6
  • Latest
Poor work Road asphalt stuck to the hands of legislators!

ಕಳಪೆ ಕಾಮಗಾರಿ: ಶಿರಸಿ ಶಾಸಕರ ಕೈ’ಗೆ ಅಂಟಿದ ರಸ್ತೆ ಡಾಂಬರು!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಕಳಪೆ ಕಾಮಗಾರಿ: ಶಿರಸಿ ಶಾಸಕರ ಕೈ’ಗೆ ಅಂಟಿದ ರಸ್ತೆ ಡಾಂಬರು!

AchyutKumar by AchyutKumar
in ರಾಜ್ಯ
Poor work Road asphalt stuck to the hands of legislators!

ಶಿರಸಿ-ಸಿದ್ದಾಪುರ ಗ್ರಾಮೀಣ ಭಾಗದಲ್ಲಿ ಸಂಚಾರ ನಡೆಸಿದ ಶಾಸಕ ಭೀಮಣ್ಣ ನಾಯ್ಕ ಅವರು ರಸ್ತೆಗೆ ಹಾಕಲಾದ ಡಾಂಬರಿನ ಬಗ್ಗೆ ಅಸಮಧಾನವ್ಯಕ್ತಪಡಿಸಿದ್ದಾರೆ. `ನನ್ನ ಕ್ಷೇತ್ರದಲ್ಲಿ ಕಳಪೆ ಕಾಮಗಾರಿಗೆ ಅವಕಾಶವಿಲ್ಲ’ ಎಂದು ಸಾರಿದ ಅವರು ಮರುಡಾಂಬರೀಕರಣಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ADVERTISEMENT

ಸೋಮವಾರ ಶಾಸಕ ಭೀಮಣ್ಣ ನಾಯ್ಕ ಅವರು ಹೆಗ್ಗರಣಿ ಕಡೆ ತೆರಳುತ್ತಿದ್ದರು. ಕಾರಿನಿಂದ ಇಳಿದ ಅವರು ರಸ್ತೆ ಅಂಚಿನಲ್ಲಿ ಹೊಯ್ದ ಡಾಂಬರು ಪರಿಶೀಲಿಸಿದರು. ದಿಗೋಡಿ ಹತ್ತಿರ ರಸ್ತೆ ಅಂಚಿನ ಡಾಂಬರು ಕಿತ್ತು ನೋಡಿದರು. ಅತ್ಯಮತ ತೆಳುವಾಗಿ ಹಾಕಿದ ಡಾಂಬರು ನೋಡಿ ಅವರು ಸಿಡಿಮಿಡಿಗೊಂಡರು.

ಶಾಸಕರ ಜೊತೆಯಿದ್ದವರು ಕೋಲಿನಿಂದ ಡಾಂಬರು ಅಗೆದರು. ಅಂಟನ್ನು ಕೈಯಲ್ಲಿ ಹಿಡಿದ ಭೀಮಣ್ಣ ನಾಯ್ಕ ಅವರು ಡಾಂಬರು ಮಿಶ್ರಣದ ಬಗ್ಗೆಯೂ ಅಲ್ಲಿದ್ದವರನ್ನು ಪ್ರಶ್ನೆ ಮಾಡಿದರು. ಬೂಟು ಕಾಲಿನಿಂದ ಒದ್ದರೆ ಡಾಂಬಾರು ಕಿತ್ತು ಹೋಗುವ ಹಾಗೆ ಹಾಕಿರುವುದನ್ನು ಸ್ವತಃ ಪರಿಶೀಲಿಸಿದರು. ಸುಮಾರು 10 ನಿಮಿಷಗಳ ಕಾಲ ರಸ್ತೆ ಕಾಮಗಾರಿಯ ಗುಣಮಟ್ಟ ಪ್ರದರ್ಶಿಸಿದರು

Advertisement. Scroll to continue reading.

ರಸ್ತೆಯಲ್ಲಿ ನಡೆದುಹೋದ ಅವರು ಅಲ್ಲಿದ್ದವರನ್ನು ಮಾತನಾಡಿಸಿದರು. ಕೆಲಸ ಮಾಡುವವರನ್ನು ಕರೆದು `ರೋಡು ಮಾಡುವಾಗ ಸ್ವಲ್ಪ ನೋಡಿ. ಗುಣಮಟ್ಟ ಕಾಯ್ದುಕೊಳ್ಳಿ’ ಎಂದು ಸೂಚನೆ ನೀಡಿದರು. ಸ್ಥಳೀಯರು ಸಹ ರಸ್ತೆ ಗುಣಮಟ್ಟದ ಬಗ್ಗೆ ಅಸಮಧಾನವ್ಯಕ್ತಪಡಿಸಿದ್ದು, ಈ ವೇಳೆ ಮರುಡಾಂಬರೀಕರಣಕ್ಕೆ ಶಾಸಕರು ಸೂಚಿಸಿದರು.

Advertisement. Scroll to continue reading.
Previous Post

`ಅಂಬೇಡ್ಕರ್ ತೋರಿಸಿದ ದಾರಿಯಲ್ಲಿ ನಾವು.. ನೀವು!

Next Post

ಯಲ್ಲಾಪುರ ಹೆದ್ದಾರಿಯಲ್ಲಿ ಹಂದಿ ಕಾಟ!

Next Post
ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಯಲ್ಲಾಪುರ ಹೆದ್ದಾರಿಯಲ್ಲಿ ಹಂದಿ ಕಾಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ