6
  • Latest
ಕಾಲಿಗೆ ಸುತ್ತಿದ ಬಲೆ: ಪಾತಿದೋಣಿಯಲ್ಲಿದ್ದ ಮೀನುಗಾರ ಸಾವು!

ಅರಬ್ಬಿ ಅಲೆ: ಸಮುದ್ರಕ್ಕೆ ಬಿದ್ದ ಮೀನುಗಾರ ಸಾವು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅರಬ್ಬಿ ಅಲೆ: ಸಮುದ್ರಕ್ಕೆ ಬಿದ್ದ ಮೀನುಗಾರ ಸಾವು!

AchyutKumar by AchyutKumar
in ಸ್ಥಳೀಯ
ಕಾಲಿಗೆ ಸುತ್ತಿದ ಬಲೆ: ಪಾತಿದೋಣಿಯಲ್ಲಿದ್ದ ಮೀನುಗಾರ ಸಾವು!

ಪಾತಿ ದೋಣಿ ಮೂಲಕ ಅರಬ್ಬಿ ಸಮುದ್ರಕ್ಕೆ ಹೋದ ಗಣಪತಿ ಮೊಗೇರ್ (47) ದೋಣಿಯಿಂದ ನೀರಿಗೆ ಬಿದ್ದು ಸಾವನಪ್ಪಿದ್ದಾರೆ.

ADVERTISEMENT

ಭಟ್ಕಳ ತಾಲೂಕಿನ ಮುರುಡೇಶ್ವರ ಬಳಿಯ ಕಾಯ್ಕಿಣಿ ಮಠದ ಹಿತ್ಲು ಸಮೀಪದ ತಂಡ್ಲಮನೆಯಲ್ಲಿ ಗಣಪತಿ ಮೊಗೇರ್ ವಾಸವಾಗಿದ್ದರು. ಏಪ್ರಿಲ್ 16ರ ಸಂಜೆ ಅವರು ದೋಣಿ ಮೂಲಕ ಮೀನು ಹಿಡಿಯಲು ಸಮುದ್ರಕ್ಕೆ ಹೋಗಿದ್ದರು. ದೊಡ್ಡ ಅಲೆಯೊಂದು ದೋಣಿಗೆ ಅಪ್ಪಳಿಸಿದ್ದರಿಂದ ಗಣಪತಿ ಮೊಗೇರ್ ಆಯತಪ್ಪಿ ನೀರಿಗೆ ಬಿದ್ದರು. ಮತ್ತೆ ಮೇಲೆಳಲು ಅವರಿಗೆ ಸಾಧ್ಯವಾಗಲಿಲ್ಲ. ಅವರ ಸಹೋದರ ನಾಗೇಶ ತಂಡ್ಲಮನೆ ಈ ಬಗ್ಗೆ ಮುರುಡೇಶ್ವರ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ಪ್ರಕರಣ ದಾಖಲಿಸಿದರು.


ನೇಣಿಗೆ ಶರಣಾದ ಕೃಷಿಕ

Advertisement. Scroll to continue reading.

ಶಿರಸಿಯ ಕೃಷಿಕ ಲಿಂಗಯ್ಯ ಪೂಜಾರಿ ಅವರು ತಮ್ಮ 65ನೇ ವಯಸ್ಸಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹಲಸಿನಕೊಪ್ಪದ ಮೆಣಸಿ ಗ್ರಾಮದ ಸರನಗದ್ದೆಯಲ್ಲಿ ವಾಸವಾಗಿದ್ದ ಅವರು ಏಪ್ರಿಲ್ 16ರಂದು ಮನೆ ಸಮೀಪದ ಮರಕ್ಕೆ ನೇಣು ಹಾಕಿಕೊಂಡಿದ್ದಾರೆ. ಅವರ ಪುತ್ರ ಪವನ್ ಪೂಜಾರಿ ಈ ಬಗ್ಗೆ ಶಿರಸಿ ಗ್ರಾಮೀಣ ಠಾಣೆ ಪೊಲೀಸರಿಗೆ ಮಾಹಿತಿ ನೀಡಿ, ಪ್ರಕರಣ ದಾಖಲಿಸಿದ್ದಾರೆ.

Advertisement. Scroll to continue reading.

ಬಸ್ಸಿಗೆ ಗುದ್ದಿದ ಲಾರಿ: ಚಾಲಕ ಸಾವು

ಯಲ್ಲಾಪುರದ ಶಿರಲೆ ಕ್ರಾಸಿನ ಬಳಿ ಲಾರಿಯೊಂದು ಬಸ್ಸಿಗೆ ಗುದ್ದಿದ ಪರಿಣಾಮ ಲಾರಿ ಚಾಲಕ ಶಂಬು ಯಾದವ್ (30) ಸಾವನಪ್ಪಿದ್ದಾರೆ.

ಏಪ್ರಿಲ್ 16ರಂದು ಈ ಅಪಘಾತ ನಡೆದಿದೆ. ಯಲ್ಲಾಪುರದಿಂದ ಅಂಕೋಲಾ ಕಡೆ ತೆರಳುತ್ತಿದ್ದ ಲಾರಿ ಅಂಕೋಲಾ ಕಡೆಯಿಂದ ಯಲ್ಲಾಪುರ ಕಡೆ ಬರುತ್ತಿದ್ದ ಬಸ್ಸಿಗೆ ಡಿಕ್ಕಿಯಾಗಿದೆ. ಬಸ್ಸಿನ ಡಿಸೇಲ್ ಟ್ಯಾಂಕಿಗೆ ಲಾರಿ ಗುದ್ದಿದ್ದು, ನಂತರ 30ಮೀ ಮುಂದೆ ಚಲಿಸಿದೆ. ಅದಾದ ಮೇಲೆ ಲಾರಿ ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಲಾರಿ ಚಾಲಕ ರಾಜಕುಮಾರ್ ಸಿಂಗ್ ಸಹ ಗಾಯಗೊಂಡಿದ್ದಾರೆ. ಸಾವನಪ್ಪಿದ ಲಾರಿ ಚಾಲಕ ಶಂಬು ಯಾದವ್ ಜಾರ್ಖಂಡ್ ರಾಜ್ಯದವರಾಗಿದ್ದಾರೆ. ಅಂಕೋಲಾ ಹುಲಿದೇವರವಾಡದ ಬಸ್ ಚಾಲಕ ಸಯ್ಯದ್ ಬುಡನ್ ಪೊಲೀಸರಿಗೆ ಮಾಹಿತಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

 

Previous Post

ಚಿಣ್ಣರ ಕಲರವ: ಗ್ರಾಮ ಪಂಚಾಯತ ಮಟ್ಟದಲ್ಲಿ ಸರ್ಕಾರದಿಂದಲೇ ಬೇಸಿಗೆ ಶಿಬಿರ!

Next Post

ಮಟ್ಕಾ ನಡೆಸಲು ಅನುಮತಿ: 22 ಸಾವಿರಕ್ಕೆ ಕೈ ಚಾಚಿದ ಪೊಲೀಸಪ್ಪನಿಗೆ ಜೈಲು!

Next Post
Permission to conduct Matka: Jail for policeman who extended his hand for 22 thousand!

ಮಟ್ಕಾ ನಡೆಸಲು ಅನುಮತಿ: 22 ಸಾವಿರಕ್ಕೆ ಕೈ ಚಾಚಿದ ಪೊಲೀಸಪ್ಪನಿಗೆ ಜೈಲು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ