6
  • Latest
Guarantee calculation 1970 people do not want Pukkatte Bhagya!

ಗ್ಯಾರಂಟಿ ಲೆಕ್ಕ: ಪುಕ್ಕಟ್ಟೆ ಭಾಗ್ಯ ಬೇಡವೆಂದ 1970 ಜನ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಗ್ಯಾರಂಟಿ ಲೆಕ್ಕ: ಪುಕ್ಕಟ್ಟೆ ಭಾಗ್ಯ ಬೇಡವೆಂದ 1970 ಜನ!

AchyutKumar by AchyutKumar
in ರಾಜ್ಯ
Guarantee calculation 1970 people do not want Pukkatte Bhagya!

`ಗ್ಯಾರಂಟಿ ಯೋಜನೆ ನಮಗೆ ಅಗತ್ಯವಿಲ್ಲ’ ಎಂದು ಉತ್ತರ ಕನ್ನಡ ಜಿಲ್ಲೆಯ 1970 ಜನ ಹೇಳಿದ್ದಾರೆ. ಈ ಬಗ್ಗೆ ಅವರು ಅಧಿಕೃತ ಪತ್ರವನ್ನು ಸರ್ಕಾರಕ್ಕೆ ನೀಡಿದ್ದಾರೆ.

ADVERTISEMENT

ಕುಮಟಾದಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಸಮಿತಿ ಜಿಲ್ಲಾಧ್ಯಕ್ಷ ಸತೀಶ ನಾಯ್ಕ ಶನಿವಾರ ಸಭೆ ನಡೆಸಿದರು. `ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿ ಯೋಜನೆ ಯಶಸ್ವಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ 95ಕ್ಕೂ ಅಧಿಕ ಪ್ರಮಾಣದಲ್ಲಿ ಅನುಷ್ಠಾನ ನಡೆದಿದೆ’ ಎಂದವರು ಹೆಮ್ಮೆಯಿಂದ ಹೇಳಿದರು. `ಉತ್ತರ ಕನ್ನಡ ಜಿಲ್ಲೆ ಗ್ಯಾರಂಟಿ ಅನುಷ್ಠಾನ ವಿಷಯದಲ್ಲಿ ಮೊದಲ ಸ್ಥಾನದಲ್ಲಿದೆ’ ಎಂದವರು ತಿಳಿಸಿದರು.

`ಭ್ರಷ್ಟಾಚಾರರಹಿತವಾಗಿ ಗ್ಯಾರಂಟಿ ಯೋಜನೆ ಅನುಷ್ಠಾನ ನಡೆದಿದೆ. ನೇರವಾಗಿ ಫಲಾನುಭವಿಗಳಿಗೆ ಈ ಹಣ ಸಿಗುತ್ತದೆ. ಶಕ್ತಿ ಯೋಜನೆಯಿಂದ 11.20 ಕೋಟಿ ಮಹಿಳೆಯರು ಬಸ್ ಪ್ರಯಾಣ ಮಾಡಿದ್ದಾರೆ. ಅವರಿಗಾಗಿ 322.40 ಕೋಟಿ ರೂ ವೆಚ್ಚ ಮಾಡಲಾಗಿದೆ. ಯುವ ನಿಧಿ ಯೋಜನೆಗೆ ನೋಂದಣಿ ಮಾಡಿಕೊಂಡ 6,400 ಅರ್ಜಿದಾರರಲ್ಲಿ 4469 ಜನರಿಗೆ 8 ಕೋಟಿ ರೂ ಪಾವತಿಯಾಗಿದೆ’ ಎಂಬ ಮಾಹಿತಿಯನ್ನು ಅವರು ನೀಡಿದರು.

Advertisement. Scroll to continue reading.

`ಗೃಹಜ್ಯೋತಿ ಯೋಜನೆಯಡಿ 3.89 ಲಕ್ಷ ಮನೆಗಳಿಗೆ ಉಚಿತ ವಿದ್ಯುತ್ ನೀಡಲಾಗಿದೆ. ಅನ್ನ ಭಾಗ್ಯ ಯೋಜನೆಯಡಿ 12.96 ಲಕ್ಷ ಟನ್ ಅಕ್ಕಿ ಸರಬರಾಜು ಮಾಡಲಾಗಿದೆ’ ಎಂಬ ಲೆಕ್ಕಾಚಾರವನ್ನು ಅವರು ಒಪ್ಪಿಸಿದರು.

Advertisement. Scroll to continue reading.

ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಕುಮಟಾ ತಾಲೂಕು ಅಧ್ಯಕ್ಷ ಅಶೋಕ ಗೌಡ, ಸದಸ್ಯರಾದ ಈಶ್ವರ ನಾಯ್ಕ, ಬಾಲಕೃಷ್ಣ ನಾಯಕ, ಭವ್ಯ ಗಾವಡಿ, ನಾಗರಾಜ ಹಿತ್ಲಮಕ್ಕಿ, ಹನುಮಂತ ಪಟಗಾರ, ಗೀತಾ ಭಂಡರ‍್ಕರ್, ರವಿ ಪಟಗಾರ, ನಾರಾಯಣ ಉಪ್ಪಾರ್, ಕಾರವಾರದ ರಾಜೇಂದ್ರ ರಾಣೆ, ರಮೇಶ ನಾಯ್ಕ, ಅಬು ಮಹಮ್ಮದ್, ಶಂಭು ನಾಯ್ಕ, ಅನಂತ ನಾಯಕ ಇದ್ದರು.

Previous Post

ಚೀನಾ ತಂತ್ರಜ್ಞರ ಅವಾಂತರ: ತಲೆಕೆಳಗಾದ ರಾಷ್ಟ್ರಧ್ವಜಕ್ಕೆ 9 ರೂಪಾಯಿ!

Next Post

ಗಾಂಜಾ ಅಮಲು: ವ್ಯಸವಿ ವಿರುದ್ಧ ಕಠಿಣ ಕ್ರಮ!

Next Post
Cannabis addiction Strict action against dealers!

ಗಾಂಜಾ ಅಮಲು: ವ್ಯಸವಿ ವಿರುದ್ಧ ಕಠಿಣ ಕ್ರಮ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ