6
  • Latest
Water thorn for playing children!

ಆಡುವ ಮಕ್ಕಳಿಗೆ ಜಲ ಕಂಟಕ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆಡುವ ಮಕ್ಕಳಿಗೆ ಜಲ ಕಂಟಕ!

AchyutKumar by AchyutKumar
April 18, 2025
in ಸ್ಥಳೀಯ
Water thorn for playing children!
advt advt advt
ADVERTISEMENT

ಕಳೆದ ಮೂರು ದಿನದ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆ ಮೂವರು ಮಕ್ಕಳು ನೀರಿಗೆ ಬಿದ್ದು ಸಾವನಪ್ಪಿದ್ದಾರೆ. ಕಾರವಾರ, ಹಳಿಯಾಳ ಹಾಗೂ ಮುಂಡಗೋಡಿನಲ್ಲಿ ಮಕ್ಕಳ ಸಾವಾಗಿದೆ.

ಕಾರವಾರದ ಬಸುಣಗಾ ಗ್ರಾಮದಲ್ಲಿ ರೂಪಾನಂದ (14) ಎಂಬಾತರು ಕಾಳಿ ನದಿಗೆ ಬಿದ್ದಿದ್ದಾರೆ. ಗುರುವಾರ ಅವರ ಶವ ಸಿಕ್ಕಿದೆ. ಕಟ್ಟಡಕ್ಕೆ ನೀರು ಹಾಕುವುದಕ್ಕಾಗಿ ರೂಪಾನಂದ ಅವರು ಕೊಡ ಹಿಡಿದು ನದಿ ಬಳಿ ತೆರಳಿದ್ದರು. ಕಾಲು ಜಾರಿ ನದಿಗೆ ಬಿದ್ದಿದ್ದರಿಂದ ಅವರು ಸಾವನಪ್ಪಿದರು.

Advertisement. Scroll to continue reading.
ADVERTISEMENT
ADVERTISEMENT

ಹಳಿಯಾಳದ ಬೆಳವಟಗಿ ಗ್ರಾಮದಲ್ಲಿ ಕಾಳಗಿನಕೊಪ್ಪದ ಮಂಜು ದೇವರಮನಿ (17) ನೀರಿಗೆ ಬಿದ್ದು ಕೊನೆ ಉಸಿರೆಳೆದಿದ್ದಾರೆ. ಗ್ರಾಮದಲ್ಲಿ ಜಾತ್ರೆ ನಡೆಯುತ್ತಿದ್ದು, ಇದಕ್ಕಾಗಿ ಸಂಬAಧಿಕರ ಮನೆಗೆ ಬಂದಿದ್ದ ಮಂಜು ದೇವರಮನಿ ಈಜಲು ಕೆರೆಗೆ ತೆರಳಿದ್ದರು. ಬುಧವಾರ ಮಧ್ಯಾಹ್ನ 3 ಗಂಟೆ ಅವಧಿಗೆ ಅವರು ಕೆರೆ ನೀರಿನಲ್ಲಿ ಮುಳುಗಿದರು. ಪೊಲೀಸರು ಶವ ಮೇಲೆತ್ತಿದರು.

Advertisement. Scroll to continue reading.

ಮುಂಡಗೋಡಿನ ಗುಂಜಾವತಿಯಲ್ಲಿಯೂ ಮನೆ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ನೀರಿಗೆ ಬಿದ್ದಿದೆ. ಮನೆ ಎದುರಿನ ತೊಟ್ಟಿಗೆ ಬಿದ್ದ ಎರಡುವರೆ ವರ್ಷದ ಮಗು ಅಲ್ಲಿಯೇ ಅಸುನಿಗಿದೆ. ವಿನಯ ಕುಂಬಾರ್ ಎಂಬ ಮಗು ನೀರಿಗೆ ಬಿದ್ದಿರುವುದನ್ನು ಗಮನಿಸಿದ ಕುಟುಂಬದವರು ತಕ್ಷಣ ಆಸ್ಪತ್ರೆಗೆ ಕರೆತಂದರು. ಆದರೆ, ಪ್ರಯೋಜನವಾಗಲಿಲ್ಲ.

 

ShareSendTweetShare
ADVERTISEMENT
Previous Post

ಆ ದುರುಳರಿಗೆ ಗರ್ಭಿಣಿ ಹಸುವೇ ಟಾರ್ಗೇಟ್!

Next Post

ಯಲ್ಲಾಪುರ ಪ ಪಂ: ಇನ್ನೂ ಬಗೆಹರಿದಿಲ್ಲ ಮೀನು ಮಾರುಕಟ್ಟೆ ಗೊಂದಲ!

Next Post
Yellapur District Fish market chaos still unresolved!

ಯಲ್ಲಾಪುರ ಪ ಪಂ: ಇನ್ನೂ ಬಗೆಹರಿದಿಲ್ಲ ಮೀನು ಮಾರುಕಟ್ಟೆ ಗೊಂದಲ!

Leopard dies after being electrocuted

ವಿದ್ಯುತ್ ಸ್ಪರ್ಶಕ್ಕೆ ಚಿರತೆ ಬಲಿ

ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ವಿಷ ಸೇವಿಸಿದ ಗುತ್ತಿಗೆದಾರ: ಆತ ಇನ್ನಿಲ್ಲ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.