6
  • Latest
Selfie craze during jogging Additional District Magistrate warns those in danger!

ಜೋಗದ ಅಡಿ ಸೆಲ್ಪಿ ಹುಚ್ಚು: ಅಪಾಯಕ್ಕೆ ಸಿಲುಕಿದವರಿಗೆ ಅಪರ ಜಿಲ್ಲಾಧಿಕಾರಿಗಳ ಪಾಠ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಜೋಗದ ಅಡಿ ಸೆಲ್ಪಿ ಹುಚ್ಚು: ಅಪಾಯಕ್ಕೆ ಸಿಲುಕಿದವರಿಗೆ ಅಪರ ಜಿಲ್ಲಾಧಿಕಾರಿಗಳ ಪಾಠ!

AchyutKumar by AchyutKumar
in ರಾಜ್ಯ
Selfie craze during jogging Additional District Magistrate warns those in danger!

ಉತ್ತರ ಕನ್ನಡ ಜಿಲ್ಲೆಯ ಗಡಿಭಾಗದಲ್ಲಿರುವ ಜೋಗ ಜಲಪಾತದಲ್ಲಿ ಮೋಜು-ಮಸ್ತಿಯಲ್ಲಿ ತೊಡಗಿದ್ದವರಿಗೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಬಿಸಿ ಮುಟ್ಟಿಸಿದ್ದಾರೆ.

ADVERTISEMENT

ಶುಕ್ರವಾರ ಜಲಪಾತ ವೀಕ್ಷಣೆಗೆ ಬಂದಿದ್ದ ಪ್ರವಾಸಿಗರು ಸೆಲ್ಪಿ ಕ್ಲಿಕ್ಕಿಸಿಕೊಳ್ಳುತ್ತಿದ್ದರು. ಅದರಲ್ಲಿ ಕೆಲವರು ಅಲ್ಲಿ ಅಳವಡಿಸಲಾದ ಗೇಟ್ ಹಾರಿ ಮುಂದೆ ಚಲಿಸಿದ್ದರು. ಅಪಾಯಕಾರಿ ಪ್ರದೇಶದಲ್ಲಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾದವರಿಗೆ ಅಪರ ಜಿಲ್ಲಾಧಿಕಾರಿ ಕ್ಲಾಸ್ ತೆಗೆದುಕೊಂಡರು.

ಪ್ರವಾಸಿಗರಿಗೆ ಅಪಾಯ ಆಗದಂತೆ ತಡೆಯಲು ಅಲ್ಲಿ ಕಬ್ಬಿಣದ ಗೇಟ್ ಅಳವಡಿಸಲಾಗಿದೆ. ಗೇಟ್ ದಾಟಿ ಮುಂದೆ ಹೋಗದಂತೆ ಸೂಚಿಸಲಾಗಿದೆ. ಅದಾಗಿಯೂ ಕೆಲವರು ತಮ್ಮ ಸಾಹಸ ಪ್ರದರ್ಶನಕ್ಕಾಗಿ ಅಪಾಯದ ಕಡೆ ಹೋಗುತ್ತಿದ್ದಾರೆ. ಕಬ್ಬಿಣದ ಗೇಟ್ ಅಳವಡಿಸಿ ಬಂದ್ ಮಾಡಿದ್ದರೂ ಅಪಾಯಕಾರಿ ಸ್ಥಳಕ್ಕೆ ತೆರಳಿ ಫೋಟೋ ಹೊಡೆಯುತ್ತಿದ್ದ ಪ್ರವಾಸಿಗರನ್ನು ಅಧಿಕಾರಿಗಳು ತರಾಟೆಗೆ ತೆಗೆದುಕೊಂಡರು.

Advertisement. Scroll to continue reading.

ಸಿದ್ದಾಪುರದ ವಿವಿಧ ಸ್ಥಳಗಳಿಗೆ ಭೇಟಿ ನೀಡಿದ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಜೋಗ ಜಲಪಾತದ ಕೆಳಗಿನ ಗೇಟ್‌ನ್ನು ಬಂದ್ ಮಾಡಿರುವುದನ್ನು ಗಮನಿಸಿದರು. `ಗೇಟ್ ಬಂದ್ ಇದ್ದರೂ ಕೆಲವರು ಅಲ್ಲಿ ಹೋಗಿರುವುದು ಹೇಗೆ?’ ಎಂದು ಅಲ್ಲಿದ್ದವರನ್ನು ಪ್ರಶ್ನಿಸಿದರು. `ಗೇಟ್ ಹಾರಿ ಮುಂದೆ ಹೋಗಿದ್ದೇವೆ’ ಎಂದು ಯುವಕರು ಉತ್ತರಿಸಿದ್ದು, ಆ ವೇಳೆ ಅವರಿಗೆ ಎಚ್ಚರಿಕೆ ನೀಡಿ ಕಳುಹಿಸಿದರು.

Advertisement. Scroll to continue reading.
Previous Post

ಜನಿವಾರ ಪ್ರಕರಣ: ಸಂತ್ರಸ್ತ ವಿದ್ಯಾರ್ಥಿಗಳಿಗೆ ಶ್ರೀಮಠದ ಅಭಯ!

Next Post

ಮೀನುಗಾರ ಮಹಿಳೆ ಮೈಮೇಲೆ 2ಲಕ್ಷ ರೂ ಬಂಗಾರ: ಬೈಕಿನಲ್ಲಿ ಬಂದ ಕಳ್ಳರಿಗೆ ಪೊಲೀಸರ ಮೂಗುದಾರ!

Next Post
Fisherwoman found with Rs 2 lakh gold on her body Police nab thieves who came on a bike!

ಮೀನುಗಾರ ಮಹಿಳೆ ಮೈಮೇಲೆ 2ಲಕ್ಷ ರೂ ಬಂಗಾರ: ಬೈಕಿನಲ್ಲಿ ಬಂದ ಕಳ್ಳರಿಗೆ ಪೊಲೀಸರ ಮೂಗುದಾರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ