6
  • Latest
Umapati Bhatt gets Vasundhara Award

ಉಮಾಪತಿ ಭಟ್ಟರಿಗೆ ವಸುಂದರಾ ಪ್ರಶಸ್ತಿ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಉಮಾಪತಿ ಭಟ್ಟರಿಗೆ ವಸುಂದರಾ ಪ್ರಶಸ್ತಿ

AchyutKumar by AchyutKumar
in ರಾಜ್ಯ
Umapati Bhatt gets Vasundhara Award

ಕಳೆದ 25 ವರ್ಷಗಳಿಂದ ಪರಿಸರ ಸೇವೆಯಲ್ಲಿ ತೊಡಗಿರುವ ಶಿರಸಿಯ ಉಮಾಪತಿ ಭಟ್ ಕೆವಿ ಅವರಿಗೆ ಈ ಬಾರಿಯ ವಸುಂಧರಾ ಚಲನಚಿತ್ರೋತ್ಸವದ ಸಮಾರಂಭದಲ್ಲಿ ಸನ್ಮಾನಿಸಲಾಗುತ್ತಿದೆ.

ADVERTISEMENT

ಉಮಾಪತಿ ಭಟ್ಟ ಅವರು ಯೂತ್ ಫಾರ್ ಸೇವಾ ಸಂಸ್ಥೆಯ ಪರಿಸರ ವಿಭಾಗದ ರಾಜ್ಯ ಸಂಯೋಜಕರಾಗಿದ್ದಾರೆ. ಯುವಕರಿಗಾಗಿ ಪರಿಸರ ಶಿಕ್ಷಣ, ಮಕ್ಕಳಗಾಗಿ ಹಸಿರು ಪಯಣ, ನಿಸರ್ಗ ಜ್ಞಾನ ಶಿಕ್ಷಣ, ಟೆರಸ್ ಗಾರ್ಡನ್ ತರಬೇತಿ, ಪಕ್ಷಿ ವೀಕ್ಷಣಾ ತರಬೇತಿ, ಜೀವ ವೈವಿಧ್ಯ ಮಾಹಿತಿ ಸೇರಿ ವಿವಿಧ ಕಾರ್ಯಕ್ರಮಗಳನ್ನು ಉಮಾಪತಿ ಭಟ್ಟರು ಆಯೋಜಿಸಿದ್ದಾರೆ. ಹಸಿರು ಆಹಾರ, ಹಸಿರು ಆರೋಗ್ಯ ತರಬೇತಿ, ಮನೆಮದ್ದು ತರಬೇತಿಗಳನ್ನು ಅವರು ನಡೆಸಿದ್ದಾರೆ.

ಇದಲ್ಲದೇ 140 ಕಡೆಗಳಲ್ಲಿ ನವಗ್ರಹ ವನ, ವಿವಿಧ ಕಡೆ ಸಂಗೀತ ಸ್ವರವನ, ತೀರ್ಥಂಕರರ ವನ, ಕುಟುಂಬ ವನ, ಅಶೋಕ ವನ, ಅಕ್ಷರ ವನ, ಶ್ರೀ ಮಾರಿಕಾಂಬಾ ವನ ನಿರ್ಮಾಣ ಮಾಡಿದ್ದಾರೆ. ವಿಶೇಷವಾಗಿ ಚೌಗು ಭೂಮಿ ಉಳಿಸಿ ಆಂದೋಲನ ನಡೆಸಿದ್ದಾರೆ. ದೇವರಕಾಡು ನವ ನಿರ್ಮಾಣ ಅವರ ಸಾಧನೆ.

Advertisement. Scroll to continue reading.

ಪರಿಸರ ಕ್ಷೇತ್ರದಲ್ಲಿನ ಅವರ ಈ ಎಲ್ಲಾ ಸೇವೆ ಗಮನಿಸಿ `ವಸುಂಧರಾ ಸನ್ಮಾನ ಪರಿಸರ ಪ್ರಶಸ್ತಿ’ಗೆ ಅವರನ್ನು ಆಯ್ಕೆ ಮಾಡಲಾಗಿದೆ. ಏ 22ರಂದು ಕೊಪ್ಪಳದಲ್ಲಿ ನಡೆಯುವ ವಸುಂಧರಾ ಚಲನಚಿತ್ರೋತ್ಸವದ ಸಮಾರಂಭದಲ್ಲಿ ಅವರನ್ನು ಸನ್ಮಾನಿಸಲಾಗುತ್ತದೆ.

Advertisement. Scroll to continue reading.
Previous Post

ಮುತ್ತಪ್ಪ ರೈ ಪುತ್ರನ ಮೇಲೆ ಹಲ್ಲೆ ಪ್ರಯತ್ನ: ಕುಟುಂಬದವರ ಬೆಂಬಲಕ್ಕೆ ನಿಂತ ಜಯ ಕರ್ನಾಟಕ!

Next Post

ಮದ್ಯನ ನಶೆ | ಮಹಿಳೆಯರ ಮದ್ಯೆ ಸಿಕ್ಕಿ ಬಿದ್ದ ಪ್ರಯಾಣಿಕ: ಶಕ್ತಿ ಪ್ರದರ್ಶನ!

Next Post
Alcohol intoxication Passenger caught among women Show of strength!

ಮದ್ಯನ ನಶೆ | ಮಹಿಳೆಯರ ಮದ್ಯೆ ಸಿಕ್ಕಿ ಬಿದ್ದ ಪ್ರಯಾಣಿಕ: ಶಕ್ತಿ ಪ್ರದರ್ಶನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ