6
  • Latest
Umapati Bhatt gets Vasundhara Award

ಉಮಾಪತಿ ಭಟ್ಟರಿಗೆ ವಸುಂದರಾ ಪ್ರಶಸ್ತಿ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಉಮಾಪತಿ ಭಟ್ಟರಿಗೆ ವಸುಂದರಾ ಪ್ರಶಸ್ತಿ

AchyutKumar by AchyutKumar
April 21, 2025
in ರಾಜ್ಯ
Umapati Bhatt gets Vasundhara Award
advt advt advt
ADVERTISEMENT

ಕಳೆದ 25 ವರ್ಷಗಳಿಂದ ಪರಿಸರ ಸೇವೆಯಲ್ಲಿ ತೊಡಗಿರುವ ಶಿರಸಿಯ ಉಮಾಪತಿ ಭಟ್ ಕೆವಿ ಅವರಿಗೆ ಈ ಬಾರಿಯ ವಸುಂಧರಾ ಚಲನಚಿತ್ರೋತ್ಸವದ ಸಮಾರಂಭದಲ್ಲಿ ಸನ್ಮಾನಿಸಲಾಗುತ್ತಿದೆ.

ಉಮಾಪತಿ ಭಟ್ಟ ಅವರು ಯೂತ್ ಫಾರ್ ಸೇವಾ ಸಂಸ್ಥೆಯ ಪರಿಸರ ವಿಭಾಗದ ರಾಜ್ಯ ಸಂಯೋಜಕರಾಗಿದ್ದಾರೆ. ಯುವಕರಿಗಾಗಿ ಪರಿಸರ ಶಿಕ್ಷಣ, ಮಕ್ಕಳಗಾಗಿ ಹಸಿರು ಪಯಣ, ನಿಸರ್ಗ ಜ್ಞಾನ ಶಿಕ್ಷಣ, ಟೆರಸ್ ಗಾರ್ಡನ್ ತರಬೇತಿ, ಪಕ್ಷಿ ವೀಕ್ಷಣಾ ತರಬೇತಿ, ಜೀವ ವೈವಿಧ್ಯ ಮಾಹಿತಿ ಸೇರಿ ವಿವಿಧ ಕಾರ್ಯಕ್ರಮಗಳನ್ನು ಉಮಾಪತಿ ಭಟ್ಟರು ಆಯೋಜಿಸಿದ್ದಾರೆ. ಹಸಿರು ಆಹಾರ, ಹಸಿರು ಆರೋಗ್ಯ ತರಬೇತಿ, ಮನೆಮದ್ದು ತರಬೇತಿಗಳನ್ನು ಅವರು ನಡೆಸಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಇದಲ್ಲದೇ 140 ಕಡೆಗಳಲ್ಲಿ ನವಗ್ರಹ ವನ, ವಿವಿಧ ಕಡೆ ಸಂಗೀತ ಸ್ವರವನ, ತೀರ್ಥಂಕರರ ವನ, ಕುಟುಂಬ ವನ, ಅಶೋಕ ವನ, ಅಕ್ಷರ ವನ, ಶ್ರೀ ಮಾರಿಕಾಂಬಾ ವನ ನಿರ್ಮಾಣ ಮಾಡಿದ್ದಾರೆ. ವಿಶೇಷವಾಗಿ ಚೌಗು ಭೂಮಿ ಉಳಿಸಿ ಆಂದೋಲನ ನಡೆಸಿದ್ದಾರೆ. ದೇವರಕಾಡು ನವ ನಿರ್ಮಾಣ ಅವರ ಸಾಧನೆ.

ಪರಿಸರ ಕ್ಷೇತ್ರದಲ್ಲಿನ ಅವರ ಈ ಎಲ್ಲಾ ಸೇವೆ ಗಮನಿಸಿ `ವಸುಂಧರಾ ಸನ್ಮಾನ ಪರಿಸರ ಪ್ರಶಸ್ತಿ’ಗೆ ಅವರನ್ನು ಆಯ್ಕೆ ಮಾಡಲಾಗಿದೆ. ಏ 22ರಂದು ಕೊಪ್ಪಳದಲ್ಲಿ ನಡೆಯುವ ವಸುಂಧರಾ ಚಲನಚಿತ್ರೋತ್ಸವದ ಸಮಾರಂಭದಲ್ಲಿ ಅವರನ್ನು ಸನ್ಮಾನಿಸಲಾಗುತ್ತದೆ.

ShareSendTweetShare
ADVERTISEMENT
Previous Post

ಮುತ್ತಪ್ಪ ರೈ ಪುತ್ರನ ಮೇಲೆ ಹಲ್ಲೆ ಪ್ರಯತ್ನ: ಕುಟುಂಬದವರ ಬೆಂಬಲಕ್ಕೆ ನಿಂತ ಜಯ ಕರ್ನಾಟಕ!

Next Post

ಮದ್ಯನ ನಶೆ | ಮಹಿಳೆಯರ ಮದ್ಯೆ ಸಿಕ್ಕಿ ಬಿದ್ದ ಪ್ರಯಾಣಿಕ: ಶಕ್ತಿ ಪ್ರದರ್ಶನ!

Next Post
Alcohol intoxication Passenger caught among women Show of strength!

ಮದ್ಯನ ನಶೆ | ಮಹಿಳೆಯರ ಮದ್ಯೆ ಸಿಕ್ಕಿ ಬಿದ್ದ ಪ್ರಯಾಣಿಕ: ಶಕ್ತಿ ಪ್ರದರ್ಶನ!

Rare sighting A white-tailed deer threatened with its roar!

ಅಪರೂಪದ ದರ್ಶನ: ಬುಸುಗುಟ್ಟು ಬೆದರಿಸಿದ ಬಿಳಿ ಕಾಳಿಂಗ!

One dealer.. another driver These two were the marijuana buyers caught that day!

ಒಬ್ಬ ವ್ಯಾಪಾರಿ.. ಇನ್ನೊಬ್ಬ ಚಾಲಕ: ಈ ಇಬ್ಬರೂ ದಿನ ಸಿಕ್ಕಿಬಿದ್ದ ಗಾಂಜಾ ಗ್ರಾಹಕರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.