6
  • Latest

ರಾಮಭಕ್ತರಿಗೆ ರಾಘವೇಶ್ವರ ಶ್ರೀಗಳ ಕೊಡುಗೆ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಾಮಭಕ್ತರಿಗೆ ರಾಘವೇಶ್ವರ ಶ್ರೀಗಳ ಕೊಡುಗೆ

ರಾಜಧಾನಿಯಲ್ಲಿ ಭಾವ ರಾಮಾಯಣ - ರಾಮಾವತಾರಣ | ಶ್ರೀಗಳ ಸಾನಿಧ್ಯದಲ್ಲಿ ಇಡೀ ದಿನ ಕಾರ್ಯಕ್ರಮ | ನೂರಕ್ಕೂ ಅಧಿಕ ಗಣ್ಯರ ಆಗಮನ

AchyutKumar by AchyutKumar
in ಸ್ಥಳೀಯ

ಶ್ರೀರಾಮನ ಆರಾಧಕರಾಗಿರುವ ಪರಮ ಪೂಜ್ಯ ರಾಘವೇಶ್ವರ ಭಾರತೀ ಸ್ವಾಮೀಜಿ `ಭಾವ ರಾಮಾಯಣ – ರಾಮಾವತಾರಣ’ ಎಂಬ ಕೃತಿ ರಚಿಸಿದ್ದು, 29 ಜೂನ್ 2024ರಂದು ಬೆಂಗಳೂರಿನ ಹೊಸಕೆರೆಹಳ್ಳಿಯ ಪಿ ಇ ಎಸ್ ಕಾಲೇಜಿನಲ್ಲಿ ಈ ಕೃತಿ ಬಿಡುಗಡೆಯಾಗಲಿದೆ.

ADVERTISEMENT

ಪಂಚದ ನಿತ್ಯ ಚೇತನಗಳ ಪಟ್ಟಿಯಲ್ಲಿ ಶ್ರೀ ರಾಮಾಯಣಕ್ಕೆ ಸದಾ ಅಗ್ರಸ್ಥಾನ. ಹೀಗಾಗಿ ರಾಮಾಯಣ ಅರಿಯುವವರಿಗೆ ಈ ಕೃತಿ ಅತ್ಯಂತ ಪವೀತ್ರ. ಲೌಕಿಕ ಜೀವನದಲ್ಲಿ ಜನರ ನಿತ್ಯದ ಸಮಸ್ಯೆಗಳನ್ನು ಪರಿಹರಿಸುವ ವಿಧಾನದ ಬಗ್ಗೆ ಕೃತಿಯಲ್ಲಿದೆ. ವಾಲ್ಮೀಕಿ ರಾಮಾಯಣವನ್ನು ಅರಿತರೆ ಎಲ್ಲಾ ಸಮಸ್ಯೆಗಳಿಗೂ ಸಂಪೂರ್ಣ ಪರಿಹಾರ ದೊರೆಯುವುದು ಎಂಬುದನ್ನು ಈ ಕೃತಿ ಸಾರುತ್ತದೆ. ರಾಮಾಯಣಗ ಸೊಗಸನ್ನು ಪ್ರಪಂಚಕ್ಕೆ ತಿಳಿಸುವುದು ಈ ಪುಸ್ತಕದ ಆಶಯ. `ಎಲ್ಲಾ ವರ್ಗದ, ಎಲ್ಲಾ ವಯೋಮಾನದ, ಎಲ್ಲಾ ಜಾತಿ, ವೃತ್ತಿಯವರ ಎಲ್ಲಾ ಪ್ರಶ್ನೆಗಳಿಗೆ ಶ್ರೀ ಭಾವ ರಾಮಾಯಣದಲ್ಲಿ ಉತ್ತರವಿದೆ’ ಎಂದು ರಾಘವೇಶ್ವರ ಭಾರತೀ ಶ್ರೀಗಳು ಹೇಳಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

ಪರಿಸರ ಆರಾಧಕರ ಆರೈಕೆಯಲ್ಲಿ ಸಂಪತ್ಪರಿತ ಸಸ್ಯಗಳು

Next Post

ಅರಬ್ಬಿ ಸಮುದ್ರದ ಅಬ್ಬರ: ಕರಾವಳಿಗೆ ನಡುಕ!

Next Post

ಅರಬ್ಬಿ ಸಮುದ್ರದ ಅಬ್ಬರ: ಕರಾವಳಿಗೆ ನಡುಕ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ