6
  • Latest
Guarantee calculation 1970 people do not want Pukkatte Bhagya!

ಗ್ಯಾರಂಟಿ ಲೆಕ್ಕ: ಪುಕ್ಕಟ್ಟೆ ಭಾಗ್ಯ ಬೇಡವೆಂದ 1970 ಜನ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಗ್ಯಾರಂಟಿ ಲೆಕ್ಕ: ಪುಕ್ಕಟ್ಟೆ ಭಾಗ್ಯ ಬೇಡವೆಂದ 1970 ಜನ!

AchyutKumar by AchyutKumar
April 19, 2025
in ರಾಜ್ಯ
Guarantee calculation 1970 people do not want Pukkatte Bhagya!
advt advt advt
ADVERTISEMENT

`ಗ್ಯಾರಂಟಿ ಯೋಜನೆ ನಮಗೆ ಅಗತ್ಯವಿಲ್ಲ’ ಎಂದು ಉತ್ತರ ಕನ್ನಡ ಜಿಲ್ಲೆಯ 1970 ಜನ ಹೇಳಿದ್ದಾರೆ. ಈ ಬಗ್ಗೆ ಅವರು ಅಧಿಕೃತ ಪತ್ರವನ್ನು ಸರ್ಕಾರಕ್ಕೆ ನೀಡಿದ್ದಾರೆ.

ಕುಮಟಾದಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಸಮಿತಿ ಜಿಲ್ಲಾಧ್ಯಕ್ಷ ಸತೀಶ ನಾಯ್ಕ ಶನಿವಾರ ಸಭೆ ನಡೆಸಿದರು. `ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿ ಯೋಜನೆ ಯಶಸ್ವಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ 95ಕ್ಕೂ ಅಧಿಕ ಪ್ರಮಾಣದಲ್ಲಿ ಅನುಷ್ಠಾನ ನಡೆದಿದೆ’ ಎಂದವರು ಹೆಮ್ಮೆಯಿಂದ ಹೇಳಿದರು. `ಉತ್ತರ ಕನ್ನಡ ಜಿಲ್ಲೆ ಗ್ಯಾರಂಟಿ ಅನುಷ್ಠಾನ ವಿಷಯದಲ್ಲಿ ಮೊದಲ ಸ್ಥಾನದಲ್ಲಿದೆ’ ಎಂದವರು ತಿಳಿಸಿದರು.

Advertisement. Scroll to continue reading.
ADVERTISEMENT
ADVERTISEMENT

`ಭ್ರಷ್ಟಾಚಾರರಹಿತವಾಗಿ ಗ್ಯಾರಂಟಿ ಯೋಜನೆ ಅನುಷ್ಠಾನ ನಡೆದಿದೆ. ನೇರವಾಗಿ ಫಲಾನುಭವಿಗಳಿಗೆ ಈ ಹಣ ಸಿಗುತ್ತದೆ. ಶಕ್ತಿ ಯೋಜನೆಯಿಂದ 11.20 ಕೋಟಿ ಮಹಿಳೆಯರು ಬಸ್ ಪ್ರಯಾಣ ಮಾಡಿದ್ದಾರೆ. ಅವರಿಗಾಗಿ 322.40 ಕೋಟಿ ರೂ ವೆಚ್ಚ ಮಾಡಲಾಗಿದೆ. ಯುವ ನಿಧಿ ಯೋಜನೆಗೆ ನೋಂದಣಿ ಮಾಡಿಕೊಂಡ 6,400 ಅರ್ಜಿದಾರರಲ್ಲಿ 4469 ಜನರಿಗೆ 8 ಕೋಟಿ ರೂ ಪಾವತಿಯಾಗಿದೆ’ ಎಂಬ ಮಾಹಿತಿಯನ್ನು ಅವರು ನೀಡಿದರು.

Advertisement. Scroll to continue reading.

`ಗೃಹಜ್ಯೋತಿ ಯೋಜನೆಯಡಿ 3.89 ಲಕ್ಷ ಮನೆಗಳಿಗೆ ಉಚಿತ ವಿದ್ಯುತ್ ನೀಡಲಾಗಿದೆ. ಅನ್ನ ಭಾಗ್ಯ ಯೋಜನೆಯಡಿ 12.96 ಲಕ್ಷ ಟನ್ ಅಕ್ಕಿ ಸರಬರಾಜು ಮಾಡಲಾಗಿದೆ’ ಎಂಬ ಲೆಕ್ಕಾಚಾರವನ್ನು ಅವರು ಒಪ್ಪಿಸಿದರು.

ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಕುಮಟಾ ತಾಲೂಕು ಅಧ್ಯಕ್ಷ ಅಶೋಕ ಗೌಡ, ಸದಸ್ಯರಾದ ಈಶ್ವರ ನಾಯ್ಕ, ಬಾಲಕೃಷ್ಣ ನಾಯಕ, ಭವ್ಯ ಗಾವಡಿ, ನಾಗರಾಜ ಹಿತ್ಲಮಕ್ಕಿ, ಹನುಮಂತ ಪಟಗಾರ, ಗೀತಾ ಭಂಡರ‍್ಕರ್, ರವಿ ಪಟಗಾರ, ನಾರಾಯಣ ಉಪ್ಪಾರ್, ಕಾರವಾರದ ರಾಜೇಂದ್ರ ರಾಣೆ, ರಮೇಶ ನಾಯ್ಕ, ಅಬು ಮಹಮ್ಮದ್, ಶಂಭು ನಾಯ್ಕ, ಅನಂತ ನಾಯಕ ಇದ್ದರು.

ShareSendTweetShare
ADVERTISEMENT
Previous Post

ಚೀನಾ ತಂತ್ರಜ್ಞರ ಅವಾಂತರ: ತಲೆಕೆಳಗಾದ ರಾಷ್ಟ್ರಧ್ವಜಕ್ಕೆ 9 ರೂಪಾಯಿ!

Next Post

ಗಾಂಜಾ ಅಮಲು: ವ್ಯಸವಿ ವಿರುದ್ಧ ಕಠಿಣ ಕ್ರಮ!

Next Post
Cannabis addiction Strict action against dealers!

ಗಾಂಜಾ ಅಮಲು: ವ್ಯಸವಿ ವಿರುದ್ಧ ಕಠಿಣ ಕ್ರಮ!

KSRTC | Carrying half a kg of pepper in this bus is a serious offence!

KSRTC | ಈ ಬಸ್ಸಿನಲ್ಲಿ ಅರ್ದ ಕೆಜಿ ಮೆಣಸು ಒಯ್ಯುವುದು ಗಂಭೀರ ಅಪರಾಧ!

The laughter of young rowdies A political scandal that has taken the streets!

ಮರಿ ರೌಡಿಗಳ ಅಟ್ಟಹಾಸ: ಬೀದಿ ಹೆಣವಾದ ರಾಜಕೀಯ ಪುಡಾರಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.