6
  • Latest
Planting pit in the cultivation field A friendly meeting before the fight!

ಸಾಗುವಳಿ ಕ್ಷೇತ್ರದಲ್ಲಿ ಗಿಡ ನೆಡುವ ಗುಂಡಿ: ಹೋರಾಟಕ್ಕೂ ಮುನ್ನ ಸೌಹಾರ್ದ ಸಭೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಾಗುವಳಿ ಕ್ಷೇತ್ರದಲ್ಲಿ ಗಿಡ ನೆಡುವ ಗುಂಡಿ: ಹೋರಾಟಕ್ಕೂ ಮುನ್ನ ಸೌಹಾರ್ದ ಸಭೆ!

AchyutKumar by AchyutKumar
April 21, 2025
in ಸ್ಥಳೀಯ
Planting pit in the cultivation field A friendly meeting before the fight!
advt advt advt
ADVERTISEMENT

ಅನಾಧಿಕಾಲದಿಂದಲೂ ಅರಣ್ಯ ಅತಿಕ್ರಮಣದಾರರು ಸಾಗುವಳಿ ಮಾಡಿಕೊಂಡು ಬಂದಿರುವ ಕ್ಷೇತ್ರದಲ್ಲಿ ಹೊನ್ನಾವರ ಅರಣ್ಯ ಸಿಬ್ಬಂದಿ ಗುಂಡಿ ತೋಡಿದ ಪ್ರದೇಶಕ್ಕೆ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯವರು ಭೇಟಿ ನೀಡಲಿದ್ದಾರೆ. ಏಪ್ರಿಲ್ 24ರ ಮುಂಜಾನೆ 7 ಗಂಟೆಗೆ ಹೋರಾಟಗಾರರು ಅಲ್ಲಿ ಹಾಜರಿದ್ದು, ಜನರ ಸಮಸ್ಯೆ ಆಲಿಸಲಿದ್ದಾರೆ.

ಹೋರಾಟಗಾರರ ವೇದಿಕೆಯ ಸಂಚಾಲಕ ರಾಮ ಮರಾಠಿ ಯಲಕೋಟಗಿ ಮತ್ತು ಮಹೇಶ ನಾಯ್ಕ ಕಾನಳ್ಳಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. `ಈಚೆಗೆ ಅರಣ್ಯ ಸಿಬ್ಬಂದಿಯ ದಬ್ಬಾಳಿಕೆ ಹೆಚ್ಚಾಗಿದೆ. ಸಾಗುವಳಿ ಮಾಡುತ್ತಿರುವ ಕ್ಷೇತ್ರವನ್ನು ಅರಣ್ಯ ಸಿಬ್ಬಂದಿ ಅತಿಕ್ರಮಿಸಿ ಗಿಡ ನೆಡುವ ತಯಾರಿ ನಡೆಸಿದ್ದಾರೆ. ಈ ಹಿನ್ನಲೆಯಲ್ಲಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧಿಕಾರಿಗಳಿಗೆ ತಕ್ಕ ಉತ್ತರ ನೀಡಲಿದೆ’ ಎಂದು ಹೋರಾಟಗಾರರು ಹೇಳಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಅವರು ಅಲ್ಲಿನವರ ಸಮಸ್ಯೆ ಆಲಿಸಲಿದ್ದಾರೆ. ಅದಾದ ನಂತರ ಕಾನೂನುಕ್ರಮದ ಬಗ್ಗೆ ಚರ್ಚೆ ನಡೆಯಲಿದೆ. ಸ್ಥಳ ಪರಿಶೀಲನೆ ತರುವಾಯ ಅರಣ್ಯಾಧಿಕಾರಿಗಳ ಜೊತೆ ಸಭೆಯನ್ನು ಆಯೋಜಿಸಲಾಗಿದೆ’ ಎಂದವರು ಮಾಹಿತಿ ನೀಡಿದ್ದಾರೆ. `ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರ್ಜಿ ಸಲ್ಲಿಸಿದರೂ ಅರಣ್ಯ ಸಿಬ್ಬಂದಿ ಅಲ್ಲಿ ಹಸ್ತಕ್ಷೇಪ ಮಾಡಿದ್ದಾರೆ’ ಎಂದವರು ದೂರಿದ್ದಾರೆ.

`ಮೊದಲು ಸೌಹಾರ್ದಯುತವಾಗಿ ಪ್ರಕರಣ ಬಗೆಹರಿಸಲು ಒತ್ತು ನೀಡಲಾಗುತ್ತದೆ. ಅದು ಆಗದೇ ಇದ್ದರೆ ಅರಣ್ಯವಾಸಿಗಳಿಗೆ ಆತಂಕ ಮಾಡಿದ ಬಗ್ಗೆ ಹೋರಾಟ ನಡೆಸಲಾಗುತ್ತದೆ’ ಎಂದವರು ವಿವರಿಸಿದ್ದಾರೆ.

ShareSendTweetShare
ADVERTISEMENT
Previous Post

ಯಲ್ಲಾಪುರ | ಮುಂದಿನ ಚುನಾವಣೆಗೆ ಹೊಸಮುಖ: ಯುವ ಉದ್ಯಮಿಯ ರಾಜಕೀಯ ಪ್ರವೇಶಕ್ಕೆ ಮುಹೂರ್ತ!

Next Post

ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ!

Next Post
Chicken Anka: The miscreants escaped with the rooster!

ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ!

Attempted attack on Muthappa Rai's son Jaya Karnataka stands in support of the family!

ಮುತ್ತಪ್ಪ ರೈ ಪುತ್ರನ ಮೇಲೆ ಹಲ್ಲೆ ಪ್ರಯತ್ನ: ಕುಟುಂಬದವರ ಬೆಂಬಲಕ್ಕೆ ನಿಂತ ಜಯ ಕರ್ನಾಟಕ!

Umapati Bhatt gets Vasundhara Award

ಉಮಾಪತಿ ಭಟ್ಟರಿಗೆ ವಸುಂದರಾ ಪ್ರಶಸ್ತಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.