6
  • Latest

ರಾಮಭಕ್ತರಿಗೆ ರಾಘವೇಶ್ವರ ಶ್ರೀಗಳ ಕೊಡುಗೆ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಾಮಭಕ್ತರಿಗೆ ರಾಘವೇಶ್ವರ ಶ್ರೀಗಳ ಕೊಡುಗೆ

ರಾಜಧಾನಿಯಲ್ಲಿ ಭಾವ ರಾಮಾಯಣ - ರಾಮಾವತಾರಣ | ಶ್ರೀಗಳ ಸಾನಿಧ್ಯದಲ್ಲಿ ಇಡೀ ದಿನ ಕಾರ್ಯಕ್ರಮ | ನೂರಕ್ಕೂ ಅಧಿಕ ಗಣ್ಯರ ಆಗಮನ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಶ್ರೀರಾಮನ ಆರಾಧಕರಾಗಿರುವ ಪರಮ ಪೂಜ್ಯ ರಾಘವೇಶ್ವರ ಭಾರತೀ ಸ್ವಾಮೀಜಿ `ಭಾವ ರಾಮಾಯಣ – ರಾಮಾವತಾರಣ’ ಎಂಬ ಕೃತಿ ರಚಿಸಿದ್ದು, 29 ಜೂನ್ 2024ರಂದು ಬೆಂಗಳೂರಿನ ಹೊಸಕೆರೆಹಳ್ಳಿಯ ಪಿ ಇ ಎಸ್ ಕಾಲೇಜಿನಲ್ಲಿ ಈ ಕೃತಿ ಬಿಡುಗಡೆಯಾಗಲಿದೆ.

Advertisement. Scroll to continue reading.

ಪಂಚದ ನಿತ್ಯ ಚೇತನಗಳ ಪಟ್ಟಿಯಲ್ಲಿ ಶ್ರೀ ರಾಮಾಯಣಕ್ಕೆ ಸದಾ ಅಗ್ರಸ್ಥಾನ. ಹೀಗಾಗಿ ರಾಮಾಯಣ ಅರಿಯುವವರಿಗೆ ಈ ಕೃತಿ ಅತ್ಯಂತ ಪವೀತ್ರ. ಲೌಕಿಕ ಜೀವನದಲ್ಲಿ ಜನರ ನಿತ್ಯದ ಸಮಸ್ಯೆಗಳನ್ನು ಪರಿಹರಿಸುವ ವಿಧಾನದ ಬಗ್ಗೆ ಕೃತಿಯಲ್ಲಿದೆ. ವಾಲ್ಮೀಕಿ ರಾಮಾಯಣವನ್ನು ಅರಿತರೆ ಎಲ್ಲಾ ಸಮಸ್ಯೆಗಳಿಗೂ ಸಂಪೂರ್ಣ ಪರಿಹಾರ ದೊರೆಯುವುದು ಎಂಬುದನ್ನು ಈ ಕೃತಿ ಸಾರುತ್ತದೆ. ರಾಮಾಯಣಗ ಸೊಗಸನ್ನು ಪ್ರಪಂಚಕ್ಕೆ ತಿಳಿಸುವುದು ಈ ಪುಸ್ತಕದ ಆಶಯ. `ಎಲ್ಲಾ ವರ್ಗದ, ಎಲ್ಲಾ ವಯೋಮಾನದ, ಎಲ್ಲಾ ಜಾತಿ, ವೃತ್ತಿಯವರ ಎಲ್ಲಾ ಪ್ರಶ್ನೆಗಳಿಗೆ ಶ್ರೀ ಭಾವ ರಾಮಾಯಣದಲ್ಲಿ ಉತ್ತರವಿದೆ’ ಎಂದು ರಾಘವೇಶ್ವರ ಭಾರತೀ ಶ್ರೀಗಳು ಹೇಳಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಪರಿಸರ ಆರಾಧಕರ ಆರೈಕೆಯಲ್ಲಿ ಸಂಪತ್ಪರಿತ ಸಸ್ಯಗಳು

Next Post

ಅರಬ್ಬಿ ಸಮುದ್ರದ ಅಬ್ಬರ: ಕರಾವಳಿಗೆ ನಡುಕ!

Next Post

ಅರಬ್ಬಿ ಸಮುದ್ರದ ಅಬ್ಬರ: ಕರಾವಳಿಗೆ ನಡುಕ!

ಬಿಜೆಪಿಗರಿಂದ ಶ್ಯಾಮಪ್ರಸಾದರ ನಾಮಸ್ಮರಣೆ

ರಮ್ಮಿ ಆಡಿ 18 ಲಕ್ಷ ಕಳೆದುಕೊಂಡ: ಪೊಲೀಸಪ್ಪನ ವಿರುದ್ಧ ಸಿಡಿದೆದ್ದ ಪ್ರೇಯಸಿ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.