6
  • Latest
Selfie craze during jogging Additional District Magistrate warns those in danger!

ಜೋಗದ ಅಡಿ ಸೆಲ್ಪಿ ಹುಚ್ಚು: ಅಪಾಯಕ್ಕೆ ಸಿಲುಕಿದವರಿಗೆ ಅಪರ ಜಿಲ್ಲಾಧಿಕಾರಿಗಳ ಪಾಠ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಜೋಗದ ಅಡಿ ಸೆಲ್ಪಿ ಹುಚ್ಚು: ಅಪಾಯಕ್ಕೆ ಸಿಲುಕಿದವರಿಗೆ ಅಪರ ಜಿಲ್ಲಾಧಿಕಾರಿಗಳ ಪಾಠ!

AchyutKumar by AchyutKumar
April 19, 2025
in ರಾಜ್ಯ
Selfie craze during jogging Additional District Magistrate warns those in danger!
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯ ಗಡಿಭಾಗದಲ್ಲಿರುವ ಜೋಗ ಜಲಪಾತದಲ್ಲಿ ಮೋಜು-ಮಸ್ತಿಯಲ್ಲಿ ತೊಡಗಿದ್ದವರಿಗೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಬಿಸಿ ಮುಟ್ಟಿಸಿದ್ದಾರೆ.

ಶುಕ್ರವಾರ ಜಲಪಾತ ವೀಕ್ಷಣೆಗೆ ಬಂದಿದ್ದ ಪ್ರವಾಸಿಗರು ಸೆಲ್ಪಿ ಕ್ಲಿಕ್ಕಿಸಿಕೊಳ್ಳುತ್ತಿದ್ದರು. ಅದರಲ್ಲಿ ಕೆಲವರು ಅಲ್ಲಿ ಅಳವಡಿಸಲಾದ ಗೇಟ್ ಹಾರಿ ಮುಂದೆ ಚಲಿಸಿದ್ದರು. ಅಪಾಯಕಾರಿ ಪ್ರದೇಶದಲ್ಲಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾದವರಿಗೆ ಅಪರ ಜಿಲ್ಲಾಧಿಕಾರಿ ಕ್ಲಾಸ್ ತೆಗೆದುಕೊಂಡರು.

Advertisement. Scroll to continue reading.
ADVERTISEMENT
ADVERTISEMENT

ಪ್ರವಾಸಿಗರಿಗೆ ಅಪಾಯ ಆಗದಂತೆ ತಡೆಯಲು ಅಲ್ಲಿ ಕಬ್ಬಿಣದ ಗೇಟ್ ಅಳವಡಿಸಲಾಗಿದೆ. ಗೇಟ್ ದಾಟಿ ಮುಂದೆ ಹೋಗದಂತೆ ಸೂಚಿಸಲಾಗಿದೆ. ಅದಾಗಿಯೂ ಕೆಲವರು ತಮ್ಮ ಸಾಹಸ ಪ್ರದರ್ಶನಕ್ಕಾಗಿ ಅಪಾಯದ ಕಡೆ ಹೋಗುತ್ತಿದ್ದಾರೆ. ಕಬ್ಬಿಣದ ಗೇಟ್ ಅಳವಡಿಸಿ ಬಂದ್ ಮಾಡಿದ್ದರೂ ಅಪಾಯಕಾರಿ ಸ್ಥಳಕ್ಕೆ ತೆರಳಿ ಫೋಟೋ ಹೊಡೆಯುತ್ತಿದ್ದ ಪ್ರವಾಸಿಗರನ್ನು ಅಧಿಕಾರಿಗಳು ತರಾಟೆಗೆ ತೆಗೆದುಕೊಂಡರು.

Advertisement. Scroll to continue reading.

ಸಿದ್ದಾಪುರದ ವಿವಿಧ ಸ್ಥಳಗಳಿಗೆ ಭೇಟಿ ನೀಡಿದ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಜೋಗ ಜಲಪಾತದ ಕೆಳಗಿನ ಗೇಟ್‌ನ್ನು ಬಂದ್ ಮಾಡಿರುವುದನ್ನು ಗಮನಿಸಿದರು. `ಗೇಟ್ ಬಂದ್ ಇದ್ದರೂ ಕೆಲವರು ಅಲ್ಲಿ ಹೋಗಿರುವುದು ಹೇಗೆ?’ ಎಂದು ಅಲ್ಲಿದ್ದವರನ್ನು ಪ್ರಶ್ನಿಸಿದರು. `ಗೇಟ್ ಹಾರಿ ಮುಂದೆ ಹೋಗಿದ್ದೇವೆ’ ಎಂದು ಯುವಕರು ಉತ್ತರಿಸಿದ್ದು, ಆ ವೇಳೆ ಅವರಿಗೆ ಎಚ್ಚರಿಕೆ ನೀಡಿ ಕಳುಹಿಸಿದರು.

ShareSendTweetShare
ADVERTISEMENT
Previous Post

ಜನಿವಾರ ಪ್ರಕರಣ: ಸಂತ್ರಸ್ತ ವಿದ್ಯಾರ್ಥಿಗಳಿಗೆ ಶ್ರೀಮಠದ ಅಭಯ!

Next Post

ಮೀನುಗಾರ ಮಹಿಳೆ ಮೈಮೇಲೆ 2ಲಕ್ಷ ರೂ ಬಂಗಾರ: ಬೈಕಿನಲ್ಲಿ ಬಂದ ಕಳ್ಳರಿಗೆ ಪೊಲೀಸರ ಮೂಗುದಾರ!

Next Post
Fisherwoman found with Rs 2 lakh gold on her body Police nab thieves who came on a bike!

ಮೀನುಗಾರ ಮಹಿಳೆ ಮೈಮೇಲೆ 2ಲಕ್ಷ ರೂ ಬಂಗಾರ: ಬೈಕಿನಲ್ಲಿ ಬಂದ ಕಳ್ಳರಿಗೆ ಪೊಲೀಸರ ಮೂಗುದಾರ!

Mundagoda BJP members have no right to protest!

ಮುಂಡಗೋಡ ಬಿಜೆಪಿಗರಿಗೆ ಪ್ರತಿಭಟಿಸುವ ಹಕ್ಕಿಲ್ಲ!

ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಹೊಳೆ ಮೀನಿಗೆ ಆಸೆಪಟ್ಟ ಕಾಡು ಕಡಿಯುವ ಕಾರ್ಮಿಕ: ಸಾವು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.