6
  • Latest
Cows being transported in a milk truck Five cattle suffocated to death!

ಹಾಲಿನ ವಾಹನದಲ್ಲಿ ಹಸು ಸಾಗಾಟ: ಉಸಿರುಗಟ್ಟಿ ಸಾವನಪ್ಪಿದ ಐದು ಜಾನುವಾರು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಹಾಲಿನ ವಾಹನದಲ್ಲಿ ಹಸು ಸಾಗಾಟ: ಉಸಿರುಗಟ್ಟಿ ಸಾವನಪ್ಪಿದ ಐದು ಜಾನುವಾರು!

AchyutKumar by AchyutKumar
in ದೇಶ - ವಿದೇಶ
Cows being transported in a milk truck Five cattle suffocated to death!

ಹಾಲು ಸಾಗಾಟದ ವಾಹನದಲ್ಲಿ ಜಾನುವಾರು ಸಾಗಾಟ ನಡೆಯುತ್ತಿದ್ದದನ್ನು ಕುಮಟಾ ಪೊಲೀಸರು ಪತ್ತೆ ಮಾಡಿದ್ದಾರೆ. ಹಾಲು ಸಾಗಾಟ ವಾಹನ ತಡೆದಾಗ ಕಂಟೇನರ್ ಒಳಗೆ ಉಸಿರುಗಟ್ಟಿ 5 ಜಾನುವಾರು ಸಾವನಪ್ಪಿರುವುದು ಗೊತ್ತಾಗಿದೆ.

ADVERTISEMENT

ಗುರುವಾರ ಮಧ್ಯಾಹ್ನ ಹೊಳೆಗದ್ದೆ ಟೋಲ್ ಗೇಟ್ ಬಳಿ ಅನುಮಾನಾಸ್ಪದ ರೀತಿಯಲ್ಲಿ ಸಂಚರಿಸುತ್ತಿದ್ದ ಕಂಟೇನರ್’ಗೆ ಪಿಎಸ್‌ಐ ಮಯೂರ ಪಟ್ಟಣಶೆಟ್ಟಿ ಕೈ ಮಾಡಿದರು. ಪೊಲೀಸರನ್ನು ಕಂಡ ತಕ್ಷಣ ಆ ಕಂಟೇನರಿನಲ್ಲಿದ್ದ ನಾಲ್ವರು ಓಡಿ ಪರಾರಿಯಾದರು. ತಕ್ಷಣ ಪೊಲೀಸರು ಚಾಲಕ ಅನ್ಸಾರಿ ಮಹಮ್ಮದ ಸಲ್ಮಾನ್’ರನ್ನು ವಶಕ್ಕೆಪಡೆದರು.

ಕಂಟೇನರ್ ಬಾಗಿಲು ತೆರೆದು ನೋಡಿದಾಗ ಅಲ್ಲಿ 14 ಜಾನುವಾರುಗಳಿದ್ದವು. ಆ ಪೈಕಿ ಐದು ಜಾನುವಾರುಗಳು ಉಸಿರುಗಟ್ಟಿ ಸಾವನಪ್ಪಿದ್ದವು. ಸಿಕ್ಕಿಬಿದ್ದ ಮಹಾರಾಷ್ಟçದ ಅನ್ಸಾರಿ ಮಹಮ್ಮದ ಸಲ್ಮಾನ್ ವಿಚಾರಿಸಿದಾಗ ಓಡಿ ಹೋದವರ ಹೆಸರು ಬಾಯ್ಬಿಟ್ಟರು. ಮಹಾರಾಷ್ಟದ ಸಮೀರ್ ಸೇಟ್, ಜಾವೇದ ಮುಲ್ಲಾ ಹಾಗೂ ಭಟ್ಕಳದ ಹನಿಪಾದ್ ನಿವಾಸಿ ಅಶೀಪ್ ಕೋಲಾ, ಅಜಾದನಗರದ ಅಪ್ಬಲ್ ಖಾಸಿಂಜಿ ಓಡಿಹೋದವರು ಎಂಬುದು ತಿಳಿಯಿತು.

Advertisement. Scroll to continue reading.

ವಾಹನ ಹಾಗೂ ಜಾನುವಾರುಗಳನ್ನು ವಶಕ್ಕೆಪಡೆದ ಪೊಲೀಸರು ಓಡಿ ಹೋದವರ ಜೊತೆ ಸಿಕ್ಕಿಬಿದ್ದವನ ವಿರುದ್ಧವೂ ಪ್ರಕರಣ ದಾಖಲಿಸಿದರು. ಪಿಎಸ್‌ಐ ಮಂಜುನಾಥ ಗೌಡರ್ ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Advertisement. Scroll to continue reading.
Previous Post

ಮಟ್ಕಾ ನಡೆಸಲು ಅನುಮತಿ: 22 ಸಾವಿರಕ್ಕೆ ಕೈ ಚಾಚಿದ ಪೊಲೀಸಪ್ಪನಿಗೆ ಜೈಲು!

Next Post

ಆ ದುರುಳರಿಗೆ ಗರ್ಭಿಣಿ ಹಸುವೇ ಟಾರ್ಗೇಟ್!

Next Post
ಮಾಂಸಕ್ಕಾಗಿ ಗರ್ಭಿಣಿ ಹಸುವನ್ನು ಕಡಿದ ದುರುಳರು ಹೊಟ್ಟೆಯಲ್ಲಿದ್ದ ಕರುವನ್ನು ಬಗೆದು ಬಿಸಾಡಿದ್ದಾರೆ. ಭಟ್ಕಳದ ಹೆಬಳೆ ವೆಂಕಟಾಪುರ ನದಿ ಅಂಚಿನಲ್ಲಿ ಗೋಣಿ ಚೀಲದಲ್ಲಿ ಸುತ್ತಿದ ಹಸುವಿನ ಕರು ಪತ್ತೆಯಾಗಿದೆ. ಬೀದಿ ನಾಯಿ ಗೋಣಿ ಚೀಲ ಎಳೆಯುತ್ತಿರುವಾಗ ಆಕಳ ಕರು ಹೊರ ಬಂದಿದೆ. ಹೀಗಾಗಿ ದುರುಳರ ಕೃತ್ಯ ಬಯಲಾಗಿದೆ. ನದಿ ಅಂಚಿನಲ್ಲಿ ಕರು ಸಾವನಪ್ಪಿರುವ ಸುದ್ದಿ ತಿಳಿದು ಗುರುವಾರ ಪೊಲೀಸರು ಭೇಟಿ ನೀಡಿದರು. ನಂತರ ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದರು. ಜನವರಿ ತಿಂಗಳಿನಲ್ಲಿ ಹೊನ್ನಾವರದಲ್ಲಿ ಸಹ ಗರ್ಭಿಣಿ ಹಸುವನ್ನು ದುರುಳರು ಕೊಂದಿದ್ದರು. ಮೇವಿಗೆ ತೆರಳಿದ ಜಾನುವಾರನ್ನು ಕೊಂದು ಮದುವೆ ಊಟಕ್ಕೆ ಮಾಂಸ ಕಳುಹಿಸುವ ತಯಾರಿ ನಡೆಸಿದ್ದರು. ಈ ಪ್ರಕರಣ ರಾಜ್ಯದ ಎಲ್ಲಡೆ ಸುದ್ದಿ ಮಾಡಿದ್ದು, ಪೊಲೀಸರು ಆರೋಪಿತರನ್ನು ಬಂಧಿಸಿದ್ದರು. ಅದರ ಬೆನ್ನಲ್ಲೆ ಇದೀಗ ಭಟ್ಕಳದಲ್ಲಿ ಮತ್ತೊಂದು ಗೋ ಹತ್ಯೆ ಬೆಳಕಿಗೆ ಬಂದಿದೆ. ಇಲ್ಲಿಯೂ ಗರ್ಭಿಣಿ ಹಸುವನ್ನು ಕೊಂದ ಬಗ್ಗೆ ವ್ಯಾಪಕ ಆಕ್ರೋಶವ್ಯಕ್ತವಾಗಿದೆ. `ತಪ್ಪಿತಸ್ಥರನ್ನು ಹುಡುಕಿ ಕಾನೂನು ಕ್ರಮ ಜರುಗಿಸಬೇಕು' ಎಂದು ಜನ ಒತ್ತಾಯಿಸುತ್ತಿದ್ದಾರೆ.

ಆ ದುರುಳರಿಗೆ ಗರ್ಭಿಣಿ ಹಸುವೇ ಟಾರ್ಗೇಟ್!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ