6
  • Latest
Yellapur District Fish market chaos still unresolved!

ಯಲ್ಲಾಪುರ ಪ ಪಂ: ಇನ್ನೂ ಬಗೆಹರಿದಿಲ್ಲ ಮೀನು ಮಾರುಕಟ್ಟೆ ಗೊಂದಲ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಯಲ್ಲಾಪುರ ಪ ಪಂ: ಇನ್ನೂ ಬಗೆಹರಿದಿಲ್ಲ ಮೀನು ಮಾರುಕಟ್ಟೆ ಗೊಂದಲ!

AchyutKumar by AchyutKumar
April 18, 2025
in ಸ್ಥಳೀಯ
Yellapur District Fish market chaos still unresolved!
advt advt advt
ADVERTISEMENT

ಪಟ್ಟಣದಲ್ಲಿ ನಿರ್ಮಿಸಿದ ಮೀನು ಹಾಗೂ ಮಾಂಸ ಮಾರುಕಟ್ಟೆ ಟೆಂಡರ್ ಅವಧಿ ಮುಗಿದು ವರ್ಷ ಕಳೆದಿದೆ. ಅದಾಗಿಯೂ, ಪಟ್ಟಣ ಪಂಚಾಯತ ಮತ್ತೆ ಟೆಂಡರ್ ಕರೆದಿಲ್ಲ. ಹೀಗಿದ್ದರೂ ಮೀನು ಮತ್ತು ಮಾಂಸ ಮಾರುಕಟ್ಟೆಯಲ್ಲಿ ವ್ಯಾಪಾರ ಎಂದಿನoತಿದ್ದು, ಅದರ ಬಾಡಿಗೆ ಹಣ ಯಾರ ಪಾಲಾಯಿತು? ಎಂಬುದು ಯಾರಿಗೂ ಗೊತ್ತಿಲ್ಲ!

ಸಮಯಕ್ಕೆ ಸರಿಯಾಗಿ ಮೀನು ಮಾರುಕಟ್ಟೆ ಟೆಂಡರ್ ಕರೆಯದ ಕಾರಣ ಪಟ್ಟಣ ಪಂಚಾಯತಗೆ ಸರಿಸುಮಾರು 5 ಲಕ್ಷ ರೂ ಹಾನಿಯಾಗಿದೆ. 2025ರ ಮಾರ್ಚ 23ರಂದು ಮೀನು ಮಾರುಕಟ್ಟೆ ಟೆಂಡರ್ ಮಾಡಲು ನಿರ್ಧರಿಸಲಾಗಿದ್ದರೂ ಅದನ್ನು ಏಕಾಏಕಿ ರದ್ದು ಮಾಡಿರುವುದು ಅನುಮಾನಕ್ಕೆ ಕಾರಣವಾಗಿದೆ. `ಈ ಅಕ್ರಮದಲ್ಲಿ ಪ ಪಂ ಅಧಿಕಾರಿಗಳು ಭಾಗಿಯಾಗಿದ್ದಾರೆ’ ಎಂದು ಪ ಪಂ ಸದಸ್ಯರೂ ಆಗಿರುವ ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸೋಮೇಶ್ವರ ನಾಯ್ಕ ದೂರಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

`ಒಂದು ವರ್ಷದ ಅವಧಿ ಮುಗಿದ ನಂತರ ಮೀನು ಮತ್ತು ಮಾಂಸ ಮಾರುಕಟ್ಟೆ ಹರಾಜು ಪ್ರಕ್ರಿಯೆ ನಡೆಯಬೇಕಿತ್ತು. ಆದರೆ, ನಿಯಮಾನುಸಾರ ಹರಾಜು ನಡೆದಿಲ್ಲ. ಅದಾಗಿಯೂ, ಈ ಹಿಂದೆ ಹರಾಜಿನಲ್ಲಿ ಮಳಿಗೆ ಪಡೆದವರೇ ಆ ಜಾಗದಲ್ಲಿ ಮುಂದುವರೆದಿದ್ದಾರೆ. ಪಟ್ಟಣ ಪಂಚಾಯತಗೆ ಅಲ್ಲಿನ ಬಾಡಿಗೆ ಸಹ ಪಾವತಿ ಆಗಿಲ್ಲ’ ಎಂದು ಸೋಮೇಶ್ವರ ನಾಯ್ಕ ವಿವರಿಸಿದರು.

Advertisement. Scroll to continue reading.

ವಸತಿ ಯೋಜನೆಯಲ್ಲಿಯೂ ಅಪರಾತಪರ!
ಕೊಳಚೆ ನಿರ್ಮೂಲನಾ ಮಂಡಳಿಯಿoದ ವಸತಿರಹಿತರಿಗೆ ನಿವೇಶನ ನೀಡುವುದಕ್ಕಾಗಿ ಮಂಜುನಾಥ ನಗರದಲ್ಲಿ ಮನೆ ನಿರ್ಮಿಸಲಾಗಿದೆ. 300ಕ್ಕೂ ಅಧಿಕ ಮನೆ ನಿರ್ಮಿಸಲಾಗಿದ್ದು, ವಸತಿರಹಿತರಿಂದ ಈಗಾಗಲೇ 50 ಸಾವಿರ ರೂ ಹಣವನ್ನು ಪಡೆಯಲಾಗಿದೆ. ಆದರೆ, ಈವರೆಗೂ ಮನೆಗಳ ಹಂಚಿಕೆ ನಡೆದಿಲ್ಲ. `ವಸತಿರಹಿತರಿಗೆ ಮನೆ ನೀಡುವ ವಿಷಯದಲ್ಲಿಯೂ ರಾಜಕೀಯ ನಡೆದಿದೆ. ಮುಂದಿನ ಚುನಾವಣೆಯ ಪ್ರಚಾರಕ್ಕಾಗಿ ಇದನ್ನು ಬಳಸಿಕೊಳ್ಳುವುದಕ್ಕಾಗಿ ಈವರೆಗೂ ಮನೆಗಳ ಹಂಚಿಕೆ ನಡೆದಿಲ್ಲ’ ಎಂದು ಸೋಮೇಶ್ವರ ನಾಯ್ಕ ಆರೋಪಿಸಿದ್ದಾರೆ.

ಇದರೊಂದಿಗೆ `ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳು ಸರಿಯಾಗಿ ನಡೆಯುತ್ತಿಲ್ಲ. ಕಾಮಗಾರಿ ಟೆಂಡರ್ ನಡೆದು ಐದು ತಿಂಗಳಾದರೂ ಕೆಲಸ ಶುರುವಾಗಿಲ್ಲ. ಪ ಪಂ ಅಧಿಕಾರಿಗಳ ಬೇಜವಬ್ದಾರಿಯಿಂದ ಅಭಿವೃದ್ಧಿ ಕುಂಠಿತವಾಗಿದ್ದು, ಹಿರಿಯ ಅಧಿಕಾರಿಗಳು ಇದನ್ನು ಗಮನಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ShareSendTweetShare
ADVERTISEMENT
Previous Post

ಆಡುವ ಮಕ್ಕಳಿಗೆ ಜಲ ಕಂಟಕ!

Next Post

ವಿದ್ಯುತ್ ಸ್ಪರ್ಶಕ್ಕೆ ಚಿರತೆ ಬಲಿ

Next Post
Leopard dies after being electrocuted

ವಿದ್ಯುತ್ ಸ್ಪರ್ಶಕ್ಕೆ ಚಿರತೆ ಬಲಿ

ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ವಿಷ ಸೇವಿಸಿದ ಗುತ್ತಿಗೆದಾರ: ಆತ ಇನ್ನಿಲ್ಲ!

ಕಾಲಿಗೆ ಸುತ್ತಿದ ಬಲೆ: ಪಾತಿದೋಣಿಯಲ್ಲಿದ್ದ ಮೀನುಗಾರ ಸಾವು!

ಚಹಾ ಅಂಗಡಿಯಲ್ಲಿ ಸರಾಯಿ ಮಾರಾಟ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.