6
  • Latest
ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಹೊಳೆ ಮೀನಿಗೆ ಆಸೆಪಟ್ಟ ಕಾಡು ಕಡಿಯುವ ಕಾರ್ಮಿಕ: ಸಾವು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹೊಳೆ ಮೀನಿಗೆ ಆಸೆಪಟ್ಟ ಕಾಡು ಕಡಿಯುವ ಕಾರ್ಮಿಕ: ಸಾವು!

AchyutKumar by AchyutKumar
April 19, 2025
in ಸ್ಥಳೀಯ
advt advt advt
ADVERTISEMENT

ಜೊಯಿಡಾದ ಕೃಷ್ಣ ಗಾಂವಕರ ಕಾಳಿ – ಕಾನೇರಿ ನದಿ ಸಂಗಮ ಪ್ರದೇಶದ ನೀರಿನಲ್ಲಿ ಬಿದ್ದು ಬದುಕು ಕಳೆದುಕೊಂಡಿದ್ದಾರೆ.

ಗು0ದ ಕೆರೆಗದ್ದೆಯಲ್ಲಿ ಕೃಷ್ಣ ಗಾಂವಕರ (48) ಕುಟುಂಬದವರ ಜೊತೆ ವಾಸವಾಗಿದ್ದರು. ಏಪ್ರಿಲ್ 17ರಂದು ಅವರು ಅರಣ್ಯ ಇಲಾಖೆಯ ಕೆಲಸಕ್ಕೆ ನಿಯೋಜನೆಗೊಂಡಿದ್ದರು. ಅದೇ ಊರಿನ ಮಂಜುನಾಥ ದೇಸಾಯಿ, ಅವಿನಾಶ ಆಚಾರಿ ಹಾಗೂ ಮಂಜುನಾಥ ಮಾಸ್ಕರ್ ಜೊತೆ ಬೆಟ್ಟಕ್ಕೆ ಹೋಗಿದ್ದರು. ಅರಣ್ಯ ಇಲಾಖೆ ಸೂಚನೆ ಮೇರೆಗೆ ಅಲ್ಲಿದ್ದ ಮರಗಳ ಕಟಾವು ನಡೆಸುತ್ತಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಈ ನಡುವೆ ಕೃಷ್ಣ ಗಾಂವಕರ ಅವರಿಗೆ ಮೀನು ಹಿಡಿಯುವ ಬಯಕೆಯಾಯಿತು. ತಾವು ತಂದಿದ್ದ ಬಲೆಯ ಜೊತೆ ಅವರು ಮಧ್ಯಾಹ್ನ ಕಾಳಿ-ಕಾನೇರಿ ನದಿ ಸಂಗಮದಲ್ಲಿ ಮೀನು ಹಿಡಿಯಲು ಹೋದರು. ನೀರಿನ ನಡುವೆ ಸಿಲುಕಿದವರಿಗೆ ಮೇಲೆ ಬರಲು ಆಗಲಿಲ್ಲ. ಸಂಜೆಯಾದರೂ ಮರಳದ ಕಾರಣ ಜೊತೆಗಿದ್ದವರು ಕೃಷ್ಣ ಗಾಂವಕರ ಅವರ ಹುಡುಕಾಟ ನಡೆಸಿದರು. ಆದರೆ, ಅವರು ಎಲ್ಲಿಯೂ ಕಾಣಲಿಲ್ಲ.

Advertisement. Scroll to continue reading.

ವಿಷಯ ತಿಳಿದ ಅರಣ್ಯ ಸಿಬ್ಬಂದಿ ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಎಲ್ಲರೂ ಬಂದು ಹುಡುಕಾಟ ಮುಂದುವರೆಸಿದರು. ಶನಿವಾರ ಅವರ ಶವ ಸಿಕ್ಕಿತು. ಕಾಡಿನ ಕೆಲಸಕ್ಕೆ ಹೋದ ಪತಿ ನೀರಿನಲ್ಲಿ ಮುಳುಗಿ ಸಾವನಪ್ಪಿದ ಬಗ್ಗೆ ಸುಜಾತಾ ಗಾಂವಕಾರ ಅವರು ಜೊಯಿಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದರು.

ShareSendTweetShare
ADVERTISEMENT
Previous Post

ಮುಂಡಗೋಡ ಬಿಜೆಪಿಗರಿಗೆ ಪ್ರತಿಭಟಿಸುವ ಹಕ್ಕಿಲ್ಲ!

Next Post

ಜನಿವಾರ ಧರಿಸುವುದು ಅಪರಾಧವಲ್ಲ..

Next Post
It's not illegal to wear a Janivar...

ಜನಿವಾರ ಧರಿಸುವುದು ಅಪರಾಧವಲ್ಲ..

Chinese technicians' mishap 9 rupees for an upside-down national flag!

ಚೀನಾ ತಂತ್ರಜ್ಞರ ಅವಾಂತರ: ತಲೆಕೆಳಗಾದ ರಾಷ್ಟ್ರಧ್ವಜಕ್ಕೆ 9 ರೂಪಾಯಿ!

Guarantee calculation 1970 people do not want Pukkatte Bhagya!

ಗ್ಯಾರಂಟಿ ಲೆಕ್ಕ: ಪುಕ್ಕಟ್ಟೆ ಭಾಗ್ಯ ಬೇಡವೆಂದ 1970 ಜನ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.