6
  • Latest
Mundagoda BJP members have no right to protest!

ಮುಂಡಗೋಡ ಬಿಜೆಪಿಗರಿಗೆ ಪ್ರತಿಭಟಿಸುವ ಹಕ್ಕಿಲ್ಲ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಮುಂಡಗೋಡ ಬಿಜೆಪಿಗರಿಗೆ ಪ್ರತಿಭಟಿಸುವ ಹಕ್ಕಿಲ್ಲ!

AchyutKumar by AchyutKumar
April 19, 2025
in ರಾಜಕೀಯ
Mundagoda BJP members have no right to protest!
advt advt advt
ADVERTISEMENT

ಮುಂಡಗೋಡಿನ ಬಿಜೆಪಿ ಯುವ ಮೋರ್ಚಾದವರು ರಾಹುಲ್ ಗಾಂಧೀ ಅವರ ಪೃತಿಕೃತಿ ದಹಿಸಿ ಪ್ರತಿಭಟನೆ ನಡೆಸಿದ್ದಾರೆ. ಯಲ್ಲಾಪುರ ಯುವ ಕಾಂಗ್ರೆಸ್ ತಾಲೂಕಾ ಅಧ್ಯಕ್ಷ ಗಣೇಶ ಹೆಗಡೆ ಇದನ್ನು ಖಂಡಿಸಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪ್ರಕರಣದಲ್ಲಿ ಭಾಗಿಯಾಗಿರುವ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಮುಂಡಗೋಡಿನ ಬಿಜೆಪಿಗರು ಶುಕ್ರವಾರ ಪ್ರತಿಭಟಿಸಿದರು. `ನೈತಿಕ ಹೊಣೆ ಹೊತ್ತು ಈ ಇಬ್ಬರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಇದಕ್ಕೆ ಪ್ರತಿಯಾಗಿ `ಬಿಜೆಪಿಗರಿಗೆ ನೈತಿಕತೆ ಪ್ರಶ್ನಿಸುವ ನೈತಿಕತೆ ಇಲ್ಲ’ ಎಂದು ಗಣೇಶ ಹೆಗಡೆ ಹೇಳಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

`ದೇಶದ ಬದಲಾವಣೆಗೆ ಶಕ್ತಿ ನೀಡಿದ್ದು ನ್ಯಾಶನಲ್ ಹೆರಾಲ್ಡ್ ಪತ್ರಿಕೆ. ಐತಿಹಾಸಿಕ ಸಂಸ್ಥೆಯ ಬಗ್ಗೆ ನಿಷ್ಟೆಯಿಂದ ಕೆಲಸ ಮಾಡಿದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಬಗ್ಗೆ ಬಿಜೆಪಿ ವೈರತ್ವದ ಹಿನ್ನಲೆ ಆರೋಪ ಮಾಡುತ್ತಿದೆ. ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷಪ್ರೇಮಕುಮಾರ್ ನಾಯ್ಕ ಸೇರಿ ಆ ಪಕ್ಷದ ಯಾರೊಬ್ಬರಿಗೂ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಕೇಂದ್ರದ ತನಿಖಾ ಸಂಸ್ಥೆಗಳನ್ನು ಬಿಜೆಪಿ ತಮ್ಮ ರಾಜಕೀಯಕ್ಕೆ ಬಳಸಿಕೊಂಡಿದ್ದು, ರಾಜಕೀಯ ಪ್ರೇರಿತ ಪ್ರತಿಭಟನೆಗಳಿಗೆ ಜನ ಮನ್ನಣೆ ನೀಡುವುದಿಲ್ಲ’ ಎಂದು ಗಣೇಶ ಹೆಗಡೆ ಹೇಳಿದ್ದಾರೆ.

Advertisement. Scroll to continue reading.

`ಬಿಜೆಪಿ ಆಡಳಿತದಲ್ಲಿ ಸಾವಿರಾರು ಕೋಟಿಯ ಭ್ರಷ್ಟಾಚಾರ ನಡೆದಿದೆ. ಅದನ್ನು ಮುಚ್ಚಿಹಾಕಲು ಬಿಜೆಪಿ ಕಾಂಗ್ರೆಸ್ ವಿರುದ್ಧ ದಾಳಿ ನಡೆಸುತ್ತಿದೆ. ಯುವ ಕಾಂಗ್ರೆಸ್ ಕಾರ್ಯಕರ್ತರು ಸತ್ಯದ ಜೊತೆಯಿರಲಿದ್ದಾರೆ. ಬಿಜೆಪಿಯ ದಬ್ಬಾಳಿಕೆಗೆ ಯಾರೂ ಬಗ್ಗುವುದಿಲ್ಲ’ ಎಂದು ಗಣೇಶ ಹೆಗಡೆ ಹೇಳಿಕೆ ನೀಡಿದ್ದಾರೆ.

ShareSendTweetShare
ADVERTISEMENT
Previous Post

ಮೀನುಗಾರ ಮಹಿಳೆ ಮೈಮೇಲೆ 2ಲಕ್ಷ ರೂ ಬಂಗಾರ: ಬೈಕಿನಲ್ಲಿ ಬಂದ ಕಳ್ಳರಿಗೆ ಪೊಲೀಸರ ಮೂಗುದಾರ!

Next Post

ಹೊಳೆ ಮೀನಿಗೆ ಆಸೆಪಟ್ಟ ಕಾಡು ಕಡಿಯುವ ಕಾರ್ಮಿಕ: ಸಾವು!

Next Post
ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಹೊಳೆ ಮೀನಿಗೆ ಆಸೆಪಟ್ಟ ಕಾಡು ಕಡಿಯುವ ಕಾರ್ಮಿಕ: ಸಾವು!

It's not illegal to wear a Janivar...

ಜನಿವಾರ ಧರಿಸುವುದು ಅಪರಾಧವಲ್ಲ..

Chinese technicians' mishap 9 rupees for an upside-down national flag!

ಚೀನಾ ತಂತ್ರಜ್ಞರ ಅವಾಂತರ: ತಲೆಕೆಳಗಾದ ರಾಷ್ಟ್ರಧ್ವಜಕ್ಕೆ 9 ರೂಪಾಯಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.