6
  • Latest
It's not illegal to wear a Janivar...

ಜನಿವಾರ ಧರಿಸುವುದು ಅಪರಾಧವಲ್ಲ..

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಜನಿವಾರ ಧರಿಸುವುದು ಅಪರಾಧವಲ್ಲ..

AchyutKumar by AchyutKumar
April 19, 2025
in ರಾಜ್ಯ
It's not illegal to wear a Janivar...
advt advt advt
ADVERTISEMENT

`ಜನಿವಾರ ಧರಿಸುವುದು ಕಾನೂನುಬಾಹಿರವಲ್ಲ. ಜನಿವಾರ ಧರಿಸುವುದರಿಂದ ಯಾವುದೇ ಪರೀಕ್ಷಾ ನಿಯಮಗಳಿಗೆ ಧಕ್ಕೆಯಾಗುವುದಿಲ್ಲ. ಅದಾಗಿಯೂ ಬಿದರ್ ಹಾಗೂ ಶಿವಮೊಗ್ಗದಲ್ಲಿ ಜನಿವಾರ ಧರಿಸಿದ ವಿದ್ಯಾರ್ಥಿಗಳ ಪರೀಕ್ಷೆಗೆ ಅಡ್ಡಿಪಡಿಸಿದ್ದು ಸರಿಯಲ್ಲ’ ಎಂದು ಸೋಂದಾ ಸ್ವರ್ಣವಲ್ಲಿಯ ಗಂಗಾಧರೇoದ್ರ ಸರಸ್ವತೀ ಸ್ವಾಮೀಜಿ ಹೇಳಿದ್ದಾರೆ.

Advertisement. Scroll to continue reading.

`ಬ್ರಾಹ್ಮಣರು ಧರಿಸಿದ ಜನಿವಾರ ವಿಷಯವಾಗಿ ಅಧಿಕಾರಿಗಳು ನಡೆದುಕೊಂಡ ರೀತಿ ಖಂಡನೀಯ. ಭಾರತೀಯ ಸಂವಿಧಾನ ಪ್ರತಿಯೊಬ್ಬರಿಗೂ ಅವರವರ ಧರ್ಮ ಆಚರಣೆಗೆ ಅವಕಾಶ ನೀಡಿದೆ. ಹೀಗಿರುವಾಗ ಜನಿವಾರ ಧರಿಸುವುದು ಪರೀಕ್ಷಾ ನಿಯಮಗಳಿಗೆ ಅಡ್ಡಿಯಾಗುವುದಿಲ್ಲ’ ಎಂದು ಶ್ರೀಗಳು ಹೇಳಿದ್ದಾರೆ.

ADVERTISEMENT
ADVERTISEMENT

`ಸರ್ಕಾರಿ ಅಧಿಕಾರಿಗಳು ಜವಾಬ್ದಾರಿ ಸ್ಥಾನದಲ್ಲಿರುತ್ತಾರೆ. ಅವರು ಎಲ್ಲರನ್ನು ಸರಿಸಮಾನವಾಗಿ ನೋಡಬೇಕು. ಜನಿವಾರವನ್ನು ಮುಂದಿಟ್ಟುಕೊAಡು ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡುವ ಕೆಲಸ ಮಾಡಿದ್ದು ಸರಿಯಲ್ಲ’ ಎಂದು ಅವರು ಅಭಿಪ್ರಾಯ ಹಂಚಿಕೊ0ಡಿದ್ದಾರೆ.

Advertisement. Scroll to continue reading.
ShareSendTweetShare
ADVERTISEMENT
Previous Post

ಹೊಳೆ ಮೀನಿಗೆ ಆಸೆಪಟ್ಟ ಕಾಡು ಕಡಿಯುವ ಕಾರ್ಮಿಕ: ಸಾವು!

Next Post

ಚೀನಾ ತಂತ್ರಜ್ಞರ ಅವಾಂತರ: ತಲೆಕೆಳಗಾದ ರಾಷ್ಟ್ರಧ್ವಜಕ್ಕೆ 9 ರೂಪಾಯಿ!

Next Post
Chinese technicians' mishap 9 rupees for an upside-down national flag!

ಚೀನಾ ತಂತ್ರಜ್ಞರ ಅವಾಂತರ: ತಲೆಕೆಳಗಾದ ರಾಷ್ಟ್ರಧ್ವಜಕ್ಕೆ 9 ರೂಪಾಯಿ!

Guarantee calculation 1970 people do not want Pukkatte Bhagya!

ಗ್ಯಾರಂಟಿ ಲೆಕ್ಕ: ಪುಕ್ಕಟ್ಟೆ ಭಾಗ್ಯ ಬೇಡವೆಂದ 1970 ಜನ!

Cannabis addiction Strict action against dealers!

ಗಾಂಜಾ ಅಮಲು: ವ್ಯಸವಿ ವಿರುದ್ಧ ಕಠಿಣ ಕ್ರಮ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.