6
  • Latest
Chicken Anka: The miscreants escaped with the rooster!

ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ!

AchyutKumar by AchyutKumar
in ಸ್ಥಳೀಯ
Chicken Anka: The miscreants escaped with the rooster!

ಭಟ್ಕಳದಲ್ಲಿ ನಡೆಯುತ್ತಿದ್ದ ಕೋಳಿ ಅಂಕದ ಮೇಲೆ ಪೊಲೀಸರು ದಾಳಿ ನಡೆಸಿದ್ದು, ನಾಲ್ವರನ್ನು ಬಂಧಿಸಿದ್ದಾರೆ. 1500ರೂ ಬೆಲೆಯ ನಾಲ್ಕು ಹುಂಜಗಳ ಜೊತೆ 1690ರೂ ಹಣವನ್ನು ಪೊಲೀಸರು ವಶಕ್ಕೆಪಡೆದಿದ್ದಾರೆ.

ADVERTISEMENT

ಏಪ್ರಿಲ್ 20ರಂದು ಜಾಲಿ ಗ್ರಾಮದ ಹರ‍್ನಗದ್ದೆಯ ದೇವೇಂದ್ರ ಗೊಂಡ ಅವರ ಮನೆ ಬಳಿಯ ಅರಣ್ಯದಲ್ಲಿ ಜೂಜಾಟ ನಡೆಯುತ್ತಿತ್ತು. ಶಿರಾಲಿ ಗುಡಿಹಿತ್ತಲ ಕಂಚಿನದುರ್ಗಾಪರಮೇಶ್ವರಿ ದೇವಾಲಯ ಬಳಿಯ ಗಣೇಶ ನಾಯ್ಕ ಅವರು ಹುಂಜಗಳ ನಡುವೆ ಕಾದಾಟದ ಸ್ಪರ್ಧೆ ಆಯೋಜಿಸಿದ್ದರು. ಜಾಲಿಕೋಡಿಯ ಶ್ರೀಧರ ನಾಯ್ಕ, ಮಾರುಕೇರಿ ಕೊಟಖಂಡದ ನಾರಾಯಣ ನಾಯ್ಕ ಹಾಗೂ ಬೆಳಕೆಯ ದುರ್ಗಪ್ಪ ನಾಯ್ಕ ಆಗಮಿಸಿ ಹುಂಜದ ಮೇಲೆ ಹಣ ಕಟ್ಟಿದ್ದರು. ಈ ವಿಷಯ ಅರಿತ ಪೊಲೀಸ್ ಉಪನಿರೀಕ್ಷಕ ಶಾಂತಿನಾಥ ಪಸಾನೆ ಅಲ್ಲಿ ದಾಳಿ ಮಾಡಿದರು. ಕೋಳಿ ಅಂಕನಡೆಸುತ್ತಿದ್ದ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿ, ಅವರನ್ನು ಜೈಲಿಗೆ ಕಳುಹಿಸಿದರು.


ಗಾಂಜಾ ನಶೆ: ಕಾಲೇಜು ವಿದ್ಯಾರ್ಥಿಗೆ ಕಾನೂನು ಪಾಠ!

Advertisement. Scroll to continue reading.

ಕುಮಟಾದಲ್ಲಿ ಗಾಂಜಾ ಸೇವಿಸುತ್ತಿದ್ದ ಸಮರ್ಥ ನಾಯ್ಕ ಪೊಲೀಸರ ಬಳಿ ಸಿಕ್ಕಿ ಬಿದ್ದಿದ್ದಾರೆ. ಏಪ್ರಿಲ್ 20ರ ರಾತ್ರಿ ಬರ್ಗಿ ಗೋಳಿಬೀರ ದೇವಸ್ಥಾನದ ಬಳಿ ಅದೇ ಊರಿನ ಸಮರ್ಥ ನಾಯ್ಕ ಅಮಲಿನಲ್ಲಿದ್ದರು.

Advertisement. Scroll to continue reading.

ಗೋಕರ್ಣ ಸಿಪಿಐ ಶ್ರೀಧರ್ ಎಸ್ ಆರ್ ಅವರನ್ನು ವಿಚಾರಿಸಿದರು. ಕಾಲೇಜು ವಿದ್ಯಾರ್ಥಿಯಾಗಿರುವ ಸಮರ್ಥ ನಾಯ್ಕ ಮಾತನಾಡುವ ಸ್ಥಿತಿಯಲ್ಲಿರಲಿಲ್ಲ. ಪೊಲೀಸರು ಸಮರ್ಥ ನಾಯ್ಕರನ್ನು ಕುಮಟಾ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದರು. ಅಲ್ಲಿನ ವೈದ್ಯರು ಸಮರ್ಥ ನಾಯ್ಕ ಗಾಂಜಾ ಸೇವನೆ ಮಾಡಿರುವುದನ್ನು ದೃಢಪಡಿಸಿದರು. 18ನೇ ವರ್ಷಕ್ಕೆ ಗಾಂಜಾ ವ್ಯಸನಿಯಾಗಿರುವ ಸಮರ್ಥ ನಾಯ್ಕರಿಗೆ ಪೊಲೀಸರು ಕಾನೂನು ಪಾಠ ಮಾಡಿದರು. ಗಾಂಜಾ ಸೇವಿಸಿದ ತಪ್ಪಿಗೆ ವಿದ್ಯಾರ್ಥಿ ವಿರುದ್ಧ ಪ್ರಕರಣವನ್ನು ದಾಖಲಿಸಿದರು.

Previous Post

ಸಾಗುವಳಿ ಕ್ಷೇತ್ರದಲ್ಲಿ ಗಿಡ ನೆಡುವ ಗುಂಡಿ: ಹೋರಾಟಕ್ಕೂ ಮುನ್ನ ಸೌಹಾರ್ದ ಸಭೆ!

Next Post

ಮುತ್ತಪ್ಪ ರೈ ಪುತ್ರನ ಮೇಲೆ ಹಲ್ಲೆ ಪ್ರಯತ್ನ: ಕುಟುಂಬದವರ ಬೆಂಬಲಕ್ಕೆ ನಿಂತ ಜಯ ಕರ್ನಾಟಕ!

Next Post
Attempted attack on Muthappa Rai's son Jaya Karnataka stands in support of the family!

ಮುತ್ತಪ್ಪ ರೈ ಪುತ್ರನ ಮೇಲೆ ಹಲ್ಲೆ ಪ್ರಯತ್ನ: ಕುಟುಂಬದವರ ಬೆಂಬಲಕ್ಕೆ ನಿಂತ ಜಯ ಕರ್ನಾಟಕ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ