6
  • Latest
Fisherwoman found with Rs 2 lakh gold on her body Police nab thieves who came on a bike!

ಮೀನುಗಾರ ಮಹಿಳೆ ಮೈಮೇಲೆ 2ಲಕ್ಷ ರೂ ಬಂಗಾರ: ಬೈಕಿನಲ್ಲಿ ಬಂದ ಕಳ್ಳರಿಗೆ ಪೊಲೀಸರ ಮೂಗುದಾರ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Tuesday, June 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಮೀನುಗಾರ ಮಹಿಳೆ ಮೈಮೇಲೆ 2ಲಕ್ಷ ರೂ ಬಂಗಾರ: ಬೈಕಿನಲ್ಲಿ ಬಂದ ಕಳ್ಳರಿಗೆ ಪೊಲೀಸರ ಮೂಗುದಾರ!

AchyutKumar by AchyutKumar
in ರಾಜ್ಯ
Fisherwoman found with Rs 2 lakh gold on her body Police nab thieves who came on a bike!

ಮುರುಡೇಶ್ವರ ಬಳಿ ನಡೆದು ಹೋಗುತ್ತಿದ್ದ ಮೀನುಗಾರ ಮಹಿಳೆಯ ಕತ್ತಿನಲ್ಲಿದ್ದ ಸರ ಎಗರಿಸಿದ ಇಬ್ಬರು ಆಗಂತುಕರನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಪತ್ತೆ ಹಚ್ಚಿದೆ. ಕಳ್ಳರಿಬ್ಬರನ್ನು ಬಂಧಿಸಿದ ಪೊಲೀಸರು ಅವರನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ಭಟ್ಕಳ ತಾಲೂಕಿನ ಬಸ್ತಿಮಕ್ಕಿಯ ಮೀನು ಮಾರಾಟ ಮಾಡುವ ಮಹಿಳೆ ನಾಗಮ್ಮ ಮೊಗೇರ್ ಅವರು ಮುರುಡೇಶ್ವರದ ರಾಷ್ಟಿಯ ಹೆದ್ದಾರಿ ಬಳಿ ಏಪ್ರಿಲ್ 17ರಂದು ನಡೆದು ಹೋಗುತ್ತಿದ್ದರು. ಅವರು ಮನೆ ಕಡೆ ಹೋಗುವುದನ್ನು ನೋಡಿದ ಆಗಂತುಕರು ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಅಪಹರಿಸಿ ಪರಾರಿಯಾದರು. ಬೈಕಿನಲ್ಲಿ ಬಂದವರು ದಿಡೀರ್ ಆಗಿ ಕತ್ತಿಗೆ ಕೈ ಹಾಕಿದ್ದರಿಂದ ನಾಗಮ್ಮ ಮೊಗೇರ್ ಅವರು ಆತಂಕಕ್ಕೆ ಒಳಗಾದರು. ಅದಾದ ನಂತರ ಸುಧಾರಿಸಿಕೊಂಡು ಪೊಲೀಸರಿಗೆ ಮಾಹಿತಿ ನೀಡಿದರು.

ಪೊಲೀಸ್ ಅಧೀಕ್ಷಕ ಎಂ ನಾರಾಯಣ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಹಾಗೂ ಜಗದೀಶ್ ಎಂ ಈ ಪ್ರಕರಣದ ಬಗ್ಗೆ ಪೊಲೀಸ್ ಉಪಾಧ್ಯಕ್ಷ ಮಹೇಶ ಎಂ ಅವರಿಂದ ಮಾಹಿತಿ ಪಡೆದರು. ಸಿಪಿಐ ಸಂತೋಷ್ ಕಾಯ್ಕಿಣಿ, ಪಿಎಸ್‌ಐ ಹಣುಮಂತ ಬೀರಾದರ ನೇತ್ರತ್ವದಲ್ಲಿ ತನಿಖೆ ಶುರು ಮಾಡಿದರು. ಗದಗದ ಮಹೇಶ ಕುರಿ ಹಾಗೂ ಹುಬ್ಬಳ್ಳಿಯ ಮಣಿಕಂಠ ಶಿರಹಟ್ಟಿ ಎಂಬಾತರು ಸಿಕ್ಕಿ ಬಿದ್ದರು.

ಚಿನ್ನ ಕದ್ದ ಕಳ್ಳರು ಶಿರಸಿ ಕಡೆ ಪರಾರಿಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು, ಅದರ ಆಧಾರದಲ್ಲಿ ಪೊಲೀಸರು ಕಾರ್ಯಾಚರಣೆಗಿಳಿದಿದ್ದರು. ಶಿರಸಿಯ ಪೊಲೀಸರು ಕಳ್ಳರ ಪತ್ತೆಗೆ ನೆರವು ನೀಡಿದರು. ಮಂಕಿ ಪೊಲೀಸರು ಕೈ ಜೋಡಿಸಿದರು. ಮುರುಡೇಶ್ವರ ಪೊಲೀಸ್ ಸಿಬ್ಬಂದಿ ಸುಬ್ರಹ್ಮಣ್ಯ ನಾಯ್ಕ, ಮಂಜುನಾಥ ಲಕ್ಮಾಪುರ, ವಿಜಯ ನಾಯ್ಕ, ಮಂಜುನಾಥ ಮಡಿವಾಳ, ಯೋಗೇಶ ನಾಯ್ಕ, ಕಿರಣಕುಮಾರ ರೆಡ್ಡಿ, ಅಣ್ಣಪ್ಪ ಕೋರಿ ಪ್ರಕರಣದಲ್ಲಿ ವಿಶೇಷ ಮುತುವರ್ಜಿವಹಿಸಿದ್ದರು.

ಶಿರಸಿ ಪೊಲೀಸ್ ಸಂತೋಷ ಕಮಟಗೇರಿ, ಹನುಮಂತ ಬರ್ಗಿ, ಪ್ರಶಾಂತ ಪಾವಸ್ಕರ್, ಶಿವಲಿಂಗ ತುಪ್ಪದ್, ಮಾಲತೇಶ, ರಾಮಯ್ಯ, ಮಂಜು ಪೂಜಾರಿ ಜೊತೆ ಸದ್ದಾಂ ಸಹ ಕಾರ್ಯಾಚರಣೆಯಲ್ಲಿದ್ದರು. ಈ ಎಲ್ಲರೂ ಸೇರಿ ಕಳ್ಳರ ಬಳಿಯಿದ್ದ 1.50 ಲಕ್ಷ ರೂ ಮೌಲ್ಯದ ಬೈಕ್ ಹಾಗೂ ಅವರು ಕದ್ದಿದ್ದ 2.20 ಲಕ್ಷ ರೂ ಮೌಲ್ಯದ ಬಂಗಾರದ ಸರವನ್ನು ವಶಕ್ಕೆ ಪಡೆದರು.

 

ShareSendTweetShare
Previous Post

ಜೋಗದ ಅಡಿ ಸೆಲ್ಪಿ ಹುಚ್ಚು: ಅಪಾಯಕ್ಕೆ ಸಿಲುಕಿದವರಿಗೆ ಅಪರ ಜಿಲ್ಲಾಧಿಕಾರಿಗಳ ಪಾಠ!

Next Post

ಮುಂಡಗೋಡ ಬಿಜೆಪಿಗರಿಗೆ ಪ್ರತಿಭಟಿಸುವ ಹಕ್ಕಿಲ್ಲ!

Next Post
Mundagoda BJP members have no right to protest!

ಮುಂಡಗೋಡ ಬಿಜೆಪಿಗರಿಗೆ ಪ್ರತಿಭಟಿಸುವ ಹಕ್ಕಿಲ್ಲ!

ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಹೊಳೆ ಮೀನಿಗೆ ಆಸೆಪಟ್ಟ ಕಾಡು ಕಡಿಯುವ ಕಾರ್ಮಿಕ: ಸಾವು!

It's not illegal to wear a Janivar...

ಜನಿವಾರ ಧರಿಸುವುದು ಅಪರಾಧವಲ್ಲ..

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.