6
  • Latest
The laughter of young rowdies A political scandal that has taken the streets!

ಮರಿ ರೌಡಿಗಳ ಅಟ್ಟಹಾಸ: ಬೀದಿ ಹೆಣವಾದ ರಾಜಕೀಯ ಪುಡಾರಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮರಿ ರೌಡಿಗಳ ಅಟ್ಟಹಾಸ: ಬೀದಿ ಹೆಣವಾದ ರಾಜಕೀಯ ಪುಡಾರಿ!

AchyutKumar by AchyutKumar
April 20, 2025
in ಸ್ಥಳೀಯ
The laughter of young rowdies A political scandal that has taken the streets!
advt advt advt
ADVERTISEMENT

ಕಾರವಾರ ನಗರಸಭೆ ಮಾಜಿ ಸದಸ್ಯ ಸತೀಶ ಕೋಳಂಕರ್ ಅವರ ಕೊಲೆಯಾಗಿದೆ. ಭಾನುವಾರ ಬೆಳಗ್ಗೆ ವಾಕಿಂಗ್ ಹೊರಟಿದ್ದ ಅವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

ಸತೀಶ ಕೋಳಂಕರ್ ವಿರುದ್ಧ 8ಕ್ಕೂ ಅಧಿಕ ಪೊಲೀಸ್ ಪ್ರಕರಣಗಳಿದ್ದವು. ಹೀಗಾಗಿ ಅವರನ್ನು ಪೊಲೀಸರು ಸಹ ರೌಡಿ ಶೀಟರ್ ಎಂದು ಗುರುತಿಸಿದ್ದರು. ಕೆಲ ದಿನಗಳ ಹಿಂದೆ ಹಣಕಾಸಿನ ವಿಷಯವಾಗಿ ಸತೀಶ್ ಕೋಳಂಕರ್ ಮೇಲೆ ಹಲ್ಲೆಯ ಪ್ರಯತ್ನ ನಡೆದಿತ್ತು. ಇದೇ ಮುಂದುವರೆದ ಭಾಗವಾಗಿ ಕೊಲೆ ನಡೆದ ಅನುಮಾನಗಳಿವೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಭಾನುವಾರ ಬೆಳಗ್ಗೆ ಸತೀಶ ಕೋಳಂಕರ್ ವಾಯು ವಿಹಾರಕ್ಕೆ ಬಂದಿದ್ದರು. ಮರಳಿ ಮನೆಗೆ ಹೋಗುವಾಗ ಇಬ್ಬರು ಅವರನ್ನು ಅಡ್ಡಗಟ್ಟಿದರು. ಮೊದಲು ಹಲ್ಲೆ ನಡೆಸಿ ನಂತರ ಚಾಕುವಿನಿಂದ ದಾಳಿ ಮಾಡಿದರು. ಸಂತೆ ಮಾರುಕಟ್ಟೆಯಲ್ಲಿ ಬಿದ್ದು ಹೊರಳಾಡುತ್ತಿದ್ದ ಅವರನ್ನು ಆಸ್ಪತ್ರೆಗೆ ಸೇರಿಸುವ ಮುನ್ನವೇ ಸಾವನಪ್ಪಿದರು. ಈ ಬಗ್ಗೆ ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅವರು ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನು ಖಚಿತಪಡಿಸಿದ್ದಾರೆ.

ಸತೀಶ ಕೋಳಂಕರ್ ಅವರು 62ನೇ ವಯಸ್ಸಿನಲ್ಲಿದ್ದರು. ಎರಡು ಬಾರಿ ನಗರಸಭೆ ಸದಸ್ಯರಾಗಿದ್ದರು. ಸದ್ಯ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿದ್ದರು. `ಹಂತಕರ ಬಗ್ಗೆ ಸುಳಿವು ಸಿಕ್ಕಿದೆ. ಅವರ ಬಂಧನಕ್ಕಾಗಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ನೇತ್ರತ್ವದಲ್ಲಿ ತಂಡ ರಚಿಸಲಾಗಿದೆ’ ಎಂದು ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅವರು ಮಾಹಿತಿ ನೀಡಿದ್ದಾರೆ.

ShareSendTweetShare
ADVERTISEMENT
Previous Post

KSRTC | ಈ ಬಸ್ಸಿನಲ್ಲಿ ಅರ್ದ ಕೆಜಿ ಮೆಣಸು ಒಯ್ಯುವುದು ಗಂಭೀರ ಅಪರಾಧ!

Next Post

ಇನ್ಮುಂದೆ ಇಲ್ಲಿ ಪೆಟ್ರೋಲ್ ಸಿಗಲ್ಲ.. ಡಿಸೇಲ್ ಸಹ ಲಭ್ಯವಿಲ್ಲ!

Next Post
Petrol is no longer available here.. Diesel is not even available!

ಇನ್ಮುಂದೆ ಇಲ್ಲಿ ಪೆಟ್ರೋಲ್ ಸಿಗಲ್ಲ.. ಡಿಸೇಲ್ ಸಹ ಲಭ್ಯವಿಲ್ಲ!

Fire disaster A lorry full of grass is burnt!

ಅಗ್ನಿ ಅನಾಹುತ: ಹುಲ್ಲು ತುಂಬಿದ ಲಾರಿ ಕರಕಲು!

Street shop that has taken over the road CPI is angry!

ರಸ್ತೆ ಕಬಳಿಸಿದ ಬೀದಿ ಅಂಗಡಿ: ಸಿಪಿಐ ಗರಂ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.