6
  • Latest

ಪರಿಸರ ಆರಾಧಕರ ಆರೈಕೆಯಲ್ಲಿ ಸಂಪತ್ಪರಿತ ಸಸ್ಯಗಳು

ತೆರೆಗೆ ಬರಲಿದೆ ಪಿಸ್ತೂಲ್ ಕಥೆ

ತೆರೆಗೆ ಬರಲಿದೆ ಪಿಸ್ತೂಲ್ ಕಥೆ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Saturday, July 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಲೇಖನ

ಪರಿಸರ ಆರಾಧಕರ ಆರೈಕೆಯಲ್ಲಿ ಸಂಪತ್ಪರಿತ ಸಸ್ಯಗಳು

AchyutKumar by AchyutKumar
in ಲೇಖನ

ಪಶ್ಚಿಮಘಟ್ಟದ ಕಾಡನ್ನು ಇನ್ನಷ್ಟು ಸಂಪದ್ಬರಿತವಾಗಿಸಲು ಕೆನರಾ ಸರ್ಕಲ್ ಉತ್ಸಾಹ ತೋರಿದ್ದು, ಈ ಬಾರಿ ಬಗೆ ಬಗೆಯ ಗಿಡಗಳನ್ನು ಬೆಳಸಲು ಚಿಂತನೆ ನಡೆಸಿದೆ. ಇದಕ್ಕೆ ಪೂರಕವಾಗಿ ಕುಂದರಗಿ ಬಳಿಯ ಭರಣಿ ಸಸ್ಯಕ್ಷೇತ್ರದಲ್ಲಿ 40ಕ್ಕೂ ಅಧಿಕ ಜಾತಿಯ ಗಿಡಗಳಿವೆ. ಅದರಲ್ಲಿಯೂ ಮುಖ್ಯವಾಗಿ ರೈತರಿಗೆ ಅನುಕೂಲವಾಗುವ ಗಿಡಗಳೇ ಇಲ್ಲಿ ಹೆಚ್ಚಿಗೆ ಕಾಣಿಸುತ್ತವೆ.
ಮಂಚಿಕೇರಿ ಉಪ ಅರಣ್ಯ ವಿಭಾಗಕ್ಕೆ ಈ ನರ್ಸರಿ ಬರುತ್ತದೆ. ಅರಣ್ಯ ಆರಾಧಕರಾದ ಕಲ್ಲಪ್ಪ ಹಾಗೂ ತಾರಾ ಎಂಬಾತರು ನರ್ಸರಿಯ ಉಸ್ತುವಾರಿಗಳು. ಪ್ರತಿ ಗಿಡವನ್ನು ಮಗುವಿನಂತೆ ಕಾಪಾಡಿ ಅವುಗಳಿಗೆ ನೀರುಣಿಸುವುದು ಅವರ ನಿತ್ಯದ ಕಾಯಕ. ಆಗಮಿಸಿದ ಪ್ರತಿಯೊಬ್ಬರನ್ನು ಪ್ರೀತಿಯಿಂದ ಸ್ವಾಗತಿಸಿ ಅವರಿಗೆ ಅಗತ್ಯ ಮಾಹಿತಿಯನ್ನು ಅವರು ನೀಡುತ್ತಾರೆ. ಬೇಕಾದವರಿಗೆ ಬೇಕಾದ ಗಿಡ ಕೊಡುವ ಹೊಣೆಯೂ ಅವರ ಮೇಲಿದೆ. ಹಲಸು, ನೇರಳೆ, ನೆಲ್ಲಿ, ಮುರುಗಲು, ರಾಮಪತ್ರೆ, ಉಪ್ಪಾಗೆ, ಪೇರಲೆ ಮೊದಲಾದ ಸಸ್ಯಗಳ ಬಗ್ಗೆ ಸಾಕಷ್ಟು ಅಧ್ಯಯನವನ್ನು ಸಹ ನಡೆಸಿದ್ದಾರೆ. ಮಲೆನಾಡಿನಲ್ಲಿ ಅಳಸಿ ಹೋಗುತ್ತಿರುವ ಕೌಲು, ಗಂಧಗರಿಗೆ, ಕಾಯಿಧೂಪ, ಬೂರುಗ ಗಿಡಗಳ ಬಗ್ಗೆ ಅವರಿಗೆ ಅಪಾರ ಕಾಳಜಿ.
2008ರಲ್ಲಿ ಶುರುವಾದ ಈ ನರ್ಸರಿ ಲಕ್ಷ ಸಂಖ್ಯೆಯಲ್ಲಿ ಗಿಡಗಳನ್ನು ಪರಿಸರಕ್ಕೆ ನೀಡಿದೆ. ಆರು ಎಕರೆ ಪ್ರದೇಶದ ನರ್ಸರಿಯಲ್ಲಿ ಹಸಿರು ಮನೆಯನ್ನು ನಿರ್ಮಿಸಲಾಗಿದೆ. ಅಲ್ಲಿಯೇ ಗಿಡಗಳ ಅಭಿವೃದ್ಧಿ ಕಾರ್ಯ ನಡೆಯುತ್ತದೆ. ಅಗತ್ಯ ಗೊಬ್ಬರ ಉಣಿಸುವಿಕೆ, ಆರೈಕೆ, ಪ್ರತಿ ಗಿಡದ ಬಗ್ಗೆಯೂ ವಿಶೇಷ ಕಾಳಜಿವಹಿಸುವ ಅರಣ್ಯ ರಕ್ಷಕರ ಪಾತ್ರ ಇಲ್ಲಿ ದೊಡ್ಡದು. ಚಿಕ್ಕ ಚಿಕ್ಕ ಗಿಡಗಳಿಗೆ 3ರೂ ಹಾಗೂ ದೊಡ್ಡ ಗಿಡಗಳಿಗೆ 6ರೂ ದರದಲ್ಲಿ ಮಾರಾಟ ಮಾಡಲಾಗುತ್ತಿದ್ದು, `ಅರಣ್ಯ ಪ್ರೋತ್ಸಾಹ ಧನ’ ಯೋಜನೆ ಅಡಿ ಬೆಳೆದ ಗಿಡಗಳಿಗೆ 150ರೂವರೆಗೆ ಸಿಗುತ್ತದೆ.

– ಗಣಪತಿ ಬಾಳೆಗದ್ದೆ

ShareSendTweetShare
Previous Post

ಮೊದಲ ಮಳೆಗೆ ಕೊಚ್ಚಿಹೋದ ಕೋಟಿ ರೂ ರಸ್ತೆ!

Next Post

ರಾಮಭಕ್ತರಿಗೆ ರಾಘವೇಶ್ವರ ಶ್ರೀಗಳ ಕೊಡುಗೆ

Next Post

ರಾಮಭಕ್ತರಿಗೆ ರಾಘವೇಶ್ವರ ಶ್ರೀಗಳ ಕೊಡುಗೆ

ಅರಬ್ಬಿ ಸಮುದ್ರದ ಅಬ್ಬರ: ಕರಾವಳಿಗೆ ನಡುಕ!

ಬಿಜೆಪಿಗರಿಂದ ಶ್ಯಾಮಪ್ರಸಾದರ ನಾಮಸ್ಮರಣೆ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.