6
  • Latest
Mobile Maya Student who added poison to Panipuri Death!

ಮೊಬೈಲ್ ಮಾಯೆ | ಪಾನಿಪುರಿಯೊಳಗೆ ವಿಷ ಸೇರಿಸಿದ ವಿದ್ಯಾರ್ಥಿ: ಸಾವು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Tuesday, June 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮೊಬೈಲ್ ಮಾಯೆ | ಪಾನಿಪುರಿಯೊಳಗೆ ವಿಷ ಸೇರಿಸಿದ ವಿದ್ಯಾರ್ಥಿ: ಸಾವು!

AchyutKumar by AchyutKumar
in ಸ್ಥಳೀಯ
Mobile Maya Student who added poison to Panipuri Death!

ವಿಪರೀತ ಮೊಬೈಲ್ ಮೋಹಕ್ಕೆ ಒಳಗಾಗಿದ್ದ ಭಟ್ಕಳದ ಮಹ್ಮದ್ ನಿಹಾಲ್ (19 ವರ್ಷ) ಗೇಮ್ ಆಡಿ ಸಾಕಷ್ಟು ಹಣ ಕಳೆದುಕೊಂಡಿದ್ದು, ಇದೇ ನೋವಿನಲ್ಲಿ ಪಾನಿಪುರಿಯೊಳಗೆ ಇಲಿ ಮದ್ದು ಸೇರಿಸಿ ತಿಂದು ಸಾವನಪ್ಪಿದ್ದಾರೆ.

ಭಟ್ಕಳದ ಸಾಗರ ರಸ್ತೆಯಲ್ಲಿರುವ ಗುರುಸುದೀಂದ್ರ ಕಾಲೇಜು ಪಕ್ಕ ಎಂ ಎ ಮೊಹಿದ್ಧೀನ್ ವಾಸವಾಗಿದ್ದರು. ಅವರ ಮಗ ಮಹ್ಮದ್ ನಿಹಾಲ್ ಕಾಲೇಜಿಗೆ ಹೋಗುತ್ತಿದ್ದರು. ವಿಪರೀತ ಮೊಬೈಲ್ ನೋಡುತ್ತಿದ್ದ ಮಹ್ಮದ್ ನಿಹಾಲ್ ಅವರು ಮೊಬೈಲ್ ಮೋಹಕ್ಕೆ ಒಳಗಾಗಿದ್ದರು. ಕಳೆದ ಮೂರು ವರ್ಷಗಳಿಂದ ಅವರು ಮೊಬೈಲ್ ಮೂಲಕ ವಿವಿಧ ಆಟ ಆಡುವುದನ್ನು ರೂಢಿಸಿಕೊಂಡಿದ್ದರು. ಹಣ ಹೂಡಿ ಮೊಬೈಲ್ ಗೇಮ್ ಆಡುವುದನ್ನು ಅವರು ಚಟವನ್ನಾಗಿಸಿಕೊಂಡಿದ್ದರು.

ಮೊಬೈಲ್ ಆಟಕ್ಕಾಗಿ ಸಾಕಷ್ಟು ಹಣವನ್ನು ವ್ಯಯಿಸಿದ್ದರು. ಆ ಹಣವನ್ನು ಹಾಳು ಮಾಡಿದ್ದರು. ಅದಾಗಿಯೂ ಮೊಬೈಲ್ ಗೇಮ್ ಮೋಹ ಅವರನ್ನು ಬಿಟ್ಟಿರಲಿಲ್ಲ. ಮೊಬೈಲ್ ಮಾಯೆಯೊಳಗೆ ಸಿಲುಕಿ ಸಾಕಷ್ಟು ಹಣ ಹಾಳಾದ ಪರಿಣಾಮ ಮಹ್ಮದ್ ನಿಹಾಲ್ ಮಾನಸಿಕವಾಗಿ ಕುಗ್ಗಿದ್ದರು. ಮಾನಸಿಕ ಅಸ್ವಸ್ಥರಾದ ಪರಿಣಾಮ ಅವರನ್ನು ಶಿವಮೊಗ್ಗದ ಮಾನಸ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಚಿಕಿತ್ಸೆ ಪಡೆದರೂ ಮೊಬೈಲ್ ಮೋಹ ಕಡಿಮೆಯಾಗಿರಲಿಲ್ಲ.

ಮೊಬೈಲ್ ಗೇಮ್ ಆಡಿ ಹಣ ಕಳೆದುಕೊಂಡ ನೋವಿನಲ್ಲಿದ್ದ ಮಹ್ಮದ್ ನಿಹಾಲ್ ಅವರು ಏಪ್ರಿಲ್ 8ರಂದು ಪಾನಿಪುರಿಯೊಳಗೆ ಇಲಿ ಮದ್ದು ಸೇರಿಸಿ ಸೇವಿಸಿದರು. ಇದನ್ನು ನೋಡಿದ ಕುಟುಂಬದವರು ತಕ್ಷಣ ಅವರನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಕರೆತಂದರು. ನಂತರ ಅಲ್ಲಿಂದ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ದರು. ಮಹ್ಮದ್ ನಿಹಾಲ್ ಅವರನ್ನು ಏಪ್ರಿಲ್ 13ರಂದು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಯಿತು.

ಆದರೆ, ಏಪ್ರಿಲ್ 15ರಂದು ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನಪ್ಪಿದರು. ಭಟ್ಕಳ ಮೊಹಿದ್ಧೀನ್ ಸ್ಟಿಟಿನಲ್ಲಿ ಹಾಲು ಮಾರಾಟ ಮಾಡುವ ಉಮ್ಮರ್ ಫಾರುಖ್ ಅವರು ಈ ಬಗ್ಗೆ ಭಟ್ಕಳ ಶಹರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ShareSendTweetShare
Previous Post

ಬಸ್ಸಿನಿಂದ ಬಿದ್ದರೂ ಸಾಯಲಿಲ್ಲ.. ಬಾವಿಗೆ ಹಾರಿದರೂ ಪ್ರಯೋಜನವಾಗಲಿಲ್ಲ. ಕೊನೆಗೆ ಆತ ಸತ್ತಿದ್ದು ಹೀಗೆ!

Next Post

ರಫೀಕರ ಮನೆಯಲ್ಲಿ ನಾಗ ನಡೆ!

Next Post
Snakes walk in Rafiq's house!

ರಫೀಕರ ಮನೆಯಲ್ಲಿ ನಾಗ ನಡೆ!

Forest rights Request to the Chief Minister to hold a dialogue meeting!

ಅರಣ್ಯ ಹಕ್ಕು: ಸಂವಾದ ಸಭೆ ನಡೆಸಲು ಮುಖ್ಯಮಂತ್ರಿ ಬಳಿ ಹಕ್ಕೊತ್ತಾಯ!

Chinnar Kalarava Summer camp from the government at the gram panchayat level!

ಚಿಣ್ಣರ ಕಲರವ: ಗ್ರಾಮ ಪಂಚಾಯತ ಮಟ್ಟದಲ್ಲಿ ಸರ್ಕಾರದಿಂದಲೇ ಬೇಸಿಗೆ ಶಿಬಿರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.