ಪಿಸಿದರು.

ShareSendTweetShare
ADVERTISEMENT
Previous Post

ರೆಸಾರ್ಟಿನಲ್ಲಿ ಮೋಜು-ಮಸ್ತಿ: ಈಜುಕೊಳದಲ್ಲಿ ಮುಳುಗಿದ ಬಾಲಕ ಇನ್ನಿಲ್ಲ!

Next Post

ದುಪ್ಪಟ್ಟು ದುಡ್ಡು ಕೊಟ್ಟರೂ ಸಿಗದು ಈ ರುಚಿ: ಅಪ್ಪೆ ಮಿಡಿತ!

Next Post
Even if you pay twice as much you wont get this taste Appe Midita!

ದುಪ್ಪಟ್ಟು ದುಡ್ಡು ಕೊಟ್ಟರೂ ಸಿಗದು ಈ ರುಚಿ: ಅಪ್ಪೆ ಮಿಡಿತ!

`ಅಂಬೇಡ್ಕರ್ ತೋರಿಸಿದ ದಾರಿಯಲ್ಲಿ ನಾವು.. ನೀವು!

`ಅಂಬೇಡ್ಕರ್ ತೋರಿಸಿದ ದಾರಿಯಲ್ಲಿ ನಾವು.. ನೀವು!

Poor work Road asphalt stuck to the hands of legislators!

ಕಳಪೆ ಕಾಮಗಾರಿ: ಶಿರಸಿ ಶಾಸಕರ ಕೈ'ಗೆ ಅಂಟಿದ ರಸ್ತೆ ಡಾಂಬರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.