6
  • Latest
Fire disaster A lorry full of grass is burnt!

ಅಗ್ನಿ ಅನಾಹುತ: ಹುಲ್ಲು ತುಂಬಿದ ಲಾರಿ ಕರಕಲು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Tuesday, June 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಗ್ನಿ ಅನಾಹುತ: ಹುಲ್ಲು ತುಂಬಿದ ಲಾರಿ ಕರಕಲು!

AchyutKumar by AchyutKumar
in ಸ್ಥಳೀಯ
Fire disaster A lorry full of grass is burnt!

ಶಿರಾಳಕೊಪ್ಪದಿಂದ ಶಿರಸಿಗೆ ಬಂದಿದ್ದ ಲಾರಿಗೆ ಬೆಂಕಿ ತಗುಲಿದೆ. ಪರಿಣಾಮ ಆ ಲಾರಿ ಸುಟ್ಟು ಕರಕಲಾಗಿದೆ.

ಭಾನುವಾರ ಬೆಳಗ್ಗೆ ಹುಲ್ಲು ತುಂಬಿದ ಲಾರಿ ಬದನಗೋಡು ಗ್ರಾ ಪಂ ವ್ಯಾಪ್ತಿಯ ರಂಗಾಪುರ ಮಾರ್ಗವಾಗಿ ಚಲಿಸುತ್ತಿತ್ತು. ರಂಗಾಪುರ ಪ್ರವೇಶಿಸಿದಾಗ ಲಾರಿಗೆ ಬೆಂಕಿ ತಗುಲಿತು. ಪರಿಣಾಮ ಹುಲ್ಲು ಪೂರ್ತಿಯಾಗಿ ಸುಟ್ಟಿತು. ಅಗ್ನಿಯ ಜ್ವಾಲೆ ಇಡೀ ವಾಹನವನ್ನು ಆವರಿಸಿತು.

ಈ ವಿಷಯ ಅರಿತ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದರು. ಅಷ್ಟರೊಳಗೆ ಹುಲ್ಲಿನ ಜೊತೆ ಲಾರಿ ಸುಟ್ಟು ಕಪ್ಪಾಗಿತ್ತು. ಹರಸಾಹಸದಿಂದ ಬೆಂಕಿ ಇನ್ನಷ್ಟು ಹೊತ್ತಿ ಉರಿಯುವುದನ್ನು ತಪ್ಪಿಸಿದರು. ಬೆಂಕಿಯ ಜ್ವಾಲೆಯಿಂದ ಆಗಬಹುದಾದ ಇನ್ನಷ್ಟು ಅಪಾಯವನ್ನು ತಪ್ಪಿಸಿದರು.

ಶಿರಸಿ ಅಗ್ನಿಶಾಮಕ ದಳದ ಸಹಾಯಕ ಅಧಿಕಾರಿ ಕೆಂಪಣ್ಣ ಮಧುಗಿರಿ ಬೆಂಕಿ ಆರಿಸುವ ಕಾರ್ಯಾಚರಣೆಯಲ್ಲಿ ಶ್ರಮಿಸಿದರು. ಅಗ್ನಿ ಅವಘಡಕ್ಕೆ ಕಾರಣ ಗೊತ್ತಾಗಲಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.


ಮನೆಯಲ್ಲಿ ಮದ್ಯ ಮಾರಾಟ: ಪೊಲೀಸರಿಂದ ತಡೆ!

ಸಿದ್ದಾಪುರದ ಮಂಡಗಳಲೆ ಜಗನ್ನಾಥ ಮಡಿವಾಳ ಹಾಗೂ ಹಸರಗೋಡಿನ ಹೊಸಗದ್ದೆಯ ವೆಂಕಟೇಶ ನಾಯ್ಕ ತಮ್ಮ ಮನೆಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದು, ಪೊಲೀಸರು ಅದನ್ನು ತಡೆದಿದ್ದಾರೆ.

ಸಿಪಿಐ ಜೆಬಿ ಸೀತಾರಾಮ ಅವರು ವೆಂಕಟೇಶ ನಾಯ್ಕ ಅವರ ಮನೆ ಮೇಲೆ ದಾಳಿ ನಡೆಸಿದಾಗ ಮನೆ ಮುಂದೆ ಸಾರ್ವಜನಿಕರಿಗೆ ಸರಾಯಿ ವಿತರಿಸುತ್ತಿರುವುದು ಕಾಣಿಸಿತು. ಮನೆಯೊಳಗೆ ವಿವಿಧ ಮದ್ಯದ ಪ್ಯಾಕೇಟುಗಳು ಇದ್ದವು. ಆದರೆ, ಮದ್ಯ ಮಾರಾಟಕ್ಕೆ ಅನುಮತಿ ಪತ್ರ ಮಾತ್ರ ಸಿಗಲಿಲ್ಲ. ಪಿಎಸ್‌ಐ ಅನೀಲ ಬಿ ಎಂ ಅವರು ಜಗನ್ನಾಥ ಮಡಿವಾಳ ಅವರ ಮನೆ ಬಳಿ ತೆರಳಿದಾಗಲೂ ಅಲ್ಲಿ ಕೆಲವರು ಮದ್ಯ ಸೇವನೆಯಲ್ಲಿ ನಿರತರಾಗಿದ್ದರು. ಅವರ ಮನೆಯಲ್ಲಿಯೂ ಸರಾಯಿ ಪ್ಯಾಕೆಟ್ ಸಿಕ್ಕಿದವು. ಈ ಹಿನ್ನಲೆ ಪೊಲೀಸರು ಆ ಇಬ್ಬರ ವಿರುದ್ಧವೂ ಪ್ರಕರಣ ದಾಖಲಿಸಿದರು.

ShareSendTweetShare
Previous Post

ಇನ್ಮುಂದೆ ಇಲ್ಲಿ ಪೆಟ್ರೋಲ್ ಸಿಗಲ್ಲ.. ಡಿಸೇಲ್ ಸಹ ಲಭ್ಯವಿಲ್ಲ!

Next Post

ರಸ್ತೆ ಕಬಳಿಸಿದ ಬೀದಿ ಅಂಗಡಿ: ಸಿಪಿಐ ಗರಂ!

Next Post
Street shop that has taken over the road CPI is angry!

ರಸ್ತೆ ಕಬಳಿಸಿದ ಬೀದಿ ಅಂಗಡಿ: ಸಿಪಿಐ ಗರಂ!

Lawyers boycott proceedings Silence in court today!

ವಕೀಲರಿಂದ ಕಲಾಪ ಬಹಿಷ್ಕಾರ: ಕೋರ್ಟಿನಲ್ಲಿ ಈ ದಿನ ಮೌನ!

Yellapur A new face for the next election A good time for a young businessman to enter politics!

ಯಲ್ಲಾಪುರ | ಮುಂದಿನ ಚುನಾವಣೆಗೆ ಹೊಸಮುಖ: ಯುವ ಉದ್ಯಮಿಯ ರಾಜಕೀಯ ಪ್ರವೇಶಕ್ಕೆ ಮುಹೂರ್ತ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.