6
  • Latest
Water thorn for playing children!

ಆಡುವ ಮಕ್ಕಳಿಗೆ ಜಲ ಕಂಟಕ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆಡುವ ಮಕ್ಕಳಿಗೆ ಜಲ ಕಂಟಕ!

AchyutKumar by AchyutKumar
in ಸ್ಥಳೀಯ
Water thorn for playing children!

ಕಳೆದ ಮೂರು ದಿನದ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆ ಮೂವರು ಮಕ್ಕಳು ನೀರಿಗೆ ಬಿದ್ದು ಸಾವನಪ್ಪಿದ್ದಾರೆ. ಕಾರವಾರ, ಹಳಿಯಾಳ ಹಾಗೂ ಮುಂಡಗೋಡಿನಲ್ಲಿ ಮಕ್ಕಳ ಸಾವಾಗಿದೆ.

ADVERTISEMENT

ಕಾರವಾರದ ಬಸುಣಗಾ ಗ್ರಾಮದಲ್ಲಿ ರೂಪಾನಂದ (14) ಎಂಬಾತರು ಕಾಳಿ ನದಿಗೆ ಬಿದ್ದಿದ್ದಾರೆ. ಗುರುವಾರ ಅವರ ಶವ ಸಿಕ್ಕಿದೆ. ಕಟ್ಟಡಕ್ಕೆ ನೀರು ಹಾಕುವುದಕ್ಕಾಗಿ ರೂಪಾನಂದ ಅವರು ಕೊಡ ಹಿಡಿದು ನದಿ ಬಳಿ ತೆರಳಿದ್ದರು. ಕಾಲು ಜಾರಿ ನದಿಗೆ ಬಿದ್ದಿದ್ದರಿಂದ ಅವರು ಸಾವನಪ್ಪಿದರು.

ಹಳಿಯಾಳದ ಬೆಳವಟಗಿ ಗ್ರಾಮದಲ್ಲಿ ಕಾಳಗಿನಕೊಪ್ಪದ ಮಂಜು ದೇವರಮನಿ (17) ನೀರಿಗೆ ಬಿದ್ದು ಕೊನೆ ಉಸಿರೆಳೆದಿದ್ದಾರೆ. ಗ್ರಾಮದಲ್ಲಿ ಜಾತ್ರೆ ನಡೆಯುತ್ತಿದ್ದು, ಇದಕ್ಕಾಗಿ ಸಂಬAಧಿಕರ ಮನೆಗೆ ಬಂದಿದ್ದ ಮಂಜು ದೇವರಮನಿ ಈಜಲು ಕೆರೆಗೆ ತೆರಳಿದ್ದರು. ಬುಧವಾರ ಮಧ್ಯಾಹ್ನ 3 ಗಂಟೆ ಅವಧಿಗೆ ಅವರು ಕೆರೆ ನೀರಿನಲ್ಲಿ ಮುಳುಗಿದರು. ಪೊಲೀಸರು ಶವ ಮೇಲೆತ್ತಿದರು.

Advertisement. Scroll to continue reading.

ಮುಂಡಗೋಡಿನ ಗುಂಜಾವತಿಯಲ್ಲಿಯೂ ಮನೆ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ನೀರಿಗೆ ಬಿದ್ದಿದೆ. ಮನೆ ಎದುರಿನ ತೊಟ್ಟಿಗೆ ಬಿದ್ದ ಎರಡುವರೆ ವರ್ಷದ ಮಗು ಅಲ್ಲಿಯೇ ಅಸುನಿಗಿದೆ. ವಿನಯ ಕುಂಬಾರ್ ಎಂಬ ಮಗು ನೀರಿಗೆ ಬಿದ್ದಿರುವುದನ್ನು ಗಮನಿಸಿದ ಕುಟುಂಬದವರು ತಕ್ಷಣ ಆಸ್ಪತ್ರೆಗೆ ಕರೆತಂದರು. ಆದರೆ, ಪ್ರಯೋಜನವಾಗಲಿಲ್ಲ.

Advertisement. Scroll to continue reading.

 

Previous Post

ಆ ದುರುಳರಿಗೆ ಗರ್ಭಿಣಿ ಹಸುವೇ ಟಾರ್ಗೇಟ್!

Next Post

ಯಲ್ಲಾಪುರ ಪ ಪಂ: ಇನ್ನೂ ಬಗೆಹರಿದಿಲ್ಲ ಮೀನು ಮಾರುಕಟ್ಟೆ ಗೊಂದಲ!

Next Post
Yellapur District Fish market chaos still unresolved!

ಯಲ್ಲಾಪುರ ಪ ಪಂ: ಇನ್ನೂ ಬಗೆಹರಿದಿಲ್ಲ ಮೀನು ಮಾರುಕಟ್ಟೆ ಗೊಂದಲ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ