6
  • Latest
ಮಾಂಸಕ್ಕಾಗಿ ಗರ್ಭಿಣಿ ಹಸುವನ್ನು ಕಡಿದ ದುರುಳರು ಹೊಟ್ಟೆಯಲ್ಲಿದ್ದ ಕರುವನ್ನು ಬಗೆದು ಬಿಸಾಡಿದ್ದಾರೆ. ಭಟ್ಕಳದ ಹೆಬಳೆ ವೆಂಕಟಾಪುರ ನದಿ ಅಂಚಿನಲ್ಲಿ ಗೋಣಿ ಚೀಲದಲ್ಲಿ ಸುತ್ತಿದ ಹಸುವಿನ ಕರು ಪತ್ತೆಯಾಗಿದೆ. ಬೀದಿ ನಾಯಿ ಗೋಣಿ ಚೀಲ ಎಳೆಯುತ್ತಿರುವಾಗ ಆಕಳ ಕರು ಹೊರ ಬಂದಿದೆ. ಹೀಗಾಗಿ ದುರುಳರ ಕೃತ್ಯ ಬಯಲಾಗಿದೆ. ನದಿ ಅಂಚಿನಲ್ಲಿ ಕರು ಸಾವನಪ್ಪಿರುವ ಸುದ್ದಿ ತಿಳಿದು ಗುರುವಾರ ಪೊಲೀಸರು ಭೇಟಿ ನೀಡಿದರು. ನಂತರ ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದರು. ಜನವರಿ ತಿಂಗಳಿನಲ್ಲಿ ಹೊನ್ನಾವರದಲ್ಲಿ ಸಹ ಗರ್ಭಿಣಿ ಹಸುವನ್ನು ದುರುಳರು ಕೊಂದಿದ್ದರು. ಮೇವಿಗೆ ತೆರಳಿದ ಜಾನುವಾರನ್ನು ಕೊಂದು ಮದುವೆ ಊಟಕ್ಕೆ ಮಾಂಸ ಕಳುಹಿಸುವ ತಯಾರಿ ನಡೆಸಿದ್ದರು. ಈ ಪ್ರಕರಣ ರಾಜ್ಯದ ಎಲ್ಲಡೆ ಸುದ್ದಿ ಮಾಡಿದ್ದು, ಪೊಲೀಸರು ಆರೋಪಿತರನ್ನು ಬಂಧಿಸಿದ್ದರು. ಅದರ ಬೆನ್ನಲ್ಲೆ ಇದೀಗ ಭಟ್ಕಳದಲ್ಲಿ ಮತ್ತೊಂದು ಗೋ ಹತ್ಯೆ ಬೆಳಕಿಗೆ ಬಂದಿದೆ. ಇಲ್ಲಿಯೂ ಗರ್ಭಿಣಿ ಹಸುವನ್ನು ಕೊಂದ ಬಗ್ಗೆ ವ್ಯಾಪಕ ಆಕ್ರೋಶವ್ಯಕ್ತವಾಗಿದೆ. `ತಪ್ಪಿತಸ್ಥರನ್ನು ಹುಡುಕಿ ಕಾನೂನು ಕ್ರಮ ಜರುಗಿಸಬೇಕು' ಎಂದು ಜನ ಒತ್ತಾಯಿಸುತ್ತಿದ್ದಾರೆ.

ಆ ದುರುಳರಿಗೆ ಗರ್ಭಿಣಿ ಹಸುವೇ ಟಾರ್ಗೇಟ್!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Tuesday, June 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆ ದುರುಳರಿಗೆ ಗರ್ಭಿಣಿ ಹಸುವೇ ಟಾರ್ಗೇಟ್!

AchyutKumar by AchyutKumar
in ಸ್ಥಳೀಯ
ಮಾಂಸಕ್ಕಾಗಿ ಗರ್ಭಿಣಿ ಹಸುವನ್ನು ಕಡಿದ ದುರುಳರು ಹೊಟ್ಟೆಯಲ್ಲಿದ್ದ ಕರುವನ್ನು ಬಗೆದು ಬಿಸಾಡಿದ್ದಾರೆ. ಭಟ್ಕಳದ ಹೆಬಳೆ ವೆಂಕಟಾಪುರ ನದಿ ಅಂಚಿನಲ್ಲಿ ಗೋಣಿ ಚೀಲದಲ್ಲಿ ಸುತ್ತಿದ ಹಸುವಿನ ಕರು ಪತ್ತೆಯಾಗಿದೆ. ಬೀದಿ ನಾಯಿ ಗೋಣಿ ಚೀಲ ಎಳೆಯುತ್ತಿರುವಾಗ ಆಕಳ ಕರು ಹೊರ ಬಂದಿದೆ. ಹೀಗಾಗಿ ದುರುಳರ ಕೃತ್ಯ ಬಯಲಾಗಿದೆ. ನದಿ ಅಂಚಿನಲ್ಲಿ ಕರು ಸಾವನಪ್ಪಿರುವ ಸುದ್ದಿ ತಿಳಿದು ಗುರುವಾರ ಪೊಲೀಸರು ಭೇಟಿ ನೀಡಿದರು. ನಂತರ ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದರು. ಜನವರಿ ತಿಂಗಳಿನಲ್ಲಿ ಹೊನ್ನಾವರದಲ್ಲಿ ಸಹ ಗರ್ಭಿಣಿ ಹಸುವನ್ನು ದುರುಳರು ಕೊಂದಿದ್ದರು. ಮೇವಿಗೆ ತೆರಳಿದ ಜಾನುವಾರನ್ನು ಕೊಂದು ಮದುವೆ ಊಟಕ್ಕೆ ಮಾಂಸ ಕಳುಹಿಸುವ ತಯಾರಿ ನಡೆಸಿದ್ದರು. ಈ ಪ್ರಕರಣ ರಾಜ್ಯದ ಎಲ್ಲಡೆ ಸುದ್ದಿ ಮಾಡಿದ್ದು, ಪೊಲೀಸರು ಆರೋಪಿತರನ್ನು ಬಂಧಿಸಿದ್ದರು. ಅದರ ಬೆನ್ನಲ್ಲೆ ಇದೀಗ ಭಟ್ಕಳದಲ್ಲಿ ಮತ್ತೊಂದು ಗೋ ಹತ್ಯೆ ಬೆಳಕಿಗೆ ಬಂದಿದೆ. ಇಲ್ಲಿಯೂ ಗರ್ಭಿಣಿ ಹಸುವನ್ನು ಕೊಂದ ಬಗ್ಗೆ ವ್ಯಾಪಕ ಆಕ್ರೋಶವ್ಯಕ್ತವಾಗಿದೆ. `ತಪ್ಪಿತಸ್ಥರನ್ನು ಹುಡುಕಿ ಕಾನೂನು ಕ್ರಮ ಜರುಗಿಸಬೇಕು' ಎಂದು ಜನ ಒತ್ತಾಯಿಸುತ್ತಿದ್ದಾರೆ.

ಮಾಂಸಕ್ಕಾಗಿ ಗರ್ಭಿಣಿ ಹಸುವನ್ನು ಕಡಿದ ದುರುಳರು ಹೊಟ್ಟೆಯಲ್ಲಿದ್ದ ಕರುವನ್ನು ಬಗೆದು ಬಿಸಾಡಿದ್ದಾರೆ. ಭಟ್ಕಳದ ಹೆಬಳೆ ವೆಂಕಟಾಪುರ ನದಿ ಅಂಚಿನಲ್ಲಿ ಗೋಣಿ ಚೀಲದಲ್ಲಿ ಸುತ್ತಿದ ಹಸುವಿನ ಕರು ಪತ್ತೆಯಾಗಿದೆ.

ಬೀದಿ ನಾಯಿ ಗೋಣಿ ಚೀಲ ಎಳೆಯುತ್ತಿರುವಾಗ ಆಕಳ ಕರು ಹೊರ ಬಂದಿದೆ. ಹೀಗಾಗಿ ದುರುಳರ ಕೃತ್ಯ ಬಯಲಾಗಿದೆ. ನದಿ ಅಂಚಿನಲ್ಲಿ ಕರು ಸಾವನಪ್ಪಿರುವ ಸುದ್ದಿ ತಿಳಿದು ಗುರುವಾರ ಪೊಲೀಸರು ಭೇಟಿ ನೀಡಿದರು. ನಂತರ ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದರು.

ಜನವರಿ ತಿಂಗಳಿನಲ್ಲಿ ಹೊನ್ನಾವರದಲ್ಲಿ ಸಹ ಗರ್ಭಿಣಿ ಹಸುವನ್ನು ದುರುಳರು ಕೊಂದಿದ್ದರು. ಮೇವಿಗೆ ತೆರಳಿದ ಜಾನುವಾರನ್ನು ಕೊಂದು ಮದುವೆ ಊಟಕ್ಕೆ ಮಾಂಸ ಕಳುಹಿಸುವ ತಯಾರಿ ನಡೆಸಿದ್ದರು. ಈ ಪ್ರಕರಣ ರಾಜ್ಯದ ಎಲ್ಲಡೆ ಸುದ್ದಿ ಮಾಡಿದ್ದು, ಪೊಲೀಸರು ಆರೋಪಿತರನ್ನು ಬಂಧಿಸಿದ್ದರು.

ಅದರ ಬೆನ್ನಲ್ಲೆ ಇದೀಗ ಭಟ್ಕಳದಲ್ಲಿ ಮತ್ತೊಂದು ಗೋ ಹತ್ಯೆ ಬೆಳಕಿಗೆ ಬಂದಿದೆ. ಇಲ್ಲಿಯೂ ಗರ್ಭಿಣಿ ಹಸುವನ್ನು ಕೊಂದ ಬಗ್ಗೆ ವ್ಯಾಪಕ ಆಕ್ರೋಶವ್ಯಕ್ತವಾಗಿದೆ. `ತಪ್ಪಿತಸ್ಥರನ್ನು ಹುಡುಕಿ ಕಾನೂನು ಕ್ರಮ ಜರುಗಿಸಬೇಕು’ ಎಂದು ಜನ ಒತ್ತಾಯಿಸುತ್ತಿದ್ದಾರೆ.

ShareSendTweetShare
Previous Post

ಹಾಲಿನ ವಾಹನದಲ್ಲಿ ಹಸು ಸಾಗಾಟ: ಉಸಿರುಗಟ್ಟಿ ಸಾವನಪ್ಪಿದ ಐದು ಜಾನುವಾರು!

Next Post

ಆಡುವ ಮಕ್ಕಳಿಗೆ ಜಲ ಕಂಟಕ!

Next Post
Water thorn for playing children!

ಆಡುವ ಮಕ್ಕಳಿಗೆ ಜಲ ಕಂಟಕ!

Yellapur District Fish market chaos still unresolved!

ಯಲ್ಲಾಪುರ ಪ ಪಂ: ಇನ್ನೂ ಬಗೆಹರಿದಿಲ್ಲ ಮೀನು ಮಾರುಕಟ್ಟೆ ಗೊಂದಲ!

Leopard dies after being electrocuted

ವಿದ್ಯುತ್ ಸ್ಪರ್ಶಕ್ಕೆ ಚಿರತೆ ಬಲಿ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.