6
  • Latest
ಕಾಲಿಗೆ ಸುತ್ತಿದ ಬಲೆ: ಪಾತಿದೋಣಿಯಲ್ಲಿದ್ದ ಮೀನುಗಾರ ಸಾವು!

ಅರಬ್ಬಿ ಅಲೆ: ಸಮುದ್ರಕ್ಕೆ ಬಿದ್ದ ಮೀನುಗಾರ ಸಾವು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅರಬ್ಬಿ ಅಲೆ: ಸಮುದ್ರಕ್ಕೆ ಬಿದ್ದ ಮೀನುಗಾರ ಸಾವು!

AchyutKumar by AchyutKumar
April 17, 2025
in ಸ್ಥಳೀಯ
advt advt advt
ADVERTISEMENT

ಪಾತಿ ದೋಣಿ ಮೂಲಕ ಅರಬ್ಬಿ ಸಮುದ್ರಕ್ಕೆ ಹೋದ ಗಣಪತಿ ಮೊಗೇರ್ (47) ದೋಣಿಯಿಂದ ನೀರಿಗೆ ಬಿದ್ದು ಸಾವನಪ್ಪಿದ್ದಾರೆ.

ಭಟ್ಕಳ ತಾಲೂಕಿನ ಮುರುಡೇಶ್ವರ ಬಳಿಯ ಕಾಯ್ಕಿಣಿ ಮಠದ ಹಿತ್ಲು ಸಮೀಪದ ತಂಡ್ಲಮನೆಯಲ್ಲಿ ಗಣಪತಿ ಮೊಗೇರ್ ವಾಸವಾಗಿದ್ದರು. ಏಪ್ರಿಲ್ 16ರ ಸಂಜೆ ಅವರು ದೋಣಿ ಮೂಲಕ ಮೀನು ಹಿಡಿಯಲು ಸಮುದ್ರಕ್ಕೆ ಹೋಗಿದ್ದರು. ದೊಡ್ಡ ಅಲೆಯೊಂದು ದೋಣಿಗೆ ಅಪ್ಪಳಿಸಿದ್ದರಿಂದ ಗಣಪತಿ ಮೊಗೇರ್ ಆಯತಪ್ಪಿ ನೀರಿಗೆ ಬಿದ್ದರು. ಮತ್ತೆ ಮೇಲೆಳಲು ಅವರಿಗೆ ಸಾಧ್ಯವಾಗಲಿಲ್ಲ. ಅವರ ಸಹೋದರ ನಾಗೇಶ ತಂಡ್ಲಮನೆ ಈ ಬಗ್ಗೆ ಮುರುಡೇಶ್ವರ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ಪ್ರಕರಣ ದಾಖಲಿಸಿದರು.

ADVERTISEMENT
ADVERTISEMENT

ನೇಣಿಗೆ ಶರಣಾದ ಕೃಷಿಕ

ಶಿರಸಿಯ ಕೃಷಿಕ ಲಿಂಗಯ್ಯ ಪೂಜಾರಿ ಅವರು ತಮ್ಮ 65ನೇ ವಯಸ್ಸಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹಲಸಿನಕೊಪ್ಪದ ಮೆಣಸಿ ಗ್ರಾಮದ ಸರನಗದ್ದೆಯಲ್ಲಿ ವಾಸವಾಗಿದ್ದ ಅವರು ಏಪ್ರಿಲ್ 16ರಂದು ಮನೆ ಸಮೀಪದ ಮರಕ್ಕೆ ನೇಣು ಹಾಕಿಕೊಂಡಿದ್ದಾರೆ. ಅವರ ಪುತ್ರ ಪವನ್ ಪೂಜಾರಿ ಈ ಬಗ್ಗೆ ಶಿರಸಿ ಗ್ರಾಮೀಣ ಠಾಣೆ ಪೊಲೀಸರಿಗೆ ಮಾಹಿತಿ ನೀಡಿ, ಪ್ರಕರಣ ದಾಖಲಿಸಿದ್ದಾರೆ.


ಬಸ್ಸಿಗೆ ಗುದ್ದಿದ ಲಾರಿ: ಚಾಲಕ ಸಾವು

Advertisement. Scroll to continue reading.
Advertisement. Scroll to continue reading.

ಯಲ್ಲಾಪುರದ ಶಿರಲೆ ಕ್ರಾಸಿನ ಬಳಿ ಲಾರಿಯೊಂದು ಬಸ್ಸಿಗೆ ಗುದ್ದಿದ ಪರಿಣಾಮ ಲಾರಿ ಚಾಲಕ ಶಂಬು ಯಾದವ್ (30) ಸಾವನಪ್ಪಿದ್ದಾರೆ.

ಏಪ್ರಿಲ್ 16ರಂದು ಈ ಅಪಘಾತ ನಡೆದಿದೆ. ಯಲ್ಲಾಪುರದಿಂದ ಅಂಕೋಲಾ ಕಡೆ ತೆರಳುತ್ತಿದ್ದ ಲಾರಿ ಅಂಕೋಲಾ ಕಡೆಯಿಂದ ಯಲ್ಲಾಪುರ ಕಡೆ ಬರುತ್ತಿದ್ದ ಬಸ್ಸಿಗೆ ಡಿಕ್ಕಿಯಾಗಿದೆ. ಬಸ್ಸಿನ ಡಿಸೇಲ್ ಟ್ಯಾಂಕಿಗೆ ಲಾರಿ ಗುದ್ದಿದ್ದು, ನಂತರ 30ಮೀ ಮುಂದೆ ಚಲಿಸಿದೆ. ಅದಾದ ಮೇಲೆ ಲಾರಿ ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಲಾರಿ ಚಾಲಕ ರಾಜಕುಮಾರ್ ಸಿಂಗ್ ಸಹ ಗಾಯಗೊಂಡಿದ್ದಾರೆ. ಸಾವನಪ್ಪಿದ ಲಾರಿ ಚಾಲಕ ಶಂಬು ಯಾದವ್ ಜಾರ್ಖಂಡ್ ರಾಜ್ಯದವರಾಗಿದ್ದಾರೆ. ಅಂಕೋಲಾ ಹುಲಿದೇವರವಾಡದ ಬಸ್ ಚಾಲಕ ಸಯ್ಯದ್ ಬುಡನ್ ಪೊಲೀಸರಿಗೆ ಮಾಹಿತಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

 

ShareSendTweetShare
ADVERTISEMENT
Previous Post

ಚಿಣ್ಣರ ಕಲರವ: ಗ್ರಾಮ ಪಂಚಾಯತ ಮಟ್ಟದಲ್ಲಿ ಸರ್ಕಾರದಿಂದಲೇ ಬೇಸಿಗೆ ಶಿಬಿರ!

Next Post

ಮಟ್ಕಾ ನಡೆಸಲು ಅನುಮತಿ: 22 ಸಾವಿರಕ್ಕೆ ಕೈ ಚಾಚಿದ ಪೊಲೀಸಪ್ಪನಿಗೆ ಜೈಲು!

Next Post
Permission to conduct Matka: Jail for policeman who extended his hand for 22 thousand!

ಮಟ್ಕಾ ನಡೆಸಲು ಅನುಮತಿ: 22 ಸಾವಿರಕ್ಕೆ ಕೈ ಚಾಚಿದ ಪೊಲೀಸಪ್ಪನಿಗೆ ಜೈಲು!

Cows being transported in a milk truck Five cattle suffocated to death!

ಹಾಲಿನ ವಾಹನದಲ್ಲಿ ಹಸು ಸಾಗಾಟ: ಉಸಿರುಗಟ್ಟಿ ಸಾವನಪ್ಪಿದ ಐದು ಜಾನುವಾರು!

ಮಾಂಸಕ್ಕಾಗಿ ಗರ್ಭಿಣಿ ಹಸುವನ್ನು ಕಡಿದ ದುರುಳರು ಹೊಟ್ಟೆಯಲ್ಲಿದ್ದ ಕರುವನ್ನು ಬಗೆದು ಬಿಸಾಡಿದ್ದಾರೆ. ಭಟ್ಕಳದ ಹೆಬಳೆ ವೆಂಕಟಾಪುರ ನದಿ ಅಂಚಿನಲ್ಲಿ ಗೋಣಿ ಚೀಲದಲ್ಲಿ ಸುತ್ತಿದ ಹಸುವಿನ ಕರು ಪತ್ತೆಯಾಗಿದೆ. ಬೀದಿ ನಾಯಿ ಗೋಣಿ ಚೀಲ ಎಳೆಯುತ್ತಿರುವಾಗ ಆಕಳ ಕರು ಹೊರ ಬಂದಿದೆ. ಹೀಗಾಗಿ ದುರುಳರ ಕೃತ್ಯ ಬಯಲಾಗಿದೆ. ನದಿ ಅಂಚಿನಲ್ಲಿ ಕರು ಸಾವನಪ್ಪಿರುವ ಸುದ್ದಿ ತಿಳಿದು ಗುರುವಾರ ಪೊಲೀಸರು ಭೇಟಿ ನೀಡಿದರು. ನಂತರ ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದರು. ಜನವರಿ ತಿಂಗಳಿನಲ್ಲಿ ಹೊನ್ನಾವರದಲ್ಲಿ ಸಹ ಗರ್ಭಿಣಿ ಹಸುವನ್ನು ದುರುಳರು ಕೊಂದಿದ್ದರು. ಮೇವಿಗೆ ತೆರಳಿದ ಜಾನುವಾರನ್ನು ಕೊಂದು ಮದುವೆ ಊಟಕ್ಕೆ ಮಾಂಸ ಕಳುಹಿಸುವ ತಯಾರಿ ನಡೆಸಿದ್ದರು. ಈ ಪ್ರಕರಣ ರಾಜ್ಯದ ಎಲ್ಲಡೆ ಸುದ್ದಿ ಮಾಡಿದ್ದು, ಪೊಲೀಸರು ಆರೋಪಿತರನ್ನು ಬಂಧಿಸಿದ್ದರು. ಅದರ ಬೆನ್ನಲ್ಲೆ ಇದೀಗ ಭಟ್ಕಳದಲ್ಲಿ ಮತ್ತೊಂದು ಗೋ ಹತ್ಯೆ ಬೆಳಕಿಗೆ ಬಂದಿದೆ. ಇಲ್ಲಿಯೂ ಗರ್ಭಿಣಿ ಹಸುವನ್ನು ಕೊಂದ ಬಗ್ಗೆ ವ್ಯಾಪಕ ಆಕ್ರೋಶವ್ಯಕ್ತವಾಗಿದೆ. `ತಪ್ಪಿತಸ್ಥರನ್ನು ಹುಡುಕಿ ಕಾನೂನು ಕ್ರಮ ಜರುಗಿಸಬೇಕು' ಎಂದು ಜನ ಒತ್ತಾಯಿಸುತ್ತಿದ್ದಾರೆ.

ಆ ದುರುಳರಿಗೆ ಗರ್ಭಿಣಿ ಹಸುವೇ ಟಾರ್ಗೇಟ್!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.